Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗವಿಮಠ ಜಾತ್ರೆ ಅಂಗವಾಗಿ ದಿವ್ಯಾಂಗ ಚೇತನರಿಗೆ ಕಂಕಣ ಭಾಗ್ಯ, ಗೃಹಸ್ಥಾಶ್ರಮಕ್ಕೆ ಕಾಲಿಟ್ಟ 21 ಜೋಡಿ

ಕೊಪ್ಪಳ ನಗರದಲ್ಲಿರ ಗವಿಮಠದ ರಾಜ್ಯದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದೆ. ಗವಿಮಠದ ಜಾತ್ರೆ ಅಂಗವಾಗಿ ಇಂದು (ಜ.21) ದಿವ್ಯಾಂಗ ಚೇತನರಿಗೆ ಮದುವೆ ಮಾಡಿಸಲಾಯಿತು. ದಿವ್ಯಾಂಗ ಚೇತನರ ಸಾಮೂಹಿಕ ವಿವಾಹ ಮಠದ ಆವರಣದಲ್ಲಿ ನಡೆದಿದ್ದು, 21 ಜೋಡಿಗಳು ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು

TV9 Web
| Updated By: ವಿವೇಕ ಬಿರಾದಾರ

Updated on: Jan 21, 2024 | 7:08 PM

Physically challenged couple marriage in koppal gavisiddeshwar math

ಕೊಪ್ಪಳ ನಗರದಲ್ಲಿರ ಗವಿಮಠದ ರಾಜ್ಯದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದೆ.

1 / 7
Physically challenged couple marriage in koppal gavisiddeshwar math

ಗವಿಮಠದ ಜಾತ್ರೆ ಅಂಗವಾಗಿ ಇಂದು (ಜ.21) ದಿವ್ಯಾಂಗ ಚೇತನರಿಗೆ ಮದುವೆ ಮಾಡಿಸಲಾಯಿತು.

2 / 7
Physically challenged couple marriage in koppal gavisiddeshwar math

ದಿವ್ಯಾಂಗ ಚೇತನರ ಸಾಮೂಹಿಕ ವಿವಾಹ ಮಠದ ಆವರಣದಲ್ಲಿ ನಡೆದಿದ್ದು, 21 ಜೋಡಿಗಳು ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು

3 / 7
Physically challenged couple marriage in koppal gavisiddeshwar math

ಗವಿಸಿದ್ದೇಶ್ವರ ಸ್ವಾಮೀಜಿ ಸ್ವತಃ ಮುಂದೆ ನಿಂತು ವಿವಾಹ ನೆರವೇರಿಸಿ, ದಂಪತಿಗಳಿಗೆ ಆಶಿರ್ವಾದ ಮಾಡಿದರು.

4 / 7
Physically challenged couple marriage in koppal gavisiddeshwar math

ಗವಿಸಿದ್ದೇಶ್ವರ ಮಠ (ಗವಿಮಠ) ಉತ್ತರ ಕರ್ನಾಟಕದ ಅತ್ಯಂತ ಹಳೆಯ ಮಠಗಳಲ್ಲಿ ಒಂದಾಗಿದೆ. ಗವಿಮಠವು ಕನಿಷ್ಠ 800 ವರ್ಷಗಳಷ್ಟು ಹಳೆಯದಾಗಿದೆ.

5 / 7
Physically challenged couple marriage in koppal gavisiddeshwar math

ಗವಿಮಠ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು, ಅನ್ನದಾನ, ಆಧ್ಯಾತ್ಮಿಕ ಜ್ಞಾನವನ್ನು ನೀಡುತ್ತದೆ. ಹೀಗೆ ಸಮಾಜವನ್ನು ಉನ್ನತಿಗೊಳಿಸುವಲ್ಲಿ ತೊಡಗಿಸಿಕೊಂಡಿದೆ.

6 / 7
Physically challenged couple marriage in koppal gavisiddeshwar math

ಗವಿಮಠದಲ್ಲಿ ನಡೆಯುವ ವಾರ್ಷಿಕ ಜಾತ್ರೆ ಕೊಪ್ಪಳ ಜಿಲ್ಲೆಯ ಪ್ರಮುಖ ಕಾರ್ಯಕ್ರಮವಾಗಿದೆ. ಜಾತ್ರೆಗೆ ಬರುವ ಲಕ್ಷಾಂತರ ಭಕ್ತರಿಗೆ ಅನ್ನ ಪ್ರಸಾದವಿರುತ್ತದೆ.

7 / 7
Follow us
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ