AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ದಾವೂದಿ ಬೋಹ್ರಾ ಮುಸ್ಲಿಮರ ಶಿಕ್ಷಣ ಸಂಸ್ಥೆ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Dawoodi Bohra Muslims: ದಾವೂದಿ ಬೊಹ್ರಾ ಸಮುದಾಯದ ಪ್ರಮುಖ ಶಿಕ್ಷಣ ಸಂಸ್ಥೆಯಾದ ಅಲ್ಜಮಿಯಾ-ತುಸ್-ಸೈಫಿಯಾ ಅರೇಬಿಕ್ ಅಕಾಡೆಮಿಯ ಮುಂಬೈ ಕ್ಯಾಂಪಸ್ ಅನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು.

ರಶ್ಮಿ ಕಲ್ಲಕಟ್ಟ
|

Updated on:Feb 10, 2023 | 8:24 PM

Share
ದಾವೂದಿ ಬೋಹ್ರಾ ಮುಸ್ಲಿಮರ ಶಿಕ್ಷಣ ಸಂಸ್ಥೆಯ ಹೊಸ ಕ್ಯಾಂಪಸ್ ಅನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದ್ದಾರೆ

ದಾವೂದಿ ಬೋಹ್ರಾ ಮುಸ್ಲಿಮರ ಶಿಕ್ಷಣ ಸಂಸ್ಥೆಯ ಹೊಸ ಕ್ಯಾಂಪಸ್ ಅನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದ್ದಾರೆ

1 / 15
ಮುಂಬೈನ ಅತ್ಯಂತ ಪ್ರಭಾವಿ ಸಮುದಾಯಗಳಲ್ಲಿ ಒಂದಾಗಿದೆ ದಾವೂದಿ ಬೋಹ್ರಾ

ಮುಂಬೈನ ಅತ್ಯಂತ ಪ್ರಭಾವಿ ಸಮುದಾಯಗಳಲ್ಲಿ ಒಂದಾಗಿದೆ ದಾವೂದಿ ಬೋಹ್ರಾ

2 / 15
ಉಪನಗರ ಅಂಧೇರಿಯ ಮರೋಲ್‌ನಲ್ಲಿರುವ ಅಲ್ಜಮಿಯಾ-ತುಸ್-ಸೈಫಿಯಾ (ದಿ ಸೈಫೀ ಅಕಾಡೆಮಿ) ಹೊಸ ಕ್ಯಾಂಪಸ್​​ನಲ್ಲಿ ಮೋದಿ

ಉಪನಗರ ಅಂಧೇರಿಯ ಮರೋಲ್‌ನಲ್ಲಿರುವ ಅಲ್ಜಮಿಯಾ-ತುಸ್-ಸೈಫಿಯಾ (ದಿ ಸೈಫೀ ಅಕಾಡೆಮಿ) ಹೊಸ ಕ್ಯಾಂಪಸ್​​ನಲ್ಲಿ ಮೋದಿ

3 / 15
ಉದ್ಘಾಟನಾ ಸಮಾರಂಭದಲ್ಲಿ ಕುಟುಂಬದ ಸದಸ್ಯನಾಗಿ ಭಾಗವಹಿಸುತ್ತಿದ್ದೇನೆ, "ಪ್ರಧಾನಿಯಾಗಿ ಅಲ್ಲ" ಎಂದ ಮೋದಿ.

ಉದ್ಘಾಟನಾ ಸಮಾರಂಭದಲ್ಲಿ ಕುಟುಂಬದ ಸದಸ್ಯನಾಗಿ ಭಾಗವಹಿಸುತ್ತಿದ್ದೇನೆ, "ಪ್ರಧಾನಿಯಾಗಿ ಅಲ್ಲ" ಎಂದ ಮೋದಿ.

4 / 15
ಬೋಹ್ರಾ ಮುಸ್ಲಿಂ ಸಮುದಾಯದೊಂದಿಗೆ ಮೋದಿ ನಿಕಟ ಸಂಬಂಧ ಹೊಂದಿದ್ದಾರೆ

ಬೋಹ್ರಾ ಮುಸ್ಲಿಂ ಸಮುದಾಯದೊಂದಿಗೆ ಮೋದಿ ನಿಕಟ ಸಂಬಂಧ ಹೊಂದಿದ್ದಾರೆ

5 / 15
ಇಂದು ಅಲ್ಜಮಿಯಾ-ತುಸ್-ಸೈಫಿಯಾ ಉದ್ಘಾಟನೆಯು ಬದಲಾಗುತ್ತಿರುವ ಕಾಲದೊಂದಿಗೆ ಅಭಿವೃದ್ಧಿಯ ಸಂಕೇತವಾಗಿದೆ ಎಂದು ಮೋದಿ ಹೇಳಿದ್ದಾರೆ.

ಇಂದು ಅಲ್ಜಮಿಯಾ-ತುಸ್-ಸೈಫಿಯಾ ಉದ್ಘಾಟನೆಯು ಬದಲಾಗುತ್ತಿರುವ ಕಾಲದೊಂದಿಗೆ ಅಭಿವೃದ್ಧಿಯ ಸಂಕೇತವಾಗಿದೆ ಎಂದು ಮೋದಿ ಹೇಳಿದ್ದಾರೆ.

6 / 15
ದಾವೂದಿ ಬೋಹ್ರಾ ಸಮುದಾಯವು ಕಾಲಾನಂತರದಲ್ಲಿ ನಿರಂತರವಾಗಿ ಪ್ರಗತಿ ಸಾಧಿಸುತ್ತಿದೆ ಎಂದ ಪ್ರಧಾನಿ

ದಾವೂದಿ ಬೋಹ್ರಾ ಸಮುದಾಯವು ಕಾಲಾನಂತರದಲ್ಲಿ ನಿರಂತರವಾಗಿ ಪ್ರಗತಿ ಸಾಧಿಸುತ್ತಿದೆ ಎಂದ ಪ್ರಧಾನಿ

7 / 15
ಸಮುದಾಯದ ಕಲಿಕೆಯ ಸಂಪ್ರದಾಯಗಳು ಮತ್ತು ಸಾಹಿತ್ಯ ಸಂಸ್ಕೃತಿಯನ್ನು ರಕ್ಷಿಸಲು ದಿ ಸೈಫೀ ಅಕಾಡೆಮಿ ಕಾರ್ಯನಿರ್ವಹಿಸುತ್ತದೆ.

ಸಮುದಾಯದ ಕಲಿಕೆಯ ಸಂಪ್ರದಾಯಗಳು ಮತ್ತು ಸಾಹಿತ್ಯ ಸಂಸ್ಕೃತಿಯನ್ನು ರಕ್ಷಿಸಲು ದಿ ಸೈಫೀ ಅಕಾಡೆಮಿ ಕಾರ್ಯನಿರ್ವಹಿಸುತ್ತದೆ.

8 / 15
ನಿಮ್ಮೆಲ್ಲರ ಬಳಿಗೆ ಬಂದಿರುವುದು ಒಂದು ಕುಟುಂಬಕ್ಕೆ ಬಂದಂತೆ ಭಾಸವಾಗುತ್ತಿದೆ. ನಾನು ಇಂದು ನಿಮ್ಮ ವಿಡಿಯೊ ನೋಡಿದೆ.ನೀವು ಪ್ರಧಾನಿ ಅಥವಾ ಮುಖ್ಯಮಂತ್ರಿ ಎಂದು ಪದೇ ಪದೇ ಹೇಳುತ್ತೀರಿ. ನಾನು ನಿಮ್ಮ ಕುಟುಂಬದ ಸದಸ್ಯ: ಪ್ರಧಾನಿ ಮೋದಿ

ನಿಮ್ಮೆಲ್ಲರ ಬಳಿಗೆ ಬಂದಿರುವುದು ಒಂದು ಕುಟುಂಬಕ್ಕೆ ಬಂದಂತೆ ಭಾಸವಾಗುತ್ತಿದೆ. ನಾನು ಇಂದು ನಿಮ್ಮ ವಿಡಿಯೊ ನೋಡಿದೆ.ನೀವು ಪ್ರಧಾನಿ ಅಥವಾ ಮುಖ್ಯಮಂತ್ರಿ ಎಂದು ಪದೇ ಪದೇ ಹೇಳುತ್ತೀರಿ. ನಾನು ನಿಮ್ಮ ಕುಟುಂಬದ ಸದಸ್ಯ: ಪ್ರಧಾನಿ ಮೋದಿ

9 / 15
ನಾನು ಅದೃಷ್ಟಶಾಲಿ. ನಾನು 4 ತಲೆಮಾರುಗಳಿಂದ ಈ ಕುಟುಂಬದೊಂದಿಗೆ ಸಂಪರ್ಕ ಹೊಂದಿದ್ದೇನೆ. ಎಲ್ಲಾ 4 ತಲೆಮಾರುಗಳು ನನ್ನ ಮನೆಗೆ ಭೇಟಿ ನೀಡಿವೆ ಎಂದು ಮೋದಿ ಹೇಳಿದ್ದಾರೆ.

ನಾನು ಅದೃಷ್ಟಶಾಲಿ. ನಾನು 4 ತಲೆಮಾರುಗಳಿಂದ ಈ ಕುಟುಂಬದೊಂದಿಗೆ ಸಂಪರ್ಕ ಹೊಂದಿದ್ದೇನೆ. ಎಲ್ಲಾ 4 ತಲೆಮಾರುಗಳು ನನ್ನ ಮನೆಗೆ ಭೇಟಿ ನೀಡಿವೆ ಎಂದು ಮೋದಿ ಹೇಳಿದ್ದಾರೆ.

10 / 15
ಮಾತೃಭಾಷೆಯಲ್ಲಿ ಕಲಿಯಲು ಅವಕಾಶ ಕಲ್ಪಿಸುವ ಮೂಲಕ ಕೇಂದ್ರವು ಶಿಕ್ಷಣದಲ್ಲಿ ಮಹತ್ವದ ಬದಲಾವಣೆ ತಂದಿದೆ: ಪ್ರಧಾನಿ ನರೇಂದ್ರ ಮೋದಿ

ಮಾತೃಭಾಷೆಯಲ್ಲಿ ಕಲಿಯಲು ಅವಕಾಶ ಕಲ್ಪಿಸುವ ಮೂಲಕ ಕೇಂದ್ರವು ಶಿಕ್ಷಣದಲ್ಲಿ ಮಹತ್ವದ ಬದಲಾವಣೆ ತಂದಿದೆ: ಪ್ರಧಾನಿ ನರೇಂದ್ರ ಮೋದಿ

11 / 15
2019 ರಲ್ಲಿ ತಮ್ಮ ಅಮೆರಿಕ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಹೂಸ್ಟನ್‌ನಲ್ಲಿ ದಾವೂದಿ ಬೋಹ್ರಾ ಸಮುದಾಯದ ಸದಸ್ಯರನ್ನು ಭೇಟಿಯಾಗಿ ಸಂವಾದ ನಡೆಸಿದ್ದರು

2019 ರಲ್ಲಿ ತಮ್ಮ ಅಮೆರಿಕ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಹೂಸ್ಟನ್‌ನಲ್ಲಿ ದಾವೂದಿ ಬೋಹ್ರಾ ಸಮುದಾಯದ ಸದಸ್ಯರನ್ನು ಭೇಟಿಯಾಗಿ ಸಂವಾದ ನಡೆಸಿದ್ದರು

12 / 15
ದಾವೂದಿ ಬೊಹ್ರಾ ಸಮುದಾಯವು ಕಾಲಾನಂತರದಲ್ಲಿ ಬದಲಾವಣೆ ಮತ್ತು ಅಭಿವೃದ್ಧಿಯ ಪರೀಕ್ಷೆಯಲ್ಲಿ ಗೆದ್ದಿದೆ ಎಂದ ಪ್ರಧಾನಿ

ದಾವೂದಿ ಬೊಹ್ರಾ ಸಮುದಾಯವು ಕಾಲಾನಂತರದಲ್ಲಿ ಬದಲಾವಣೆ ಮತ್ತು ಅಭಿವೃದ್ಧಿಯ ಪರೀಕ್ಷೆಯಲ್ಲಿ ಗೆದ್ದಿದೆ ಎಂದ ಪ್ರಧಾನಿ

13 / 15
ಆಕಾಂಕ್ಷೆಗಳ ಹಿಂದೆ ಒಳ್ಳೆಯ ಉದ್ದೇಶವಿದ್ದಾಗ, ಫಲಿತಾಂಶಗಳು ಯಾವಾಗಲೂ ಧನಾತ್ಮಕವಾಗಿರುತ್ತವೆ. ಅಲ್ಜಮಿಯಾ-ತುಸ್-ಸೈಫಿಯಾ ಇದಕ್ಕೆ ಉದಾಹರಣೆ- ಮೋದಿ

ಆಕಾಂಕ್ಷೆಗಳ ಹಿಂದೆ ಒಳ್ಳೆಯ ಉದ್ದೇಶವಿದ್ದಾಗ, ಫಲಿತಾಂಶಗಳು ಯಾವಾಗಲೂ ಧನಾತ್ಮಕವಾಗಿರುತ್ತವೆ. ಅಲ್ಜಮಿಯಾ-ತುಸ್-ಸೈಫಿಯಾ ಇದಕ್ಕೆ ಉದಾಹರಣೆ- ಮೋದಿ

14 / 15
ಮುಂಬೈನಲ್ಲಿ ಶುಕ್ರವಾರ ಅರೇಬಿಕ್ ಅಕಾಡೆಮಿಯನ್ನು ಉದ್ಧಾಟಿಸುವ ಮೂಲಕ ಬೋಹ್ರಾ  ಸಮುದಾಯದೊಂದಿಗಿನ ತಮ್ಮ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಿದ್ದಾರೆ

ಮುಂಬೈನಲ್ಲಿ ಶುಕ್ರವಾರ ಅರೇಬಿಕ್ ಅಕಾಡೆಮಿಯನ್ನು ಉದ್ಧಾಟಿಸುವ ಮೂಲಕ ಬೋಹ್ರಾ ಸಮುದಾಯದೊಂದಿಗಿನ ತಮ್ಮ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಿದ್ದಾರೆ

15 / 15

Published On - 8:21 pm, Fri, 10 February 23

Follow Us
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು