AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Ayodhya: ರಾಮನ ನಾಡಿಗೆ ನಮೋ, ಅಯೋಧ್ಯೆಯಲ್ಲಿ ಮೋದಿ ಮೇಗಾ ರೋಡ್​ ಶೋ

ಇದೇ ವರ್ಷ ಜನವರಿ 22 ರಂದು ಧರ್ಮಭೂಮಿ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿತು. ಪ್ರಧಾನಿ ನರೇಂದ್ರ ಮೋದಿಯವರು ಮನೆ ಯಜಮಾನ ಹಾಗೆ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದರು. ಶ್ರೀರಾಮನ ಪ್ರಾಣ ಪ್ರತಿಷ್ಠಪನೆ ನೆರವೇರಿಸಿದ ಬಳಿಕ ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಮತ್ತೆ ಅಯೋಧ್ಯೆಗೆ ಭೇಟಿ ನೀಡಿದ್ದಾರೆ.

ವಿವೇಕ ಬಿರಾದಾರ
|

Updated on:May 06, 2024 | 12:03 AM

Share
PM Narendra Modi visit Ayodhya and mega roadshow

ಜನವರಿ 22 ರಂದು ಧರ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆ ನೆರವೇರಿತು. ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಇಂದು (ಮೇ 05) ಮೊದಲ ಬಾರಿಗೆ ಅಯೋಧ್ಯೆಗೆ ಭೇಟಿ ನೀಡಿದರು.

1 / 10
PM Narendra Modi visit Ayodhya and mega roadshow

ಅಯೋಧ್ಯೆಗೆ ಬಂದಿಳಿದ ಪ್ರಧಾನಿ ಮೋದಿ ನೇರವಾಗಿ ಶ್ರೀರಾಮನ ದೇವಸ್ಥಾನಕ್ಕೆ ತೆರಳಿ ಬಾಲರಾಮನಿಗೆ ಪೂಜೆ ಸಲ್ಲಿಸಿ ದರ್ಶನ ಪಡೆದರು. ಪ್ರಧಾನಿ ಮೋದಿ ಆಗಮನ ಹಿನ್ನೆಲೆಯಲ್ಲಿ ರಾಮ ಮಂದಿರವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು.

2 / 10
PM Narendra Modi visit Ayodhya and mega roadshow

ಬಾಲರಾಮ ರಾಮನ ದರ್ಶನ ಪಡೆದುಕೊಂಡ ಬಳಿಕ ಪ್ರಧಾನಿ ಮೋದಿ ಶ್ರೀರಾಮನ ದೇವಸ್ಥಾನದ ದ್ವಾರದಿಂದ ಲತಾ ಮಂಗೇಶ್ಕರ್ ಚೌಕ್ ವರೆಗೆ ರೋಡ್​ ಶೋ ನಡೆಸಿದರು.

3 / 10
PM Narendra Modi visit Ayodhya and mega roadshow

ಎರಡು ಕಿಮೀ ಉದ್ದ ರೋಡ್​​ ಶೋನಲ್ಲಿ ಪ್ರಧಾನಿ ಮೋದಿಯವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅಯೋಧ್ಯೆ ಫೈಜಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಸಾಥ್​ ನೀಡಿದರು.

4 / 10
PM Narendra Modi visit Ayodhya and mega roadshow

ರೋಡ್ ಶೋ ಪ್ರಾರಂಭವಾಗುವ ಮತ್ತು ಕೊನೆಗೊಳ್ಳುವ ಸ್ಥಳಗಳನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಪ್ರಧಾನಿ ಮೋದಿ ಅವರನ್ನು ಅಯೋಧ್ಯೆಯ ಜನರು ಅದ್ಧೂರಿಯಾಗಿಯೇ ಸ್ವಾಗತಿಸಿದರು.

5 / 10
PM Narendra Modi visit Ayodhya and mega roadshow

ಎರಡು ಕಿಮೀ ಉದ್ದದ ರೋಡ್​ ಶೋನಲ್ಲಿ ಪ್ರಧಾನಿ ಮೋದಿಯವರು ಅಯೋಧ್ಯೆ ಫೈಜಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಪರ ಮತಯಾಚಿಸಿದರು.

6 / 10
PM Narendra Modi visit Ayodhya and mega roadshow

ರೋಡ್​ ಶೋ ವೇಳೆ ಪ್ರಧಾನಿ ಮೋದಿಯವರಿಗೆ ಮಹಿಳೆಯರು ಆರತಿ ಮಾಡಿ ಹರಸಿದರು.

7 / 10
PM Narendra Modi visit Ayodhya and mega roadshow

ಪ್ರಧಾನಿ ಮೋದಿಯವರನ್ನು ನೋಡಲು ರಸ್ತೆ ಅಕ್ಕ-ಪಕ್ಕದಲ್ಲಿ ಸಾಕಷ್ಟು ಜನರು ಸೇರಿದ್ದರು.

8 / 10
PM Narendra Modi visit Ayodhya and mega roadshow

ಅಯೋಧ್ಯೆಯ ಜನರ ಹೃದಯವು ಶ್ರೀರಾಮನಷ್ಟೇ ದೊಡ್ಡದು. ರೋಡ್ ಶೋನಲ್ಲಿ ಆಶೀರ್ವಾದ ನೀಡಲು ಆಗಮಿಸಿದ್ದ ಸಾರ್ವಜನಿಕರಿಗೆ ಪ್ರಧಾನಿ ಮೋದಿ ಟ್ವೀಟ್​ ಮೂಲಕ ಧನ್ಯವಾದ ಹೇಳಿದರು.

9 / 10
PM Narendra Modi visit Ayodhya and mega roadshow

ಮೇ 20 ರಂದು ಐದನೇ ಹಂತದಲ್ಲಿ ಅಯೋಧ್ಯೆಯಲ್ಲಿ ಮತದಾನ ನಡೆಯಲಿದೆ.

10 / 10

Published On - 12:01 am, Mon, 6 May 24

Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ