AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗವಿಮಠ ಜಾತ್ರೆ ಅಂಗವಾಗಿ ದಿವ್ಯಾಂಗ ಚೇತನರಿಗೆ ಕಂಕಣ ಭಾಗ್ಯ, ಗೃಹಸ್ಥಾಶ್ರಮಕ್ಕೆ ಕಾಲಿಟ್ಟ 21 ಜೋಡಿ

ಕೊಪ್ಪಳ ನಗರದಲ್ಲಿರ ಗವಿಮಠದ ರಾಜ್ಯದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದೆ. ಗವಿಮಠದ ಜಾತ್ರೆ ಅಂಗವಾಗಿ ಇಂದು (ಜ.21) ದಿವ್ಯಾಂಗ ಚೇತನರಿಗೆ ಮದುವೆ ಮಾಡಿಸಲಾಯಿತು. ದಿವ್ಯಾಂಗ ಚೇತನರ ಸಾಮೂಹಿಕ ವಿವಾಹ ಮಠದ ಆವರಣದಲ್ಲಿ ನಡೆದಿದ್ದು, 21 ಜೋಡಿಗಳು ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು

TV9 Web
| Edited By: ವಿವೇಕ ಬಿರಾದಾರ|

Updated on: Jan 21, 2024 | 7:08 PM

Share
Physically challenged couple marriage in koppal gavisiddeshwar math

ಕೊಪ್ಪಳ ನಗರದಲ್ಲಿರ ಗವಿಮಠದ ರಾಜ್ಯದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದೆ.

1 / 7
Physically challenged couple marriage in koppal gavisiddeshwar math

ಗವಿಮಠದ ಜಾತ್ರೆ ಅಂಗವಾಗಿ ಇಂದು (ಜ.21) ದಿವ್ಯಾಂಗ ಚೇತನರಿಗೆ ಮದುವೆ ಮಾಡಿಸಲಾಯಿತು.

2 / 7
Physically challenged couple marriage in koppal gavisiddeshwar math

ದಿವ್ಯಾಂಗ ಚೇತನರ ಸಾಮೂಹಿಕ ವಿವಾಹ ಮಠದ ಆವರಣದಲ್ಲಿ ನಡೆದಿದ್ದು, 21 ಜೋಡಿಗಳು ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು

3 / 7
Physically challenged couple marriage in koppal gavisiddeshwar math

ಗವಿಸಿದ್ದೇಶ್ವರ ಸ್ವಾಮೀಜಿ ಸ್ವತಃ ಮುಂದೆ ನಿಂತು ವಿವಾಹ ನೆರವೇರಿಸಿ, ದಂಪತಿಗಳಿಗೆ ಆಶಿರ್ವಾದ ಮಾಡಿದರು.

4 / 7
Physically challenged couple marriage in koppal gavisiddeshwar math

ಗವಿಸಿದ್ದೇಶ್ವರ ಮಠ (ಗವಿಮಠ) ಉತ್ತರ ಕರ್ನಾಟಕದ ಅತ್ಯಂತ ಹಳೆಯ ಮಠಗಳಲ್ಲಿ ಒಂದಾಗಿದೆ. ಗವಿಮಠವು ಕನಿಷ್ಠ 800 ವರ್ಷಗಳಷ್ಟು ಹಳೆಯದಾಗಿದೆ.

5 / 7
Physically challenged couple marriage in koppal gavisiddeshwar math

ಗವಿಮಠ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು, ಅನ್ನದಾನ, ಆಧ್ಯಾತ್ಮಿಕ ಜ್ಞಾನವನ್ನು ನೀಡುತ್ತದೆ. ಹೀಗೆ ಸಮಾಜವನ್ನು ಉನ್ನತಿಗೊಳಿಸುವಲ್ಲಿ ತೊಡಗಿಸಿಕೊಂಡಿದೆ.

6 / 7
Physically challenged couple marriage in koppal gavisiddeshwar math

ಗವಿಮಠದಲ್ಲಿ ನಡೆಯುವ ವಾರ್ಷಿಕ ಜಾತ್ರೆ ಕೊಪ್ಪಳ ಜಿಲ್ಲೆಯ ಪ್ರಮುಖ ಕಾರ್ಯಕ್ರಮವಾಗಿದೆ. ಜಾತ್ರೆಗೆ ಬರುವ ಲಕ್ಷಾಂತರ ಭಕ್ತರಿಗೆ ಅನ್ನ ಪ್ರಸಾದವಿರುತ್ತದೆ.

7 / 7
TV9 Web
TV9 Web

TV9 Kannada

Read More
Follow Us
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!