AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raksha Bandhan 2025: ಮಕ್ಕಳಿಂದ ರಾಖಿ ಕಟ್ಟಿಸಿಕೊಂಡು ಸಂಭ್ರಮಿಸಿದ ಪ್ರಧಾನಿ ಮೋದಿ

ರಕ್ಷಾ ಬಂಧನ ಅಥವಾ ರಾಖಿ ಹಬ್ಬವು ಸಹೋದರ ಮತ್ತು ಸಹೋದರಿಯ ನಡುವಿನ ಸಂಬಂಧದ ಅಭಿವ್ಯಕ್ತಿಯಿಂದಾಗಿ ಅಮೂಲ್ಯವಾದ ಒಂದು ಹಬ್ಬವೆಂದು ಗುರುತಿಸಿಕೊಂಡಿದೆ. ಈ ಶುಭ ದಿನದಂದು ಸಹೋದರಿಯರು ತಮ್ಮ ಸಹೋದರನ ಮಣಿಕಟ್ಟಿನ ಮೇಲೆ ಪವಿತ್ರ ದಾರವನ್ನು ಕಟ್ಟುವ ಮೂಲಕ ಹಬ್ಬವನ್ನು ಆಚರಿಸುತ್ತಾರೆ. ಅದರಂತೆ ಪ್ರಧಾನಿ ನರೇಂದ್ರ ಮೋದಿಯವರು ಇಂದು(ಆಗಸ್ಟ್ 10) ರಕ್ಷಾ ಬಂಧನವನ್ನು ನವದೆಹಲಿಯ ತಮ್ಮ ನಿವಾಸದಲ್ಲಿ ಆಚರಿಸಿದ್ದು, ಈ ವೇಳೆ ಮಕ್ಕಳು ಪ್ರಧಾನಿ ಮೋದಿಗೆ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ.

TV9 Web
| Edited By: |

Updated on:Aug 09, 2025 | 2:11 PM

Share
 ಪ್ರಧಾನಿ ನರೇಂದ್ರ ಮೋದಿಯವರು ಇಂದು(ಆಗಸ್ಟ್ 10) ರಕ್ಷಾ ಬಂಧನವನ್ನು ನವದೆಹಲಿಯ ತಮ್ಮ ನಿವಾಸದಲ್ಲಿ ಆಚರಿಸಿಕೊಂಡಿದ್ದು, ಈ ವೇಳೆ ಮಹುಳೆಯರು, ಮಕ್ಕಳು ಪ್ರಧಾನಿ ಮೋದಿಗೆ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. ಪ್ರಜಾಪಿತ ಬ್ರಹ್ಮಕುಮಾರಿ ಸಂಘಟನೆಯ ಸೋದರಿಯರು  ಮೋದಿ ಅವರಿಗೆ ರಾಖಿ ಕಟ್ಟಿ  ರಕ್ಷಾ ಬಂಧನ ಹಬ್ಬವನ್ನು ಆಚರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಇಂದು(ಆಗಸ್ಟ್ 10) ರಕ್ಷಾ ಬಂಧನವನ್ನು ನವದೆಹಲಿಯ ತಮ್ಮ ನಿವಾಸದಲ್ಲಿ ಆಚರಿಸಿಕೊಂಡಿದ್ದು, ಈ ವೇಳೆ ಮಹುಳೆಯರು, ಮಕ್ಕಳು ಪ್ರಧಾನಿ ಮೋದಿಗೆ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. ಪ್ರಜಾಪಿತ ಬ್ರಹ್ಮಕುಮಾರಿ ಸಂಘಟನೆಯ ಸೋದರಿಯರು ಮೋದಿ ಅವರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದ್ದಾರೆ.

1 / 6
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕೃತ ನಿವಾಸದಲ್ಲಿ ಕೆಲಸ ಮಾಡುವವರು ಹಾಗೂ ಕಚೇರಿ ಸಿಬ್ಬಂದಿಯ ಹೆಣ್ಣುಮಕ್ಕಳಿಂದ ರಾಖಿ ಕಟ್ಟಿಸಿಕೊಳ್ಳುವ ಮೂಲಕ ವಿಶೇಷ ರಕ್ಷಾ ಬಂಧನ ಆಚರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕೃತ ನಿವಾಸದಲ್ಲಿ ಕೆಲಸ ಮಾಡುವವರು ಹಾಗೂ ಕಚೇರಿ ಸಿಬ್ಬಂದಿಯ ಹೆಣ್ಣುಮಕ್ಕಳಿಂದ ರಾಖಿ ಕಟ್ಟಿಸಿಕೊಳ್ಳುವ ಮೂಲಕ ವಿಶೇಷ ರಕ್ಷಾ ಬಂಧನ ಆಚರಿಸಿದ್ದಾರೆ.

2 / 6
ಪ್ರಧಾನಿ ನರೇಂದ್ರ ಮೋದಿಯವರಿಗೆ  ಶಾಲಾ ಮಗುವೊಂದು ರಾಖಿ ಕಟ್ಟಿದ್ದು, ಈ ವೇಳೆ ಪ್ರೀತಿ ಸಂಕೇತವನ್ನು ತೋರಿಸಿ ನಗು ಮುಖ ಬೀರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಶಾಲಾ ಮಗುವೊಂದು ರಾಖಿ ಕಟ್ಟಿದ್ದು, ಈ ವೇಳೆ ಪ್ರೀತಿ ಸಂಕೇತವನ್ನು ತೋರಿಸಿ ನಗು ಮುಖ ಬೀರಿದ್ದಾರೆ.

3 / 6
ದೆಹಲಿಯ ಅವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಶಾಲಾ ಮಕ್ಕಳು ಸಾಮೂಹಿಕವಾಗಿ ರಾಖಿ ಕಟ್ಟು ರಕ್ಷಾಬಂಧನ ಹಬ್ಬ ಆಚರಿಸಿ ಸಂಭ್ರಮಿಸಿದ್ದಾರೆ.

ದೆಹಲಿಯ ಅವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಶಾಲಾ ಮಕ್ಕಳು ಸಾಮೂಹಿಕವಾಗಿ ರಾಖಿ ಕಟ್ಟು ರಕ್ಷಾಬಂಧನ ಹಬ್ಬ ಆಚರಿಸಿ ಸಂಭ್ರಮಿಸಿದ್ದಾರೆ.

4 / 6
ಶಾಲೆ ಮಗುವೊಂದು ಪ್ರಧಾನಿ ನರೇಂದ್ರ ಮೋದಿಗೆ ರಾಖಿ ಕಟ್ಟಿ ಬಳಿಕ ಮೈಕ್​ ನಲ್ಲಿ ಏನೋ ಮಾತನಾಡಿದ್ದಾರೆ. ಕ್ಯೂಟ್ ಫೋಟೋ ವೈರಲ್ ಆಗಿದೆ.

ಶಾಲೆ ಮಗುವೊಂದು ಪ್ರಧಾನಿ ನರೇಂದ್ರ ಮೋದಿಗೆ ರಾಖಿ ಕಟ್ಟಿ ಬಳಿಕ ಮೈಕ್​ ನಲ್ಲಿ ಏನೋ ಮಾತನಾಡಿದ್ದಾರೆ. ಕ್ಯೂಟ್ ಫೋಟೋ ವೈರಲ್ ಆಗಿದೆ.

5 / 6
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ರಕ್ಷಾಬಂಧನ ಹಬ್ಬದ ಶುಭಾಶಯ ಕೋರಿದ್ದಾರೆ. ದೇಶವಾಸಿಗಳಿಗೆ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ರಕ್ಷಾಬಂಧನ ಹಬ್ಬದ ಶುಭಾಶಯ ಕೋರಿದ್ದಾರೆ. ದೇಶವಾಸಿಗಳಿಗೆ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.

6 / 6

Published On - 1:51 pm, Sat, 9 August 25

Follow Us
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ