ಕೃಷ್ಣನೂರು ಉಡುಪಿಯಲ್ಲಿ ಪ್ರಧಾನಿ ಮೋದಿ ಹವಾ: ರೋಡ್ ಶೋ, ಗೀತಾ ಪಾರಾಯಣ, ಕನಕನ ಕಿಂಡಿಯ ಸ್ವರ್ಣ ಕವಚ ಲೋಕಾರ್ಪಣೆ
ಉಡುಪಿ, ನವೆಂಬರ್ 28: ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಉಡುಪಿಗೆ ಭೇಟಿ ನೀಡಿದರು. ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೀತೆ ಪಠಣ ಮಾಡಿದರು. ಉಡುಪಿಯಲ್ಲಿ ಕಣ್ಣು ಹಾಯಿಸಿದಲ್ಲೆಲ್ಲ ಕೇಸರಿ ಧ್ವಜಗಳ ಹಾರಾಟ, ರಸ್ತೆ ರಸ್ತೆಯಲ್ಲೂ ಹೂವಿನ ಮಳೆಯ ಸ್ವಾಗತ, ಅಭಿಮಾನಿಗಳಿಂದ ಜಯಘೋಷ ಮೊಳಗಿದ್ದು, ಕಾಣಿಸಿತು.

1 / 6

2 / 6

3 / 6

4 / 6

5 / 6

6 / 6
Follow Us




