ಗವಿಮಠ ಜಾತ್ರೆ ಅಂಗವಾಗಿ ದಿವ್ಯಾಂಗ ಚೇತನರಿಗೆ ಕಂಕಣ ಭಾಗ್ಯ, ಗೃಹಸ್ಥಾಶ್ರಮಕ್ಕೆ ಕಾಲಿಟ್ಟ 21 ಜೋಡಿ

ಕೊಪ್ಪಳ ನಗರದಲ್ಲಿರ ಗವಿಮಠದ ರಾಜ್ಯದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದೆ. ಗವಿಮಠದ ಜಾತ್ರೆ ಅಂಗವಾಗಿ ಇಂದು (ಜ.21) ದಿವ್ಯಾಂಗ ಚೇತನರಿಗೆ ಮದುವೆ ಮಾಡಿಸಲಾಯಿತು. ದಿವ್ಯಾಂಗ ಚೇತನರ ಸಾಮೂಹಿಕ ವಿವಾಹ ಮಠದ ಆವರಣದಲ್ಲಿ ನಡೆದಿದ್ದು, 21 ಜೋಡಿಗಳು ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು

| Updated By: ವಿವೇಕ ಬಿರಾದಾರ

Updated on: Jan 21, 2024 | 7:08 PM

Physically challenged couple marriage in koppal gavisiddeshwar math

ಕೊಪ್ಪಳ ನಗರದಲ್ಲಿರ ಗವಿಮಠದ ರಾಜ್ಯದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದೆ.

1 / 7
Physically challenged couple marriage in koppal gavisiddeshwar math

ಗವಿಮಠದ ಜಾತ್ರೆ ಅಂಗವಾಗಿ ಇಂದು (ಜ.21) ದಿವ್ಯಾಂಗ ಚೇತನರಿಗೆ ಮದುವೆ ಮಾಡಿಸಲಾಯಿತು.

2 / 7
Physically challenged couple marriage in koppal gavisiddeshwar math

ದಿವ್ಯಾಂಗ ಚೇತನರ ಸಾಮೂಹಿಕ ವಿವಾಹ ಮಠದ ಆವರಣದಲ್ಲಿ ನಡೆದಿದ್ದು, 21 ಜೋಡಿಗಳು ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು

3 / 7
Physically challenged couple marriage in koppal gavisiddeshwar math

ಗವಿಸಿದ್ದೇಶ್ವರ ಸ್ವಾಮೀಜಿ ಸ್ವತಃ ಮುಂದೆ ನಿಂತು ವಿವಾಹ ನೆರವೇರಿಸಿ, ದಂಪತಿಗಳಿಗೆ ಆಶಿರ್ವಾದ ಮಾಡಿದರು.

4 / 7
Physically challenged couple marriage in koppal gavisiddeshwar math

ಗವಿಸಿದ್ದೇಶ್ವರ ಮಠ (ಗವಿಮಠ) ಉತ್ತರ ಕರ್ನಾಟಕದ ಅತ್ಯಂತ ಹಳೆಯ ಮಠಗಳಲ್ಲಿ ಒಂದಾಗಿದೆ. ಗವಿಮಠವು ಕನಿಷ್ಠ 800 ವರ್ಷಗಳಷ್ಟು ಹಳೆಯದಾಗಿದೆ.

5 / 7
Physically challenged couple marriage in koppal gavisiddeshwar math

ಗವಿಮಠ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು, ಅನ್ನದಾನ, ಆಧ್ಯಾತ್ಮಿಕ ಜ್ಞಾನವನ್ನು ನೀಡುತ್ತದೆ. ಹೀಗೆ ಸಮಾಜವನ್ನು ಉನ್ನತಿಗೊಳಿಸುವಲ್ಲಿ ತೊಡಗಿಸಿಕೊಂಡಿದೆ.

6 / 7
Physically challenged couple marriage in koppal gavisiddeshwar math

ಗವಿಮಠದಲ್ಲಿ ನಡೆಯುವ ವಾರ್ಷಿಕ ಜಾತ್ರೆ ಕೊಪ್ಪಳ ಜಿಲ್ಲೆಯ ಪ್ರಮುಖ ಕಾರ್ಯಕ್ರಮವಾಗಿದೆ. ಜಾತ್ರೆಗೆ ಬರುವ ಲಕ್ಷಾಂತರ ಭಕ್ತರಿಗೆ ಅನ್ನ ಪ್ರಸಾದವಿರುತ್ತದೆ.

7 / 7
Follow us
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ