Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದ ಅತಿ ದೊಡ್ಡ ಹಿಂದೂ ದೇಗುಲ ಉದ್ಘಾಟನೆಗೆ ಸಿದ್ಧ, ಎಲ್ಲಿದೆ ಈ ದೇವಸ್ಥಾನ? ಏನೆಲ್ಲಾ ವಿಶೇಷತೆಗಳಿವೆ? ಇಲ್ಲಿದೆ ವಿವರ

ಭಾರತದ ಹೊರಗೆ ಅಂದರೆ ವಿದೇಶದಲ್ಲಿ ನಿರ್ಮಿಸಲಾಗುತ್ತಿರುವ ಅತಿ ದೊಡ್ಡ ಹಿಂದೂ ದೇವಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದ ನ್ಯೂ ಜೆರ್ಸಿಯ ಸ್ವಾಮಿ ನಾರಾಯಣ ದೇಗುಲ ಬಹುತೇಕ ಪೂರ್ಣಗೊಂಡಿದ್ದು, ಅಕ್ಟೋಬರ್ 8ರಂದು ಉದ್ಘಾಟನೆಗೆ ಸಿದ್ಧವಾಗಿದೆ. ಹಾಗಾದ್ರೆ, ಈ ದೇಗುಲ ಹೇಗಿದೆ. ಏನೆಲ್ಲ ವಿಶೇಷತೆಗಳಿವೆ ಎನ್ನುವ ವಿವರ ಇಲ್ಲಿದೆ.

TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Sep 25, 2023 | 10:24 AM

 ಅತಿ ದೊಡ್ಡ ಹಿಂದೂ ದೇವಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದ ಅಮೆರಿಕಾದ ನ್ಯೂ ಜೆರ್ಸಿಯ ಸ್ವಾಮಿ ನಾರಾಯಣ ದೇಗುಲ ಬಹುತೇಕ ಪೂರ್ಣಗೊಂಡಿದ್ದು, ಅಕ್ಟೋಬರ್ 8 ರಂದು ಉದ್ಘಾಟನೆಯಾಗಲಿದೆ.

ಅತಿ ದೊಡ್ಡ ಹಿಂದೂ ದೇವಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದ ಅಮೆರಿಕಾದ ನ್ಯೂ ಜೆರ್ಸಿಯ ಸ್ವಾಮಿ ನಾರಾಯಣ ದೇಗುಲ ಬಹುತೇಕ ಪೂರ್ಣಗೊಂಡಿದ್ದು, ಅಕ್ಟೋಬರ್ 8 ರಂದು ಉದ್ಘಾಟನೆಯಾಗಲಿದೆ.

1 / 6
ನ್ಯೂ ಜೆರ್ಸಿಯ ರಾಬಿನ್ಸ್‌ವಿಲ್ಲೆಯಲ್ಲಿ  ಬರೋಬ್ಬರಿ 183 ಎಕರೆ ಜಾಗದಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನವನ್ನು 2011ರಿಂದ 2023ರವರೆಗಿನ 12 ವರ್ಷಗಳ ಅವಧಿಯಲ್ಲಿ ಸುಮಾರು 12,500 ಸ್ವಯಂಸೇವಕರು ನಿರ್ಮಿಸಿದ್ದಾರೆ.

ನ್ಯೂ ಜೆರ್ಸಿಯ ರಾಬಿನ್ಸ್‌ವಿಲ್ಲೆಯಲ್ಲಿ ಬರೋಬ್ಬರಿ 183 ಎಕರೆ ಜಾಗದಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನವನ್ನು 2011ರಿಂದ 2023ರವರೆಗಿನ 12 ವರ್ಷಗಳ ಅವಧಿಯಲ್ಲಿ ಸುಮಾರು 12,500 ಸ್ವಯಂಸೇವಕರು ನಿರ್ಮಿಸಿದ್ದಾರೆ.

2 / 6
ಇದನ್ನು ಪ್ರಾಚೀನ ಹಿಂದೂ ಧರ್ಮಗ್ರಂಥ ಪ್ರಕಾರ ಸ್ಥಾಪಿಸಲಾಗಿದ್ದು, ದೇವಸ್ಥಾನದಲ್ಲಿ ಪ್ರತಿಮೆಗಳು, ಭಾರತೀಯ ಸಂಗೀತ ವಾದ್ಯಗಳು, ಭಾರತೀಯ ಸಂಸ್ಕ್ರತಿ ಮತ್ತು ನೃತ್ಯ ಪ್ರಕಾರದ ಕೆತ್ತನೆಗಳು ಸೇರಿದಂತೆ ಸುಮಾರು 10,000 ಕೆತ್ತನೆಗಳು ಅಥವಾ ಪ್ರತಿಮೆಗಳನ್ನು ಒಳಗೊಂಡಿದೆ.

ಇದನ್ನು ಪ್ರಾಚೀನ ಹಿಂದೂ ಧರ್ಮಗ್ರಂಥ ಪ್ರಕಾರ ಸ್ಥಾಪಿಸಲಾಗಿದ್ದು, ದೇವಸ್ಥಾನದಲ್ಲಿ ಪ್ರತಿಮೆಗಳು, ಭಾರತೀಯ ಸಂಗೀತ ವಾದ್ಯಗಳು, ಭಾರತೀಯ ಸಂಸ್ಕ್ರತಿ ಮತ್ತು ನೃತ್ಯ ಪ್ರಕಾರದ ಕೆತ್ತನೆಗಳು ಸೇರಿದಂತೆ ಸುಮಾರು 10,000 ಕೆತ್ತನೆಗಳು ಅಥವಾ ಪ್ರತಿಮೆಗಳನ್ನು ಒಳಗೊಂಡಿದೆ.

3 / 6
ಈ ದೇವಾಲಯವು ಕಾಂಬೋಡಿಯಾದಲ್ಲಿರುವ ವಿಶ್ವದ ಅತಿ ದೊಡ್ಡ ಹಿಂದೂ ದೇವಾಲಯವಾದ ಪುರಾತನ ಅಂಕೋರ್‌ ವಾಟ್‌ ನಂತರದ 2ನೇ ದೊಡ್ಡ ದೇವಾಲಯವಾಗಿದೆ ಎನ್ನಲಾಗಿದೆ.

ಈ ದೇವಾಲಯವು ಕಾಂಬೋಡಿಯಾದಲ್ಲಿರುವ ವಿಶ್ವದ ಅತಿ ದೊಡ್ಡ ಹಿಂದೂ ದೇವಾಲಯವಾದ ಪುರಾತನ ಅಂಕೋರ್‌ ವಾಟ್‌ ನಂತರದ 2ನೇ ದೊಡ್ಡ ದೇವಾಲಯವಾಗಿದೆ ಎನ್ನಲಾಗಿದೆ.

4 / 6
ಅಂಕೋರ್‌ವಾಟ್‌  ದೇಗುಲ 500 ಮೀ. ಪ್ರದೇಶದಲ್ಲಿದೆ. ಸ್ವಾಮಿನಾರಾಯಣ ದೇವಾಲಯವನ್ನು ಸುಣ್ಣದ ಕಲ್ಲು, ಗುಲಾಬಿ ಮರಳುಗಲ್ಲು, ಅಮೃತ ಶಿಲೆ ಮತ್ತು ಗ್ರಾನೈಟ್‌ಗಳಿಂದ ನಿರ್ಮಿಸಲಾಗಿದೆ.

ಅಂಕೋರ್‌ವಾಟ್‌ ದೇಗುಲ 500 ಮೀ. ಪ್ರದೇಶದಲ್ಲಿದೆ. ಸ್ವಾಮಿನಾರಾಯಣ ದೇವಾಲಯವನ್ನು ಸುಣ್ಣದ ಕಲ್ಲು, ಗುಲಾಬಿ ಮರಳುಗಲ್ಲು, ಅಮೃತ ಶಿಲೆ ಮತ್ತು ಗ್ರಾನೈಟ್‌ಗಳಿಂದ ನಿರ್ಮಿಸಲಾಗಿದೆ.

5 / 6
ಇದು ಮುಖ್ಯ ದೇವಾಲಯದ ಹೊರತುಪಡಿಸಿ ಒಟ್ಟು 12 ಉಪ ದೇಗುಲಗಳನ್ನು ಹೊಂದಿದೆ. ಔಪಚಾರಿಕವಾಗಿ ದೇವಸ್ಥಾನ ಉದ್ಘಾಟನೆಯಾಗದಿದ್ದರೂ ಈಗಾಗಲೇ ಹಿಂದೂಗಳು ಸೇರಿದಂತೆ ಇತರ ಧರ್ಮೀಯರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ.

ಇದು ಮುಖ್ಯ ದೇವಾಲಯದ ಹೊರತುಪಡಿಸಿ ಒಟ್ಟು 12 ಉಪ ದೇಗುಲಗಳನ್ನು ಹೊಂದಿದೆ. ಔಪಚಾರಿಕವಾಗಿ ದೇವಸ್ಥಾನ ಉದ್ಘಾಟನೆಯಾಗದಿದ್ದರೂ ಈಗಾಗಲೇ ಹಿಂದೂಗಳು ಸೇರಿದಂತೆ ಇತರ ಧರ್ಮೀಯರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ.

6 / 6
Follow us
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್