AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗವಿಮಠ ಜಾತ್ರೆ ಅಂಗವಾಗಿ ದಿವ್ಯಾಂಗ ಚೇತನರಿಗೆ ಕಂಕಣ ಭಾಗ್ಯ, ಗೃಹಸ್ಥಾಶ್ರಮಕ್ಕೆ ಕಾಲಿಟ್ಟ 21 ಜೋಡಿ

ಕೊಪ್ಪಳ ನಗರದಲ್ಲಿರ ಗವಿಮಠದ ರಾಜ್ಯದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದೆ. ಗವಿಮಠದ ಜಾತ್ರೆ ಅಂಗವಾಗಿ ಇಂದು (ಜ.21) ದಿವ್ಯಾಂಗ ಚೇತನರಿಗೆ ಮದುವೆ ಮಾಡಿಸಲಾಯಿತು. ದಿವ್ಯಾಂಗ ಚೇತನರ ಸಾಮೂಹಿಕ ವಿವಾಹ ಮಠದ ಆವರಣದಲ್ಲಿ ನಡೆದಿದ್ದು, 21 ಜೋಡಿಗಳು ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು

TV9 Web
| Edited By: |

Updated on: Jan 21, 2024 | 7:08 PM

Share
Physically challenged couple marriage in koppal gavisiddeshwar math

ಕೊಪ್ಪಳ ನಗರದಲ್ಲಿರ ಗವಿಮಠದ ರಾಜ್ಯದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದೆ.

1 / 7
Physically challenged couple marriage in koppal gavisiddeshwar math

ಗವಿಮಠದ ಜಾತ್ರೆ ಅಂಗವಾಗಿ ಇಂದು (ಜ.21) ದಿವ್ಯಾಂಗ ಚೇತನರಿಗೆ ಮದುವೆ ಮಾಡಿಸಲಾಯಿತು.

2 / 7
Physically challenged couple marriage in koppal gavisiddeshwar math

ದಿವ್ಯಾಂಗ ಚೇತನರ ಸಾಮೂಹಿಕ ವಿವಾಹ ಮಠದ ಆವರಣದಲ್ಲಿ ನಡೆದಿದ್ದು, 21 ಜೋಡಿಗಳು ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು

3 / 7
Physically challenged couple marriage in koppal gavisiddeshwar math

ಗವಿಸಿದ್ದೇಶ್ವರ ಸ್ವಾಮೀಜಿ ಸ್ವತಃ ಮುಂದೆ ನಿಂತು ವಿವಾಹ ನೆರವೇರಿಸಿ, ದಂಪತಿಗಳಿಗೆ ಆಶಿರ್ವಾದ ಮಾಡಿದರು.

4 / 7
Physically challenged couple marriage in koppal gavisiddeshwar math

ಗವಿಸಿದ್ದೇಶ್ವರ ಮಠ (ಗವಿಮಠ) ಉತ್ತರ ಕರ್ನಾಟಕದ ಅತ್ಯಂತ ಹಳೆಯ ಮಠಗಳಲ್ಲಿ ಒಂದಾಗಿದೆ. ಗವಿಮಠವು ಕನಿಷ್ಠ 800 ವರ್ಷಗಳಷ್ಟು ಹಳೆಯದಾಗಿದೆ.

5 / 7
Physically challenged couple marriage in koppal gavisiddeshwar math

ಗವಿಮಠ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು, ಅನ್ನದಾನ, ಆಧ್ಯಾತ್ಮಿಕ ಜ್ಞಾನವನ್ನು ನೀಡುತ್ತದೆ. ಹೀಗೆ ಸಮಾಜವನ್ನು ಉನ್ನತಿಗೊಳಿಸುವಲ್ಲಿ ತೊಡಗಿಸಿಕೊಂಡಿದೆ.

6 / 7
Physically challenged couple marriage in koppal gavisiddeshwar math

ಗವಿಮಠದಲ್ಲಿ ನಡೆಯುವ ವಾರ್ಷಿಕ ಜಾತ್ರೆ ಕೊಪ್ಪಳ ಜಿಲ್ಲೆಯ ಪ್ರಮುಖ ಕಾರ್ಯಕ್ರಮವಾಗಿದೆ. ಜಾತ್ರೆಗೆ ಬರುವ ಲಕ್ಷಾಂತರ ಭಕ್ತರಿಗೆ ಅನ್ನ ಪ್ರಸಾದವಿರುತ್ತದೆ.

7 / 7
Web contact
Web contact

TV9 Kannada

Read More
Follow Us
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ