ಗವಿಮಠ ಜಾತ್ರೆ ಅಂಗವಾಗಿ ದಿವ್ಯಾಂಗ ಚೇತನರಿಗೆ ಕಂಕಣ ಭಾಗ್ಯ, ಗೃಹಸ್ಥಾಶ್ರಮಕ್ಕೆ ಕಾಲಿಟ್ಟ 21 ಜೋಡಿ
ಕೊಪ್ಪಳ ನಗರದಲ್ಲಿರ ಗವಿಮಠದ ರಾಜ್ಯದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದೆ. ಗವಿಮಠದ ಜಾತ್ರೆ ಅಂಗವಾಗಿ ಇಂದು (ಜ.21) ದಿವ್ಯಾಂಗ ಚೇತನರಿಗೆ ಮದುವೆ ಮಾಡಿಸಲಾಯಿತು. ದಿವ್ಯಾಂಗ ಚೇತನರ ಸಾಮೂಹಿಕ ವಿವಾಹ ಮಠದ ಆವರಣದಲ್ಲಿ ನಡೆದಿದ್ದು, 21 ಜೋಡಿಗಳು ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು
Updated on: Jan 21, 2024 | 7:08 PM
Share

ಕೊಪ್ಪಳ ನಗರದಲ್ಲಿರ ಗವಿಮಠದ ರಾಜ್ಯದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದೆ.

ಗವಿಮಠದ ಜಾತ್ರೆ ಅಂಗವಾಗಿ ಇಂದು (ಜ.21) ದಿವ್ಯಾಂಗ ಚೇತನರಿಗೆ ಮದುವೆ ಮಾಡಿಸಲಾಯಿತು.

ದಿವ್ಯಾಂಗ ಚೇತನರ ಸಾಮೂಹಿಕ ವಿವಾಹ ಮಠದ ಆವರಣದಲ್ಲಿ ನಡೆದಿದ್ದು, 21 ಜೋಡಿಗಳು ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು

ಗವಿಸಿದ್ದೇಶ್ವರ ಸ್ವಾಮೀಜಿ ಸ್ವತಃ ಮುಂದೆ ನಿಂತು ವಿವಾಹ ನೆರವೇರಿಸಿ, ದಂಪತಿಗಳಿಗೆ ಆಶಿರ್ವಾದ ಮಾಡಿದರು.

ಗವಿಸಿದ್ದೇಶ್ವರ ಮಠ (ಗವಿಮಠ) ಉತ್ತರ ಕರ್ನಾಟಕದ ಅತ್ಯಂತ ಹಳೆಯ ಮಠಗಳಲ್ಲಿ ಒಂದಾಗಿದೆ. ಗವಿಮಠವು ಕನಿಷ್ಠ 800 ವರ್ಷಗಳಷ್ಟು ಹಳೆಯದಾಗಿದೆ.

ಗವಿಮಠ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು, ಅನ್ನದಾನ, ಆಧ್ಯಾತ್ಮಿಕ ಜ್ಞಾನವನ್ನು ನೀಡುತ್ತದೆ. ಹೀಗೆ ಸಮಾಜವನ್ನು ಉನ್ನತಿಗೊಳಿಸುವಲ್ಲಿ ತೊಡಗಿಸಿಕೊಂಡಿದೆ.

ಗವಿಮಠದಲ್ಲಿ ನಡೆಯುವ ವಾರ್ಷಿಕ ಜಾತ್ರೆ ಕೊಪ್ಪಳ ಜಿಲ್ಲೆಯ ಪ್ರಮುಖ ಕಾರ್ಯಕ್ರಮವಾಗಿದೆ. ಜಾತ್ರೆಗೆ ಬರುವ ಲಕ್ಷಾಂತರ ಭಕ್ತರಿಗೆ ಅನ್ನ ಪ್ರಸಾದವಿರುತ್ತದೆ.
Related Photo Gallery
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!




