AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photos: ಬೈಡನ್ ದಂಪತಿಗೆ ಭಾರತೀಯ ಸಂಸ್ಕೃತಿ ಬಿಂಬಿಸುವ ವಸ್ತುಗಳನ್ನು ಉಡುಗೊರೆಯಾಗಿ ಕೊಟ್ಟ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕ ಪ್ರವಾಸದಲ್ಲಿದ್ದಾರೆ. ಅವರು ಕರ್ನಾಟಕದ ಶ್ರೀಗಂಧದ ಪೆಟ್ಟಿಗೆಯಲ್ಲಿ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ 10 ವಸ್ತುಗಳನ್ನು ಬೈಡನ್ ದಂಪತಿಗೆ ಉಡುಗೊರೆಯಾಗಿ ನೀಡಿದ್ದಾರೆ.

ನಯನಾ ರಾಜೀವ್
|

Updated on:Jun 22, 2023 | 10:47 AM

ರಾಜಸ್ಥಾನದ ಜೈಪುರದ ಕುಶಲಕರ್ಮಿಯೊಬ್ಬರು ಮೈಸೂರಿನಿಂದ ತಂದ ಶ್ರೀಗಂಧ ಮರದ ಕಟ್ಟಿಗೆಯಿಂದ ತಯಾರಿಸಿದ ಪೆಟ್ಟಿಗೆಯನ್ನು ಜೋ ಬೈಡನ್ ದಂಪತಿಗೆ ಉಡುಗೊರೆಯಾಗಿ ನೀಡಿದ್ದಾರೆ.

ರಾಜಸ್ಥಾನದ ಜೈಪುರದ ಕುಶಲಕರ್ಮಿಯೊಬ್ಬರು ಮೈಸೂರಿನಿಂದ ತಂದ ಶ್ರೀಗಂಧ ಮರದ ಕಟ್ಟಿಗೆಯಿಂದ ತಯಾರಿಸಿದ ಪೆಟ್ಟಿಗೆಯನ್ನು ಜೋ ಬೈಡನ್ ದಂಪತಿಗೆ ಉಡುಗೊರೆಯಾಗಿ ನೀಡಿದ್ದಾರೆ.

1 / 6
ಪೇಪಿಯರ್ ಮಾಚೆ: ಹಸಿರು ಡೈಮಂಡ್​ ಅನ್ನು ಇರಿಸಿಲಾಗಿರುವ ಪೆಟ್ಟಿಗೆಯಾಗಿದೆ. ಕಾರ್ ಎ ಕಲಮ್ದಾನಿ ಎಂದು ಕರೆಯಲಾಗುತ್ತದೆ, ಕಾಶ್ಮೀರದ ಸೊಗಸಾದ ಪೇಪಿಯರ್ ಮಾಚೆ ಕಾಗದದ ತಿರುಳು ಹಾಗೂ ನಕ್ಖಾಶಿಯ ಸಕ್ತ್ಸಾಜಿಯರ್ ತಯಾರಿಕೆಯನ್ನು ಒಳಗೊಂಡಿದೆ.

ಪೇಪಿಯರ್ ಮಾಚೆ: ಹಸಿರು ಡೈಮಂಡ್​ ಅನ್ನು ಇರಿಸಿಲಾಗಿರುವ ಪೆಟ್ಟಿಗೆಯಾಗಿದೆ. ಕಾರ್ ಎ ಕಲಮ್ದಾನಿ ಎಂದು ಕರೆಯಲಾಗುತ್ತದೆ, ಕಾಶ್ಮೀರದ ಸೊಗಸಾದ ಪೇಪಿಯರ್ ಮಾಚೆ ಕಾಗದದ ತಿರುಳು ಹಾಗೂ ನಕ್ಖಾಶಿಯ ಸಕ್ತ್ಸಾಜಿಯರ್ ತಯಾರಿಕೆಯನ್ನು ಒಳಗೊಂಡಿದೆ.

2 / 6
ಗಣೇಶನ ವಿಗ್ರಹ ಉಡುಗೊರೆ: ಬೈಡನ್ ದಂಪತಿಗೆ ನೀಡಲಾಗಿರುವ ಗಂಧದ ಪೆಟ್ಟಿಗೆಯಲ್ಲಿ ಬೆಳ್ಳಿಯಿಂದ ತಯಾರಿಸಲ್ಪಟ್ಟ ಗಣೇಶನ ವಿಗ್ರಹವನ್ನು ಇರಿಸಿಲಾಗಿದೆ. ಅದರಲ್ಲಿ ದೀಪವೂ ಕೂಡ ಇದೆ.

ಗಣೇಶನ ವಿಗ್ರಹ ಉಡುಗೊರೆ: ಬೈಡನ್ ದಂಪತಿಗೆ ನೀಡಲಾಗಿರುವ ಗಂಧದ ಪೆಟ್ಟಿಗೆಯಲ್ಲಿ ಬೆಳ್ಳಿಯಿಂದ ತಯಾರಿಸಲ್ಪಟ್ಟ ಗಣೇಶನ ವಿಗ್ರಹವನ್ನು ಇರಿಸಿಲಾಗಿದೆ. ಅದರಲ್ಲಿ ದೀಪವೂ ಕೂಡ ಇದೆ.

3 / 6
ಬೆಳ್ಳಿಯ ತೆಂಗಿನ ಕಾಯಿ ಉಡುಗೊರೆ: ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರಿಗೆ ನೀಡಲಾದ ಪೆಟ್ಟಿಗೆಯು 10 ವಸ್ತುಗಳನ್ನು ಒಳಗೊಂಡಿದೆ. ಪಶ್ಚಿಮ ಬಂಗಾಳದ ಕುಶಲಕರ್ಮಿ ತಯಾರಿಸಿದ ಬೆಳ್ಳಿಯ ತೆಂಗಿನಕಾಯಿಯನ್ನು ಕೂಡ ನೀಡಲಾಗಿದೆ.

ಬೆಳ್ಳಿಯ ತೆಂಗಿನ ಕಾಯಿ ಉಡುಗೊರೆ: ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರಿಗೆ ನೀಡಲಾದ ಪೆಟ್ಟಿಗೆಯು 10 ವಸ್ತುಗಳನ್ನು ಒಳಗೊಂಡಿದೆ. ಪಶ್ಚಿಮ ಬಂಗಾಳದ ಕುಶಲಕರ್ಮಿ ತಯಾರಿಸಿದ ಬೆಳ್ಳಿಯ ತೆಂಗಿನಕಾಯಿಯನ್ನು ಕೂಡ ನೀಡಲಾಗಿದೆ.

4 / 6
ಭೂದಾನಕ್ಕಾಗಿ ಭೂಮಿಯ ಬದಲು ಶ್ರೀಗಂಧದ ತುಂಡನ್ನು ಕೊಡಲಾಗಿದೆ. ತಮಿಳುನಾಡಿನಿಂದ ತಂದಿರುವ ಬಿಳಿ ಎಳ್ಳನ್ನು ಈ ಪೆಟ್ಟಿಗೆಯಲ್ಲಿ ಇರಿಸಲಾಗಿದೆ. ರಾಜಸ್ಥಾನದಲ್ಲಿ ಸಿದ್ಧಪಡಿಸಲಾದ 24ಕೆ ಶುದ್ಧ ಹಾಗೂ ಹಾಲ್ಮಾರ್ಕ್​ ಇರುವ ಚಿನ್ನದ ನಾಣ್ಯವನ್ನು ಹಿರಣ್ಯದಾನ ರೂಪದಲ್ಲಿ ನೀಡಲಾಗಿದೆ.
ಪೆಟ್ಟಿಗೆಯು ಶೇ.99.5ರಷ್ಟು ಶುದ್ಧ ಮತ್ತು ಹಾಲ್​ಮಾರ್ಕ್​ ಬೆಳ್ಳಿಯ ನಾಣ್ಯವನ್ನು ಹೊಂದಿದೆ.

ಭೂದಾನಕ್ಕಾಗಿ ಭೂಮಿಯ ಬದಲು ಶ್ರೀಗಂಧದ ತುಂಡನ್ನು ಕೊಡಲಾಗಿದೆ. ತಮಿಳುನಾಡಿನಿಂದ ತಂದಿರುವ ಬಿಳಿ ಎಳ್ಳನ್ನು ಈ ಪೆಟ್ಟಿಗೆಯಲ್ಲಿ ಇರಿಸಲಾಗಿದೆ. ರಾಜಸ್ಥಾನದಲ್ಲಿ ಸಿದ್ಧಪಡಿಸಲಾದ 24ಕೆ ಶುದ್ಧ ಹಾಗೂ ಹಾಲ್ಮಾರ್ಕ್​ ಇರುವ ಚಿನ್ನದ ನಾಣ್ಯವನ್ನು ಹಿರಣ್ಯದಾನ ರೂಪದಲ್ಲಿ ನೀಡಲಾಗಿದೆ. ಪೆಟ್ಟಿಗೆಯು ಶೇ.99.5ರಷ್ಟು ಶುದ್ಧ ಮತ್ತು ಹಾಲ್​ಮಾರ್ಕ್​ ಬೆಳ್ಳಿಯ ನಾಣ್ಯವನ್ನು ಹೊಂದಿದೆ.

5 / 6
ವಜ್ರದ ಉಡುಗೊರೆ: ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್​ಗೆ ಮೋದಿ ಅವರು 7.5 ಕ್ಯಾರೆಟ್ ಹಸಿರು ವಜ್ರವನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ವಜ್ರವು ರಾಸಾಯನಿಕ ಹಾಗೂ ಆಪ್ಟಿಕಲ್ ಗುಣಲಕ್ಷಣಗಳನ್ನು ಪ್ರತಿಬಿಂಬಿಸುತ್ತದೆ.

ವಜ್ರದ ಉಡುಗೊರೆ: ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್​ಗೆ ಮೋದಿ ಅವರು 7.5 ಕ್ಯಾರೆಟ್ ಹಸಿರು ವಜ್ರವನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ವಜ್ರವು ರಾಸಾಯನಿಕ ಹಾಗೂ ಆಪ್ಟಿಕಲ್ ಗುಣಲಕ್ಷಣಗಳನ್ನು ಪ್ರತಿಬಿಂಬಿಸುತ್ತದೆ.

6 / 6

Published On - 10:01 am, Thu, 22 June 23

Follow us
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ