ಗವಿಮಠ ಜಾತ್ರೆ ಅಂಗವಾಗಿ ದಿವ್ಯಾಂಗ ಚೇತನರಿಗೆ ಕಂಕಣ ಭಾಗ್ಯ, ಗೃಹಸ್ಥಾಶ್ರಮಕ್ಕೆ ಕಾಲಿಟ್ಟ 21 ಜೋಡಿ
ಕೊಪ್ಪಳ ನಗರದಲ್ಲಿರ ಗವಿಮಠದ ರಾಜ್ಯದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದೆ. ಗವಿಮಠದ ಜಾತ್ರೆ ಅಂಗವಾಗಿ ಇಂದು (ಜ.21) ದಿವ್ಯಾಂಗ ಚೇತನರಿಗೆ ಮದುವೆ ಮಾಡಿಸಲಾಯಿತು. ದಿವ್ಯಾಂಗ ಚೇತನರ ಸಾಮೂಹಿಕ ವಿವಾಹ ಮಠದ ಆವರಣದಲ್ಲಿ ನಡೆದಿದ್ದು, 21 ಜೋಡಿಗಳು ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು
Updated on: Jan 21, 2024 | 7:08 PM

ಕೊಪ್ಪಳ ನಗರದಲ್ಲಿರ ಗವಿಮಠದ ರಾಜ್ಯದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದೆ.

ಗವಿಮಠದ ಜಾತ್ರೆ ಅಂಗವಾಗಿ ಇಂದು (ಜ.21) ದಿವ್ಯಾಂಗ ಚೇತನರಿಗೆ ಮದುವೆ ಮಾಡಿಸಲಾಯಿತು.

ದಿವ್ಯಾಂಗ ಚೇತನರ ಸಾಮೂಹಿಕ ವಿವಾಹ ಮಠದ ಆವರಣದಲ್ಲಿ ನಡೆದಿದ್ದು, 21 ಜೋಡಿಗಳು ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು

ಗವಿಸಿದ್ದೇಶ್ವರ ಸ್ವಾಮೀಜಿ ಸ್ವತಃ ಮುಂದೆ ನಿಂತು ವಿವಾಹ ನೆರವೇರಿಸಿ, ದಂಪತಿಗಳಿಗೆ ಆಶಿರ್ವಾದ ಮಾಡಿದರು.

ಗವಿಸಿದ್ದೇಶ್ವರ ಮಠ (ಗವಿಮಠ) ಉತ್ತರ ಕರ್ನಾಟಕದ ಅತ್ಯಂತ ಹಳೆಯ ಮಠಗಳಲ್ಲಿ ಒಂದಾಗಿದೆ. ಗವಿಮಠವು ಕನಿಷ್ಠ 800 ವರ್ಷಗಳಷ್ಟು ಹಳೆಯದಾಗಿದೆ.

ಗವಿಮಠ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು, ಅನ್ನದಾನ, ಆಧ್ಯಾತ್ಮಿಕ ಜ್ಞಾನವನ್ನು ನೀಡುತ್ತದೆ. ಹೀಗೆ ಸಮಾಜವನ್ನು ಉನ್ನತಿಗೊಳಿಸುವಲ್ಲಿ ತೊಡಗಿಸಿಕೊಂಡಿದೆ.

ಗವಿಮಠದಲ್ಲಿ ನಡೆಯುವ ವಾರ್ಷಿಕ ಜಾತ್ರೆ ಕೊಪ್ಪಳ ಜಿಲ್ಲೆಯ ಪ್ರಮುಖ ಕಾರ್ಯಕ್ರಮವಾಗಿದೆ. ಜಾತ್ರೆಗೆ ಬರುವ ಲಕ್ಷಾಂತರ ಭಕ್ತರಿಗೆ ಅನ್ನ ಪ್ರಸಾದವಿರುತ್ತದೆ.
Related Photo Gallery

ನೋವು, ಬೇಸರ, ಹತಾಶೆ; SRH ಸೋಲು ಕಂಡಾಗ ಕಾವ್ಯಾ ಮಾರನ್ ಎಕ್ಸ್ಪ್ರೆಷನ್

ವಿಶ್ವಾವಸು ಸಂವತ್ಸರಕ್ಕೆ ಮೇಷದಿಂದ ಮೀನ ರಾಶಿ ತನಕ ಯುಗಾದಿ ವರ್ಷ ಭವಿಷ್ಯ

ಪಾತಾಳಕ್ಕೆ ಜಾರಿದ ಹೈದರಾಬಾದ್; ಲಕ್ನೋ ಪಾಲಾದ ಆರೆಂಜ್, ಪರ್ಪಲ್ ಕ್ಯಾಪ್

ರೀಲ್ಸ್ ಹುಚ್ಚು ಬಿಟ್ಟು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ ಯುವತಿ

2 ಪಂದ್ಯಗಳಲ್ಲಿ 6 ವಿಕೆಟ್ ಉರುಳಿಸಿದ ಶಾರ್ದೂಲ್ಗೆ ಪರ್ಪಲ್ ಕ್ಯಾಪ್

ಗ್ಯಾಸ್ ಸ್ಟವ್ ಜ್ವಾಲೆಯ ಬಣ್ಣವು ನೀಡುತ್ತೆ ಅಪಾಯದ ಸೂಚನೆ

IPL 2025: ಐಪಿಎಲ್ ಇತಿಹಾಸದ ಅತ್ಯಂತ ಕಿರಿಯ ಆಟಗಾರನಿಗೆ ಇಂದು ಹುಟ್ಟುಹಬ್ಬ

24 ಗಂಟೆಗಳಲ್ಲಿ ಮೂವರ ಶತಕ ಮಿಸ್..!

ಆಲೂಗಡ್ಡೆ ಪ್ರೀಯರಿಗೆ ಶಾಕಿಂಗ್ ನ್ಯೂಸ್!

ಹಲ್ಲುಜ್ಜುವಾಗ ವಾಂತಿ ಮಾಡುತ್ತೀರಾ? ಇದಕ್ಕೆ ಇದುವೇ ಕಾರಣ
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು

ಪ್ರಯಾಣಿಕರಿಗೆ ಶಾಕ್: ಯುಗಾದಿ ಹಬ್ಬ ಪ್ರಯುಕ್ತ ಖಾಸಗಿ ಬಸ್ ಟಿಕೆಟ್ ಡಬಲ್

ಭೂಕಂಪದಿಂದ ಮ್ಯಾನ್ಮಾರ್, ಥೈಲ್ಯಾಂಡ್ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ಸ್ಮಾಲ್ ಸೇವಿಂಗ್ಸ್ ಸ್ಕೀಮ್ಗಳಿಗೆ ಬಡ್ಡಿದರ ಬದಲಾವಣೆ ಇಲ್ಲ

ಟಾಸ್ ಗೆದ್ದ ಸಿಎಸ್ಕೆ: ಆರ್ಸಿಬಿ ಪ್ಲೇಯಿಂಗ್ ಇಲೆವೆನ್ ಇಲ್ಲಿದೆ ನೋಡಿ

ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?

ಯತ್ನಾಳ್ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ

ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್

ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ

ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್ದೇ ಹವಾ; ವಿಡಿಯೋ ನೋಡಿ

ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್

ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ

ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು

Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ

ಮ್ಯಾನ್ಮಾರ್ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
