ಗವಿಮಠ ಜಾತ್ರೆ ಅಂಗವಾಗಿ ದಿವ್ಯಾಂಗ ಚೇತನರಿಗೆ ಕಂಕಣ ಭಾಗ್ಯ, ಗೃಹಸ್ಥಾಶ್ರಮಕ್ಕೆ ಕಾಲಿಟ್ಟ 21 ಜೋಡಿ
ಕೊಪ್ಪಳ ನಗರದಲ್ಲಿರ ಗವಿಮಠದ ರಾಜ್ಯದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದೆ. ಗವಿಮಠದ ಜಾತ್ರೆ ಅಂಗವಾಗಿ ಇಂದು (ಜ.21) ದಿವ್ಯಾಂಗ ಚೇತನರಿಗೆ ಮದುವೆ ಮಾಡಿಸಲಾಯಿತು. ದಿವ್ಯಾಂಗ ಚೇತನರ ಸಾಮೂಹಿಕ ವಿವಾಹ ಮಠದ ಆವರಣದಲ್ಲಿ ನಡೆದಿದ್ದು, 21 ಜೋಡಿಗಳು ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು
Updated on: Jan 21, 2024 | 7:08 PM
Share

ಕೊಪ್ಪಳ ನಗರದಲ್ಲಿರ ಗವಿಮಠದ ರಾಜ್ಯದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದೆ.

ಗವಿಮಠದ ಜಾತ್ರೆ ಅಂಗವಾಗಿ ಇಂದು (ಜ.21) ದಿವ್ಯಾಂಗ ಚೇತನರಿಗೆ ಮದುವೆ ಮಾಡಿಸಲಾಯಿತು.

ದಿವ್ಯಾಂಗ ಚೇತನರ ಸಾಮೂಹಿಕ ವಿವಾಹ ಮಠದ ಆವರಣದಲ್ಲಿ ನಡೆದಿದ್ದು, 21 ಜೋಡಿಗಳು ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು

ಗವಿಸಿದ್ದೇಶ್ವರ ಸ್ವಾಮೀಜಿ ಸ್ವತಃ ಮುಂದೆ ನಿಂತು ವಿವಾಹ ನೆರವೇರಿಸಿ, ದಂಪತಿಗಳಿಗೆ ಆಶಿರ್ವಾದ ಮಾಡಿದರು.

ಗವಿಸಿದ್ದೇಶ್ವರ ಮಠ (ಗವಿಮಠ) ಉತ್ತರ ಕರ್ನಾಟಕದ ಅತ್ಯಂತ ಹಳೆಯ ಮಠಗಳಲ್ಲಿ ಒಂದಾಗಿದೆ. ಗವಿಮಠವು ಕನಿಷ್ಠ 800 ವರ್ಷಗಳಷ್ಟು ಹಳೆಯದಾಗಿದೆ.

ಗವಿಮಠ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು, ಅನ್ನದಾನ, ಆಧ್ಯಾತ್ಮಿಕ ಜ್ಞಾನವನ್ನು ನೀಡುತ್ತದೆ. ಹೀಗೆ ಸಮಾಜವನ್ನು ಉನ್ನತಿಗೊಳಿಸುವಲ್ಲಿ ತೊಡಗಿಸಿಕೊಂಡಿದೆ.

ಗವಿಮಠದಲ್ಲಿ ನಡೆಯುವ ವಾರ್ಷಿಕ ಜಾತ್ರೆ ಕೊಪ್ಪಳ ಜಿಲ್ಲೆಯ ಪ್ರಮುಖ ಕಾರ್ಯಕ್ರಮವಾಗಿದೆ. ಜಾತ್ರೆಗೆ ಬರುವ ಲಕ್ಷಾಂತರ ಭಕ್ತರಿಗೆ ಅನ್ನ ಪ್ರಸಾದವಿರುತ್ತದೆ.

Web contact
TV9 Kannada
Read More
Related Photo Gallery
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!




