AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi in Kedarnath: ವಿಶೇಷ ಉಡುಗೆ ತೊಟ್ಟು ಕೇದಾರನಾಥದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

ಮೋದಿ ಭೇಟಿ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೇದಾರನಾಥ ದೇವಾಲಯವನ್ನು ಹೂವಿನಿಂದ ಅಲಂಕರಿಸಲಾಗಿತ್ತು. ಈ ವರ್ಷ ಚಾರ್‌ಧಾಮ್‌ಗೆ ಭೇಟಿ ನೀಡಿದ ದಾಖಲೆಯ 41 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಸೇರಿದ್ದಾರೆ.

TV9 Web
| Edited By: |

Updated on: Oct 21, 2022 | 9:44 AM

Share
ಭಾರತದಾದ್ಯಂತ ದೀಪಾವಳಿಯ ಸಂಭ್ರಮ ಶುರುವಾಗಿದೆ. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿ 2 ದಿನಗಳ ಕೇದಾರನಾಥ- ಬದರಿನಾಥ ಪ್ರವಾಸ ಕೈಗೊಂಡಿದ್ದಾರೆ.

ಭಾರತದಾದ್ಯಂತ ದೀಪಾವಳಿಯ ಸಂಭ್ರಮ ಶುರುವಾಗಿದೆ. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿ 2 ದಿನಗಳ ಕೇದಾರನಾಥ- ಬದರಿನಾಥ ಪ್ರವಾಸ ಕೈಗೊಂಡಿದ್ದಾರೆ.

1 / 12
ಕೇದಾರನಾಥ ದೇವಸ್ಥಾನದ ಭೇಟಿಗೆ ಉತ್ತರಾಖಂಡಕ್ಕೆ ಬಂದಿಳಿದ ಪ್ರಧಾನಿ ಮೋದಿ

ಕೇದಾರನಾಥ ದೇವಸ್ಥಾನದ ಭೇಟಿಗೆ ಉತ್ತರಾಖಂಡಕ್ಕೆ ಬಂದಿಳಿದ ಪ್ರಧಾನಿ ಮೋದಿ

2 / 12
ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ ಪ್ರವಾಸದಲ್ಲಿದ್ದು, ಶುಕ್ರವಾರ ಕೇದಾರನಾಥಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ ಪ್ರವಾಸದಲ್ಲಿದ್ದು, ಶುಕ್ರವಾರ ಕೇದಾರನಾಥಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

3 / 12
ಇಂದು ಬೆಳಗ್ಗೆ ಕೇದಾರನಾಥಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರು ಕೇದಾರನಾಥ ಧಾಮದಲ್ಲಿ ಬೆಳಗಿನ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡರು.

ಇಂದು ಬೆಳಗ್ಗೆ ಕೇದಾರನಾಥಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರು ಕೇದಾರನಾಥ ಧಾಮದಲ್ಲಿ ಬೆಳಗಿನ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡರು.

4 / 12
ಈ ವೇಳೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಉಡುಗೆ ಧರಿಸಿ ಗಮನ ಸೆಳೆದರು.

ಈ ವೇಳೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಉಡುಗೆ ಧರಿಸಿ ಗಮನ ಸೆಳೆದರು.

5 / 12
ಹಿಮಾಚಲ ಪ್ರದೇಶದ ಚಂಬಾ ಮಹಿಳೆಯರು ಕೈಯಿಂದ ಮಾಡುವ ಉಡುಗೆಯನ್ನು ಮೋದಿ ಧರಿಸಿದ್ದರು. ಇದನ್ನು ಚೋಳ ಡೋರಾ ಉಡುಗೆ ಎಂದು ಕರೆಯಲಾಗುತ್ತದೆ.

ಹಿಮಾಚಲ ಪ್ರದೇಶದ ಚಂಬಾ ಮಹಿಳೆಯರು ಕೈಯಿಂದ ಮಾಡುವ ಉಡುಗೆಯನ್ನು ಮೋದಿ ಧರಿಸಿದ್ದರು. ಇದನ್ನು ಚೋಳ ಡೋರಾ ಉಡುಗೆ ಎಂದು ಕರೆಯಲಾಗುತ್ತದೆ.

6 / 12
ಇತ್ತೀಚೆಗೆ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದ ಪ್ರಧಾನಿಯವರಿಗೆ ಈ ಉಡುಪನ್ನು ಉಡುಗೊರೆಯಾಗಿ ನೀಡಲಾಗಿದ್ದು, ಉತ್ತಮವಾದ ಕುಸುರಿ ಕೆಲಸದಿಂದ ಇದನ್ನು ಸಿದ್ಧಪಡಿಸಲಾಗಿದೆ. ಚಂಬಾಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಯಾವುದಾದರೂ ತಂಪಾದ ಸ್ಥಳಕ್ಕೆ ಭೇಟಿ ನೀಡಿದಾಗ ಈ ಉಡುಗೆಯನ್ನು ಧರಿಸುವುದಾಗಿ ಚಂಬಾ ಮಹಿಳೆಯರಿಗೆ ಭರವಸೆ ನೀಡಿದ್ದರು. ಅದರಂತೆ ಇಂದು ಕೇದಾರನಾಥದಲ್ಲಿ ಮೋದಿ ಈ ಉಡುಗೆ ಧರಿಸಿದ್ದಾರೆ.

ಇತ್ತೀಚೆಗೆ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದ ಪ್ರಧಾನಿಯವರಿಗೆ ಈ ಉಡುಪನ್ನು ಉಡುಗೊರೆಯಾಗಿ ನೀಡಲಾಗಿದ್ದು, ಉತ್ತಮವಾದ ಕುಸುರಿ ಕೆಲಸದಿಂದ ಇದನ್ನು ಸಿದ್ಧಪಡಿಸಲಾಗಿದೆ. ಚಂಬಾಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಯಾವುದಾದರೂ ತಂಪಾದ ಸ್ಥಳಕ್ಕೆ ಭೇಟಿ ನೀಡಿದಾಗ ಈ ಉಡುಗೆಯನ್ನು ಧರಿಸುವುದಾಗಿ ಚಂಬಾ ಮಹಿಳೆಯರಿಗೆ ಭರವಸೆ ನೀಡಿದ್ದರು. ಅದರಂತೆ ಇಂದು ಕೇದಾರನಾಥದಲ್ಲಿ ಮೋದಿ ಈ ಉಡುಗೆ ಧರಿಸಿದ್ದಾರೆ.

7 / 12
ಮೋದಿ ಭೇಟಿ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೇದಾರನಾಥ ದೇವಾಲಯವನ್ನು ಹೂವಿನಿಂದ ಅಲಂಕರಿಸಲಾಗಿತ್ತು.

ಮೋದಿ ಭೇಟಿ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೇದಾರನಾಥ ದೇವಾಲಯವನ್ನು ಹೂವಿನಿಂದ ಅಲಂಕರಿಸಲಾಗಿತ್ತು.

8 / 12
ಈ ವರ್ಷ ಚಾರ್‌ಧಾಮ್‌ಗೆ ಭೇಟಿ ನೀಡಿದ ದಾಖಲೆಯ 41 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಸೇರಿದ್ದಾರೆ.

ಈ ವರ್ಷ ಚಾರ್‌ಧಾಮ್‌ಗೆ ಭೇಟಿ ನೀಡಿದ ದಾಖಲೆಯ 41 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಸೇರಿದ್ದಾರೆ.

9 / 12
ಇಂದು ಕೇದಾರನಾಥಕ್ಕೆ ಸಂಪರ್ಕಿಸುವ 9.7 ಕಿಮೀ ಉದ್ದದ ಗೌರಿಕುಂಡ್ ರೋಪ್​ವೇಗೆ ಶಂಕುಸ್ಥಾಪನೆ ನೆರವೇರಿದೆ. ಇದು ಎರಡು ಸ್ಥಳಗಳ ನಡುವಿನ ಪ್ರಯಾಣದ ಸಮಯವನ್ನು ಪ್ರಸ್ತುತ 6-7 ಗಂಟೆಗಳ ಸಮಯವನ್ನು 30 ನಿಮಿಷಗಳಿಗೆ ಕಡಿಮೆ ಮಾಡುತ್ತದೆ. ಕೇದಾರನಾಥದಲ್ಲಿ ರೋಪ್‌ವೇ ಸುಮಾರು 9.7 ಕಿಮೀ ಉದ್ದವಿರುತ್ತದೆ ಮತ್ತು ಗೌರಿಕುಂಡ್ ಅನ್ನು ಕೇದಾರನಾಥಕ್ಕೆ ಸಂಪರ್ಕಿಸುತ್ತದೆ.

ಇಂದು ಕೇದಾರನಾಥಕ್ಕೆ ಸಂಪರ್ಕಿಸುವ 9.7 ಕಿಮೀ ಉದ್ದದ ಗೌರಿಕುಂಡ್ ರೋಪ್​ವೇಗೆ ಶಂಕುಸ್ಥಾಪನೆ ನೆರವೇರಿದೆ. ಇದು ಎರಡು ಸ್ಥಳಗಳ ನಡುವಿನ ಪ್ರಯಾಣದ ಸಮಯವನ್ನು ಪ್ರಸ್ತುತ 6-7 ಗಂಟೆಗಳ ಸಮಯವನ್ನು 30 ನಿಮಿಷಗಳಿಗೆ ಕಡಿಮೆ ಮಾಡುತ್ತದೆ. ಕೇದಾರನಾಥದಲ್ಲಿ ರೋಪ್‌ವೇ ಸುಮಾರು 9.7 ಕಿಮೀ ಉದ್ದವಿರುತ್ತದೆ ಮತ್ತು ಗೌರಿಕುಂಡ್ ಅನ್ನು ಕೇದಾರನಾಥಕ್ಕೆ ಸಂಪರ್ಕಿಸುತ್ತದೆ.

10 / 12
ಇದಾದ ಬಳಿಕ ಬದರಿನಾಥ ದೇಗುಲದಲ್ಲಿ ಪ್ರಾರ್ಥನೆಯಲ್ಲಿ ಪಾಲ್ಗೊಂಡು ನದಿ ತೀರದ ಅಭಿವೃದ್ಧಿಯನ್ನು ಪರಿಶೀಲಿಸಲಿದ್ದಾರೆ. ನಂತರ ಮಾಣ ಗ್ರಾಮದಲ್ಲಿ ರಸ್ತೆ ಮತ್ತು ರೋಪ್ ವೇ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಇದಾದ ಬಳಿಕ ಬದರಿನಾಥ ದೇಗುಲದಲ್ಲಿ ಪ್ರಾರ್ಥನೆಯಲ್ಲಿ ಪಾಲ್ಗೊಂಡು ನದಿ ತೀರದ ಅಭಿವೃದ್ಧಿಯನ್ನು ಪರಿಶೀಲಿಸಲಿದ್ದಾರೆ. ನಂತರ ಮಾಣ ಗ್ರಾಮದಲ್ಲಿ ರಸ್ತೆ ಮತ್ತು ರೋಪ್ ವೇ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

11 / 12
ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮತ್ತು ಜನಸಂದಣಿಯನ್ನು ನಿಯಂತ್ರಿಸಲು ಕೇದಾರನಾಥದಲ್ಲಿ ನಿರ್ಮಿಸಲಾದ ಹೊಸ ಮಂದಾಕಿನಿ ಆಸ್ತ ಪಥ ಮತ್ತು ಸರಸ್ವತಿ ಆಸ್ತ ಪಥವನ್ನು ಮೋದಿ ಪರಿಶೀಲಿಸಿದ್ದಾರೆ. ಬಳಿಕ ಈ ಯೋಜನೆಗಳನ್ನು ನಿರ್ಮಿಸಿದ ಕಾರ್ಮಿಕರೊಂದಿಗೆ ಸಂವಾದ ನಡೆಸಿದ್ದಾರೆ.

ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮತ್ತು ಜನಸಂದಣಿಯನ್ನು ನಿಯಂತ್ರಿಸಲು ಕೇದಾರನಾಥದಲ್ಲಿ ನಿರ್ಮಿಸಲಾದ ಹೊಸ ಮಂದಾಕಿನಿ ಆಸ್ತ ಪಥ ಮತ್ತು ಸರಸ್ವತಿ ಆಸ್ತ ಪಥವನ್ನು ಮೋದಿ ಪರಿಶೀಲಿಸಿದ್ದಾರೆ. ಬಳಿಕ ಈ ಯೋಜನೆಗಳನ್ನು ನಿರ್ಮಿಸಿದ ಕಾರ್ಮಿಕರೊಂದಿಗೆ ಸಂವಾದ ನಡೆಸಿದ್ದಾರೆ.

12 / 12
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ