Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದ ಅತಿ ದೊಡ್ಡ ಹಿಂದೂ ದೇಗುಲ ಉದ್ಘಾಟನೆಗೆ ಸಿದ್ಧ, ಎಲ್ಲಿದೆ ಈ ದೇವಸ್ಥಾನ? ಏನೆಲ್ಲಾ ವಿಶೇಷತೆಗಳಿವೆ? ಇಲ್ಲಿದೆ ವಿವರ

ಭಾರತದ ಹೊರಗೆ ಅಂದರೆ ವಿದೇಶದಲ್ಲಿ ನಿರ್ಮಿಸಲಾಗುತ್ತಿರುವ ಅತಿ ದೊಡ್ಡ ಹಿಂದೂ ದೇವಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದ ನ್ಯೂ ಜೆರ್ಸಿಯ ಸ್ವಾಮಿ ನಾರಾಯಣ ದೇಗುಲ ಬಹುತೇಕ ಪೂರ್ಣಗೊಂಡಿದ್ದು, ಅಕ್ಟೋಬರ್ 8ರಂದು ಉದ್ಘಾಟನೆಗೆ ಸಿದ್ಧವಾಗಿದೆ. ಹಾಗಾದ್ರೆ, ಈ ದೇಗುಲ ಹೇಗಿದೆ. ಏನೆಲ್ಲ ವಿಶೇಷತೆಗಳಿವೆ ಎನ್ನುವ ವಿವರ ಇಲ್ಲಿದೆ.

TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Sep 25, 2023 | 10:24 AM

 ಅತಿ ದೊಡ್ಡ ಹಿಂದೂ ದೇವಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದ ಅಮೆರಿಕಾದ ನ್ಯೂ ಜೆರ್ಸಿಯ ಸ್ವಾಮಿ ನಾರಾಯಣ ದೇಗುಲ ಬಹುತೇಕ ಪೂರ್ಣಗೊಂಡಿದ್ದು, ಅಕ್ಟೋಬರ್ 8 ರಂದು ಉದ್ಘಾಟನೆಯಾಗಲಿದೆ.

ಅತಿ ದೊಡ್ಡ ಹಿಂದೂ ದೇವಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದ ಅಮೆರಿಕಾದ ನ್ಯೂ ಜೆರ್ಸಿಯ ಸ್ವಾಮಿ ನಾರಾಯಣ ದೇಗುಲ ಬಹುತೇಕ ಪೂರ್ಣಗೊಂಡಿದ್ದು, ಅಕ್ಟೋಬರ್ 8 ರಂದು ಉದ್ಘಾಟನೆಯಾಗಲಿದೆ.

1 / 6
ನ್ಯೂ ಜೆರ್ಸಿಯ ರಾಬಿನ್ಸ್‌ವಿಲ್ಲೆಯಲ್ಲಿ  ಬರೋಬ್ಬರಿ 183 ಎಕರೆ ಜಾಗದಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನವನ್ನು 2011ರಿಂದ 2023ರವರೆಗಿನ 12 ವರ್ಷಗಳ ಅವಧಿಯಲ್ಲಿ ಸುಮಾರು 12,500 ಸ್ವಯಂಸೇವಕರು ನಿರ್ಮಿಸಿದ್ದಾರೆ.

ನ್ಯೂ ಜೆರ್ಸಿಯ ರಾಬಿನ್ಸ್‌ವಿಲ್ಲೆಯಲ್ಲಿ ಬರೋಬ್ಬರಿ 183 ಎಕರೆ ಜಾಗದಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನವನ್ನು 2011ರಿಂದ 2023ರವರೆಗಿನ 12 ವರ್ಷಗಳ ಅವಧಿಯಲ್ಲಿ ಸುಮಾರು 12,500 ಸ್ವಯಂಸೇವಕರು ನಿರ್ಮಿಸಿದ್ದಾರೆ.

2 / 6
ಇದನ್ನು ಪ್ರಾಚೀನ ಹಿಂದೂ ಧರ್ಮಗ್ರಂಥ ಪ್ರಕಾರ ಸ್ಥಾಪಿಸಲಾಗಿದ್ದು, ದೇವಸ್ಥಾನದಲ್ಲಿ ಪ್ರತಿಮೆಗಳು, ಭಾರತೀಯ ಸಂಗೀತ ವಾದ್ಯಗಳು, ಭಾರತೀಯ ಸಂಸ್ಕ್ರತಿ ಮತ್ತು ನೃತ್ಯ ಪ್ರಕಾರದ ಕೆತ್ತನೆಗಳು ಸೇರಿದಂತೆ ಸುಮಾರು 10,000 ಕೆತ್ತನೆಗಳು ಅಥವಾ ಪ್ರತಿಮೆಗಳನ್ನು ಒಳಗೊಂಡಿದೆ.

ಇದನ್ನು ಪ್ರಾಚೀನ ಹಿಂದೂ ಧರ್ಮಗ್ರಂಥ ಪ್ರಕಾರ ಸ್ಥಾಪಿಸಲಾಗಿದ್ದು, ದೇವಸ್ಥಾನದಲ್ಲಿ ಪ್ರತಿಮೆಗಳು, ಭಾರತೀಯ ಸಂಗೀತ ವಾದ್ಯಗಳು, ಭಾರತೀಯ ಸಂಸ್ಕ್ರತಿ ಮತ್ತು ನೃತ್ಯ ಪ್ರಕಾರದ ಕೆತ್ತನೆಗಳು ಸೇರಿದಂತೆ ಸುಮಾರು 10,000 ಕೆತ್ತನೆಗಳು ಅಥವಾ ಪ್ರತಿಮೆಗಳನ್ನು ಒಳಗೊಂಡಿದೆ.

3 / 6
ಈ ದೇವಾಲಯವು ಕಾಂಬೋಡಿಯಾದಲ್ಲಿರುವ ವಿಶ್ವದ ಅತಿ ದೊಡ್ಡ ಹಿಂದೂ ದೇವಾಲಯವಾದ ಪುರಾತನ ಅಂಕೋರ್‌ ವಾಟ್‌ ನಂತರದ 2ನೇ ದೊಡ್ಡ ದೇವಾಲಯವಾಗಿದೆ ಎನ್ನಲಾಗಿದೆ.

ಈ ದೇವಾಲಯವು ಕಾಂಬೋಡಿಯಾದಲ್ಲಿರುವ ವಿಶ್ವದ ಅತಿ ದೊಡ್ಡ ಹಿಂದೂ ದೇವಾಲಯವಾದ ಪುರಾತನ ಅಂಕೋರ್‌ ವಾಟ್‌ ನಂತರದ 2ನೇ ದೊಡ್ಡ ದೇವಾಲಯವಾಗಿದೆ ಎನ್ನಲಾಗಿದೆ.

4 / 6
ಅಂಕೋರ್‌ವಾಟ್‌  ದೇಗುಲ 500 ಮೀ. ಪ್ರದೇಶದಲ್ಲಿದೆ. ಸ್ವಾಮಿನಾರಾಯಣ ದೇವಾಲಯವನ್ನು ಸುಣ್ಣದ ಕಲ್ಲು, ಗುಲಾಬಿ ಮರಳುಗಲ್ಲು, ಅಮೃತ ಶಿಲೆ ಮತ್ತು ಗ್ರಾನೈಟ್‌ಗಳಿಂದ ನಿರ್ಮಿಸಲಾಗಿದೆ.

ಅಂಕೋರ್‌ವಾಟ್‌ ದೇಗುಲ 500 ಮೀ. ಪ್ರದೇಶದಲ್ಲಿದೆ. ಸ್ವಾಮಿನಾರಾಯಣ ದೇವಾಲಯವನ್ನು ಸುಣ್ಣದ ಕಲ್ಲು, ಗುಲಾಬಿ ಮರಳುಗಲ್ಲು, ಅಮೃತ ಶಿಲೆ ಮತ್ತು ಗ್ರಾನೈಟ್‌ಗಳಿಂದ ನಿರ್ಮಿಸಲಾಗಿದೆ.

5 / 6
ಇದು ಮುಖ್ಯ ದೇವಾಲಯದ ಹೊರತುಪಡಿಸಿ ಒಟ್ಟು 12 ಉಪ ದೇಗುಲಗಳನ್ನು ಹೊಂದಿದೆ. ಔಪಚಾರಿಕವಾಗಿ ದೇವಸ್ಥಾನ ಉದ್ಘಾಟನೆಯಾಗದಿದ್ದರೂ ಈಗಾಗಲೇ ಹಿಂದೂಗಳು ಸೇರಿದಂತೆ ಇತರ ಧರ್ಮೀಯರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ.

ಇದು ಮುಖ್ಯ ದೇವಾಲಯದ ಹೊರತುಪಡಿಸಿ ಒಟ್ಟು 12 ಉಪ ದೇಗುಲಗಳನ್ನು ಹೊಂದಿದೆ. ಔಪಚಾರಿಕವಾಗಿ ದೇವಸ್ಥಾನ ಉದ್ಘಾಟನೆಯಾಗದಿದ್ದರೂ ಈಗಾಗಲೇ ಹಿಂದೂಗಳು ಸೇರಿದಂತೆ ಇತರ ಧರ್ಮೀಯರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ.

6 / 6
Follow us
ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ
ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ
LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ