AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pro Kabaddi: ಪ್ರೊ ಕಬಡ್ಡಿ ಲೀಗ್ ಹರಾಜಿನಲ್ಲಿ ದುಬಾರಿ ಬೆಲೆಗೆ ಮಾರಾಟವಾದ ಸ್ಟಾರ್ ಆಟಗಾರರಿವರು

Pro Kabaddi: ಸ್ಟಾರ್ ಕಬಡ್ಡಿ ಆಟಗಾರ ಪವನ್ ಕುಮಾರ್ ಸೆಹ್ರಾವತ್ ಅವರನ್ನು ತಮಿಳ್ ತಲೈವಾಸ್ ದಾಖಲೆಯ 2.26 ಕೋಟಿ ರೂ. ನೀಡಿ ಖರೀದಿಸಿತು.

TV9 Web
| Edited By: |

Updated on: Aug 13, 2022 | 6:18 PM

Share
ಪ್ರೊ ಕಬಡ್ಡಿ ಲೀಗ್ (PKL) ತನ್ನ ಒಂಬತ್ತನೇ ಸೀಸನ್​ ಆರಂಭಿಸಲು ಎಲ್ಲಾ ರೀತಿಯ ತಯಾರಿ ನಡೆಸಿದೆ. ಹೊಸ ಸೀಸನ್ ಶೀಘ್ರದಲ್ಲೇ ಪ್ರಾರಂಭವಾಗುತ್ತದೆ.

ಪ್ರೊ ಕಬಡ್ಡಿ ಲೀಗ್ (PKL) ತನ್ನ ಒಂಬತ್ತನೇ ಸೀಸನ್​ ಆರಂಭಿಸಲು ಎಲ್ಲಾ ರೀತಿಯ ತಯಾರಿ ನಡೆಸಿದೆ. ಹೊಸ ಸೀಸನ್ ಶೀಘ್ರದಲ್ಲೇ ಪ್ರಾರಂಭವಾಗುತ್ತದೆ.

1 / 5
ಈ ಬಾರಿಯ ಹರಾಜಿನಲ್ಲಿ ಪ್ರೊ ಕಬಡ್ಡಿ ಲೀಗ್ ಮತ್ತೊಂದು ಹಂತ ತಲುಪಿದ್ದು, ಹರಾಜಿನಲ್ಲಿ ಆಟಗಾರರ ಬಿಡ್ 2 ಕೋಟಿ ರೂಪಾಯಿಗೂ ಹೆಚ್ಚು ತಲುಪಿದೆ. ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಈ ರೀತಿಯ ಪೈಪೋಟಿ ಹಿಂದೆಂದೂ ಕಂಡಿರಲಿಲ್ಲ.

ಈ ಬಾರಿಯ ಹರಾಜಿನಲ್ಲಿ ಪ್ರೊ ಕಬಡ್ಡಿ ಲೀಗ್ ಮತ್ತೊಂದು ಹಂತ ತಲುಪಿದ್ದು, ಹರಾಜಿನಲ್ಲಿ ಆಟಗಾರರ ಬಿಡ್ 2 ಕೋಟಿ ರೂಪಾಯಿಗೂ ಹೆಚ್ಚು ತಲುಪಿದೆ. ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಈ ರೀತಿಯ ಪೈಪೋಟಿ ಹಿಂದೆಂದೂ ಕಂಡಿರಲಿಲ್ಲ.

2 / 5
Pro Kabaddi: ಪ್ರೊ ಕಬಡ್ಡಿ ಲೀಗ್ ಹರಾಜಿನಲ್ಲಿ ದುಬಾರಿ ಬೆಲೆಗೆ ಮಾರಾಟವಾದ ಸ್ಟಾರ್ ಆಟಗಾರರಿವರು

ಸ್ಟಾರ್ ಕಬಡ್ಡಿ ಆಟಗಾರ ಪವನ್ ಕುಮಾರ್ ಸೆಹ್ರಾವತ್ ಅವರನ್ನು ತಮಿಳ್ ತಲೈವಾಸ್ ದಾಖಲೆಯ 2.26 ಕೋಟಿ ರೂ. ನೀಡಿ ಖರೀದಿಸಿತು. ಹೀಗಾಗಿ ಪವನ್ ರಾತ್ರೋರಾತ್ರಿ ಕೋಟ್ಯಾಧಿಪತಿಯಾದರು.

3 / 5
Pro Kabaddi: ಪ್ರೊ ಕಬಡ್ಡಿ ಲೀಗ್ ಹರಾಜಿನಲ್ಲಿ ದುಬಾರಿ ಬೆಲೆಗೆ ಮಾರಾಟವಾದ ಸ್ಟಾರ್ ಆಟಗಾರರಿವರು

ಆ ರಾತ್ರಿ ಮಿಲಿಯನೇರ್ ಆದ ಇತರ ಮೂವರು ಕಬಡ್ಡಿ ಆಟಗಾರರು ವಿಕಾಸ್ ಖಂಡೋಲಾ, ಇರಾನ್‌ನ ಫಜಲ್ ಅಲ್ರಾಚಲಿ ಮತ್ತು ಗುಮಾನ್ ಸಿಂಗ್. ಬಿಕಾಶ್ ಬೆಂಗಳೂರು ಬುಲ್ಸ್‌ಗೆ 1.7 ಕೋಟಿ ರೂ. ಬಿಕರಿಯಾದರೆ, 1.38 ಕೋಟಿಗೆ ಫಜಲ್ ಪುಣೇರಿ ಪಲ್ಟಾನ್ ಪಾಲಾದರು. ಹಾಗೆಯೇ 1.38 ಕೋಟಿಗೆ ಗುಮನ್ ಸಿಂಗ್ ಯು ಮುಂಬಾ ತಂಡ ಸೇರಿಕೊಂಡರು.

4 / 5
Pro Kabaddi: ಪ್ರೊ ಕಬಡ್ಡಿ ಲೀಗ್ ಹರಾಜಿನಲ್ಲಿ ದುಬಾರಿ ಬೆಲೆಗೆ ಮಾರಾಟವಾದ ಸ್ಟಾರ್ ಆಟಗಾರರಿವರು

2014ರಲ್ಲಿ ಆರಂಭವಾದ ಪ್ರೊ ಕಬಡ್ಡಿ ಲೀಗ್ ಬಹುದೂರ ಸಾಗಿ ಒಂಬತ್ತನೇ ಸೀಸನ್ ತಲುಪಿದೆ. PKL ಈಗ ಜನಪ್ರಿಯತೆ, ಪ್ರೇಕ್ಷಕರು ಮತ್ತು ಹಣಕಾಸಿನ ವಿಷಯದಲ್ಲಿ ಉತ್ತಮವಾಗಿ ಅಭಿವೃದ್ಧಿಗೊಂಡಿದೆ.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ