AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ತಿರುಚಿರಾಪಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಕಟ್ಟಡ ಹೀಗಿದೆ ನೋಡಿ

ತಮಿಳುನಾಡಿನ ತಿರುಚಿರಾಪಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನವಾಗಿ ಅಭಿವೃದ್ಧಿಪಡಿಸಿರುವ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದು, ಟರ್ಮಿನಲ್ ವಾರ್ಷಿಕವಾಗಿ 44 ಲಕ್ಷ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿದೆ

ರಶ್ಮಿ ಕಲ್ಲಕಟ್ಟ
|

Updated on: Jan 02, 2024 | 2:26 PM

ತಮಿಳುನಾಡಿನ ತಿರುಚಿರಾಪಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನವಾಗಿ ಅಭಿವೃದ್ಧಿಪಡಿಸಿರುವ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉದ್ಘಾಟಿಸಿದ್ದಾರೆ

ತಮಿಳುನಾಡಿನ ತಿರುಚಿರಾಪಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನವಾಗಿ ಅಭಿವೃದ್ಧಿಪಡಿಸಿರುವ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉದ್ಘಾಟಿಸಿದ್ದಾರೆ

1 / 9
₹ 1,100 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಎರಡು ಹಂತದ ಟರ್ಮಿನಲ್ ವಾರ್ಷಿಕವಾಗಿ 44 ಲಕ್ಷ ಪ್ರಯಾಣಿಕರಿಗೆ ಮತ್ತು ಪೀಕ್ ಅವರ್‌ನಲ್ಲಿ ಸುಮಾರು 3,500 ಪ್ರಯಾಣಿಕರಿಗೆ ಸೇವೆ ಸಲ್ಲಿಸುವ ಸಾಮರ್ಥ್ಯವನ್ನು ಹೊಂದಿದೆ

₹ 1,100 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಎರಡು ಹಂತದ ಟರ್ಮಿನಲ್ ವಾರ್ಷಿಕವಾಗಿ 44 ಲಕ್ಷ ಪ್ರಯಾಣಿಕರಿಗೆ ಮತ್ತು ಪೀಕ್ ಅವರ್‌ನಲ್ಲಿ ಸುಮಾರು 3,500 ಪ್ರಯಾಣಿಕರಿಗೆ ಸೇವೆ ಸಲ್ಲಿಸುವ ಸಾಮರ್ಥ್ಯವನ್ನು ಹೊಂದಿದೆ

2 / 9
ಹೊಸದಾಗಿ ಅಭಿವೃದ್ಧಿಪಡಿಸಲಾದ ಟರ್ಮಿನಲ್ ಕಟ್ಟಡವು 60 ಚೆಕ್-ಇನ್ ಕೌಂಟರ್‌ಗಳು, ಐದು ಬ್ಯಾಗೇಜ್ ಕರೋಸಲ್, 60 ಆಗಮನ  ಎಮಿಗ್ರೇಷನ್  ಕೌಂಟರ್‌ಗಳು ಮತ್ತು 44 ನಿರ್ಗಮನ ಎಮಿಗ್ರೇಷನ್ ಕೌಂಟರ್‌ಗಳನ್ನು ಹೊಂದಿದೆ.

ಹೊಸದಾಗಿ ಅಭಿವೃದ್ಧಿಪಡಿಸಲಾದ ಟರ್ಮಿನಲ್ ಕಟ್ಟಡವು 60 ಚೆಕ್-ಇನ್ ಕೌಂಟರ್‌ಗಳು, ಐದು ಬ್ಯಾಗೇಜ್ ಕರೋಸಲ್, 60 ಆಗಮನ ಎಮಿಗ್ರೇಷನ್ ಕೌಂಟರ್‌ಗಳು ಮತ್ತು 44 ನಿರ್ಗಮನ ಎಮಿಗ್ರೇಷನ್ ಕೌಂಟರ್‌ಗಳನ್ನು ಹೊಂದಿದೆ.

3 / 9
ಕಟ್ಟಡದ ವಿನ್ಯಾಸವು ತಿರುಚಿರಾಪಳ್ಳಿಯ ಸಾಂಸ್ಕೃತಿಕ ರೂಪವನ್ನು ಅಳವಡಿಸಿಕೊಂಡಿದೆ. ಕೋಲಂ ಕಲೆಯಿಂದ ಹಿಡಿದು ಶ್ರೀರಂಗಂ ದೇವಾಲಯದ ಬಣ್ಣಗಳು ಮತ್ತು ಇತರ ಕಲಾ ಪ್ರಕಾರಗಳನ್ನು ಇಲ್ಲಿ  ಕಾಣಬಹುದು.

ಕಟ್ಟಡದ ವಿನ್ಯಾಸವು ತಿರುಚಿರಾಪಳ್ಳಿಯ ಸಾಂಸ್ಕೃತಿಕ ರೂಪವನ್ನು ಅಳವಡಿಸಿಕೊಂಡಿದೆ. ಕೋಲಂ ಕಲೆಯಿಂದ ಹಿಡಿದು ಶ್ರೀರಂಗಂ ದೇವಾಲಯದ ಬಣ್ಣಗಳು ಮತ್ತು ಇತರ ಕಲಾ ಪ್ರಕಾರಗಳನ್ನು ಇಲ್ಲಿ ಕಾಣಬಹುದು.

4 / 9
ತಿರುಚಿರಾಪಳ್ಳಿ ವಿಮಾನ ನಿಲ್ದಾಣವು ಅಂತರರಾಷ್ಟ್ರೀಯ ಪ್ರಯಾಣಿಕರ ದಟ್ಟಣೆಯ ದೃಷ್ಟಿಯಿಂದ ತಮಿಳುನಾಡಿನ ಚೆನ್ನೈ ನಂತರ ಎರಡನೇ ಅತಿದೊಡ್ಡ ವಿಮಾನ ನಿಲ್ದಾಣವಾಗಿದೆ.

ತಿರುಚಿರಾಪಳ್ಳಿ ವಿಮಾನ ನಿಲ್ದಾಣವು ಅಂತರರಾಷ್ಟ್ರೀಯ ಪ್ರಯಾಣಿಕರ ದಟ್ಟಣೆಯ ದೃಷ್ಟಿಯಿಂದ ತಮಿಳುನಾಡಿನ ಚೆನ್ನೈ ನಂತರ ಎರಡನೇ ಅತಿದೊಡ್ಡ ವಿಮಾನ ನಿಲ್ದಾಣವಾಗಿದೆ.

5 / 9
ಈ ಟರ್ಮಿನಲ್ ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುವ ನಿರೀಕ್ಷೆಯಿದೆ, ಉತ್ತಮ ಸಂಪರ್ಕದೊಂದಿಗೆ ಸುಗಮ ವಿಮಾನ ಪ್ರಯಾಣಕ್ಕೆ ಇದು ಕೊಡುಗೆ ನೀಡುತ್ತದೆ.

ಈ ಟರ್ಮಿನಲ್ ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುವ ನಿರೀಕ್ಷೆಯಿದೆ, ಉತ್ತಮ ಸಂಪರ್ಕದೊಂದಿಗೆ ಸುಗಮ ವಿಮಾನ ಪ್ರಯಾಣಕ್ಕೆ ಇದು ಕೊಡುಗೆ ನೀಡುತ್ತದೆ.

6 / 9
ಚಿತ್ರಕಲೆ, ಭಿತ್ತಿಚಿತ್ರಗಳಿಂದ ಕೂಡಿದ ಟರ್ಮಿನಲ್ ಕಟ್ಟಡದಲ್ಲಿರುವ ಕಲಾಕೃತಿಗಳಿಗಾಗಿ ಒಟ್ಟು 100 ಕಲಾವಿದರು ಕೆಲಸ ಮಾಡಿದ್ದು, 30 ದಿನಗಳಲ್ಲಿ ಕಲಾಕೃತಿಗಳನ್ನು ಪೂರ್ಣಗೊಳಿಸಿದ್ದಾರೆ.

ಚಿತ್ರಕಲೆ, ಭಿತ್ತಿಚಿತ್ರಗಳಿಂದ ಕೂಡಿದ ಟರ್ಮಿನಲ್ ಕಟ್ಟಡದಲ್ಲಿರುವ ಕಲಾಕೃತಿಗಳಿಗಾಗಿ ಒಟ್ಟು 100 ಕಲಾವಿದರು ಕೆಲಸ ಮಾಡಿದ್ದು, 30 ದಿನಗಳಲ್ಲಿ ಕಲಾಕೃತಿಗಳನ್ನು ಪೂರ್ಣಗೊಳಿಸಿದ್ದಾರೆ.

7 / 9
ತಿರುಚಿರಾಪಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್  ಸುಮಾರು 75000 ಚದರ ಮೀಟರ್‌ ವ್ಯಾಪ್ತಿ ಹೊಂದಿದೆ

ತಿರುಚಿರಾಪಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಸುಮಾರು 75000 ಚದರ ಮೀಟರ್‌ ವ್ಯಾಪ್ತಿ ಹೊಂದಿದೆ

8 / 9
ಅತ್ಯಾಧುನಿಕ ಸೌಕರ್ಯಗಳು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ವೈಶಿಷ್ಟ್ಯಗಳನ್ನು ಹೊಂದಿದೆ ಈ ಹೊಸ ಟರ್ಮಿನಲ್

ಅತ್ಯಾಧುನಿಕ ಸೌಕರ್ಯಗಳು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ವೈಶಿಷ್ಟ್ಯಗಳನ್ನು ಹೊಂದಿದೆ ಈ ಹೊಸ ಟರ್ಮಿನಲ್

9 / 9
Follow us
ಮಂಗಳೂರು: ರಹಿಮಾನ್ ಶವಯಾತ್ರೆಯ ವೇಳೆ ಯುವಕರ ದಾಂಧಲೆ, ವೀಡಿಯೋ ವೈರಲ್
ಮಂಗಳೂರು: ರಹಿಮಾನ್ ಶವಯಾತ್ರೆಯ ವೇಳೆ ಯುವಕರ ದಾಂಧಲೆ, ವೀಡಿಯೋ ವೈರಲ್
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್