AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pro Kabaddi: ಪ್ರೊ ಕಬಡ್ಡಿ ಲೀಗ್ ಹರಾಜಿನಲ್ಲಿ ದುಬಾರಿ ಬೆಲೆಗೆ ಮಾರಾಟವಾದ ಸ್ಟಾರ್ ಆಟಗಾರರಿವರು

Pro Kabaddi: ಸ್ಟಾರ್ ಕಬಡ್ಡಿ ಆಟಗಾರ ಪವನ್ ಕುಮಾರ್ ಸೆಹ್ರಾವತ್ ಅವರನ್ನು ತಮಿಳ್ ತಲೈವಾಸ್ ದಾಖಲೆಯ 2.26 ಕೋಟಿ ರೂ. ನೀಡಿ ಖರೀದಿಸಿತು.

TV9 Web
| Edited By: |

Updated on: Aug 13, 2022 | 6:18 PM

Share
ಪ್ರೊ ಕಬಡ್ಡಿ ಲೀಗ್ (PKL) ತನ್ನ ಒಂಬತ್ತನೇ ಸೀಸನ್​ ಆರಂಭಿಸಲು ಎಲ್ಲಾ ರೀತಿಯ ತಯಾರಿ ನಡೆಸಿದೆ. ಹೊಸ ಸೀಸನ್ ಶೀಘ್ರದಲ್ಲೇ ಪ್ರಾರಂಭವಾಗುತ್ತದೆ.

ಪ್ರೊ ಕಬಡ್ಡಿ ಲೀಗ್ (PKL) ತನ್ನ ಒಂಬತ್ತನೇ ಸೀಸನ್​ ಆರಂಭಿಸಲು ಎಲ್ಲಾ ರೀತಿಯ ತಯಾರಿ ನಡೆಸಿದೆ. ಹೊಸ ಸೀಸನ್ ಶೀಘ್ರದಲ್ಲೇ ಪ್ರಾರಂಭವಾಗುತ್ತದೆ.

1 / 5
ಈ ಬಾರಿಯ ಹರಾಜಿನಲ್ಲಿ ಪ್ರೊ ಕಬಡ್ಡಿ ಲೀಗ್ ಮತ್ತೊಂದು ಹಂತ ತಲುಪಿದ್ದು, ಹರಾಜಿನಲ್ಲಿ ಆಟಗಾರರ ಬಿಡ್ 2 ಕೋಟಿ ರೂಪಾಯಿಗೂ ಹೆಚ್ಚು ತಲುಪಿದೆ. ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಈ ರೀತಿಯ ಪೈಪೋಟಿ ಹಿಂದೆಂದೂ ಕಂಡಿರಲಿಲ್ಲ.

ಈ ಬಾರಿಯ ಹರಾಜಿನಲ್ಲಿ ಪ್ರೊ ಕಬಡ್ಡಿ ಲೀಗ್ ಮತ್ತೊಂದು ಹಂತ ತಲುಪಿದ್ದು, ಹರಾಜಿನಲ್ಲಿ ಆಟಗಾರರ ಬಿಡ್ 2 ಕೋಟಿ ರೂಪಾಯಿಗೂ ಹೆಚ್ಚು ತಲುಪಿದೆ. ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಈ ರೀತಿಯ ಪೈಪೋಟಿ ಹಿಂದೆಂದೂ ಕಂಡಿರಲಿಲ್ಲ.

2 / 5
Pro Kabaddi: ಪ್ರೊ ಕಬಡ್ಡಿ ಲೀಗ್ ಹರಾಜಿನಲ್ಲಿ ದುಬಾರಿ ಬೆಲೆಗೆ ಮಾರಾಟವಾದ ಸ್ಟಾರ್ ಆಟಗಾರರಿವರು

ಸ್ಟಾರ್ ಕಬಡ್ಡಿ ಆಟಗಾರ ಪವನ್ ಕುಮಾರ್ ಸೆಹ್ರಾವತ್ ಅವರನ್ನು ತಮಿಳ್ ತಲೈವಾಸ್ ದಾಖಲೆಯ 2.26 ಕೋಟಿ ರೂ. ನೀಡಿ ಖರೀದಿಸಿತು. ಹೀಗಾಗಿ ಪವನ್ ರಾತ್ರೋರಾತ್ರಿ ಕೋಟ್ಯಾಧಿಪತಿಯಾದರು.

3 / 5
Pro Kabaddi: ಪ್ರೊ ಕಬಡ್ಡಿ ಲೀಗ್ ಹರಾಜಿನಲ್ಲಿ ದುಬಾರಿ ಬೆಲೆಗೆ ಮಾರಾಟವಾದ ಸ್ಟಾರ್ ಆಟಗಾರರಿವರು

ಆ ರಾತ್ರಿ ಮಿಲಿಯನೇರ್ ಆದ ಇತರ ಮೂವರು ಕಬಡ್ಡಿ ಆಟಗಾರರು ವಿಕಾಸ್ ಖಂಡೋಲಾ, ಇರಾನ್‌ನ ಫಜಲ್ ಅಲ್ರಾಚಲಿ ಮತ್ತು ಗುಮಾನ್ ಸಿಂಗ್. ಬಿಕಾಶ್ ಬೆಂಗಳೂರು ಬುಲ್ಸ್‌ಗೆ 1.7 ಕೋಟಿ ರೂ. ಬಿಕರಿಯಾದರೆ, 1.38 ಕೋಟಿಗೆ ಫಜಲ್ ಪುಣೇರಿ ಪಲ್ಟಾನ್ ಪಾಲಾದರು. ಹಾಗೆಯೇ 1.38 ಕೋಟಿಗೆ ಗುಮನ್ ಸಿಂಗ್ ಯು ಮುಂಬಾ ತಂಡ ಸೇರಿಕೊಂಡರು.

4 / 5
Pro Kabaddi: ಪ್ರೊ ಕಬಡ್ಡಿ ಲೀಗ್ ಹರಾಜಿನಲ್ಲಿ ದುಬಾರಿ ಬೆಲೆಗೆ ಮಾರಾಟವಾದ ಸ್ಟಾರ್ ಆಟಗಾರರಿವರು

2014ರಲ್ಲಿ ಆರಂಭವಾದ ಪ್ರೊ ಕಬಡ್ಡಿ ಲೀಗ್ ಬಹುದೂರ ಸಾಗಿ ಒಂಬತ್ತನೇ ಸೀಸನ್ ತಲುಪಿದೆ. PKL ಈಗ ಜನಪ್ರಿಯತೆ, ಪ್ರೇಕ್ಷಕರು ಮತ್ತು ಹಣಕಾಸಿನ ವಿಷಯದಲ್ಲಿ ಉತ್ತಮವಾಗಿ ಅಭಿವೃದ್ಧಿಗೊಂಡಿದೆ.

5 / 5
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ