AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ತಿರುಚಿರಾಪಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಕಟ್ಟಡ ಹೀಗಿದೆ ನೋಡಿ

ತಮಿಳುನಾಡಿನ ತಿರುಚಿರಾಪಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನವಾಗಿ ಅಭಿವೃದ್ಧಿಪಡಿಸಿರುವ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದು, ಟರ್ಮಿನಲ್ ವಾರ್ಷಿಕವಾಗಿ 44 ಲಕ್ಷ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿದೆ

ರಶ್ಮಿ ಕಲ್ಲಕಟ್ಟ
|

Updated on: Jan 02, 2024 | 2:26 PM

Share
ತಮಿಳುನಾಡಿನ ತಿರುಚಿರಾಪಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನವಾಗಿ ಅಭಿವೃದ್ಧಿಪಡಿಸಿರುವ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉದ್ಘಾಟಿಸಿದ್ದಾರೆ

ತಮಿಳುನಾಡಿನ ತಿರುಚಿರಾಪಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನವಾಗಿ ಅಭಿವೃದ್ಧಿಪಡಿಸಿರುವ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉದ್ಘಾಟಿಸಿದ್ದಾರೆ

1 / 9
₹ 1,100 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಎರಡು ಹಂತದ ಟರ್ಮಿನಲ್ ವಾರ್ಷಿಕವಾಗಿ 44 ಲಕ್ಷ ಪ್ರಯಾಣಿಕರಿಗೆ ಮತ್ತು ಪೀಕ್ ಅವರ್‌ನಲ್ಲಿ ಸುಮಾರು 3,500 ಪ್ರಯಾಣಿಕರಿಗೆ ಸೇವೆ ಸಲ್ಲಿಸುವ ಸಾಮರ್ಥ್ಯವನ್ನು ಹೊಂದಿದೆ

₹ 1,100 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಎರಡು ಹಂತದ ಟರ್ಮಿನಲ್ ವಾರ್ಷಿಕವಾಗಿ 44 ಲಕ್ಷ ಪ್ರಯಾಣಿಕರಿಗೆ ಮತ್ತು ಪೀಕ್ ಅವರ್‌ನಲ್ಲಿ ಸುಮಾರು 3,500 ಪ್ರಯಾಣಿಕರಿಗೆ ಸೇವೆ ಸಲ್ಲಿಸುವ ಸಾಮರ್ಥ್ಯವನ್ನು ಹೊಂದಿದೆ

2 / 9
ಹೊಸದಾಗಿ ಅಭಿವೃದ್ಧಿಪಡಿಸಲಾದ ಟರ್ಮಿನಲ್ ಕಟ್ಟಡವು 60 ಚೆಕ್-ಇನ್ ಕೌಂಟರ್‌ಗಳು, ಐದು ಬ್ಯಾಗೇಜ್ ಕರೋಸಲ್, 60 ಆಗಮನ  ಎಮಿಗ್ರೇಷನ್  ಕೌಂಟರ್‌ಗಳು ಮತ್ತು 44 ನಿರ್ಗಮನ ಎಮಿಗ್ರೇಷನ್ ಕೌಂಟರ್‌ಗಳನ್ನು ಹೊಂದಿದೆ.

ಹೊಸದಾಗಿ ಅಭಿವೃದ್ಧಿಪಡಿಸಲಾದ ಟರ್ಮಿನಲ್ ಕಟ್ಟಡವು 60 ಚೆಕ್-ಇನ್ ಕೌಂಟರ್‌ಗಳು, ಐದು ಬ್ಯಾಗೇಜ್ ಕರೋಸಲ್, 60 ಆಗಮನ ಎಮಿಗ್ರೇಷನ್ ಕೌಂಟರ್‌ಗಳು ಮತ್ತು 44 ನಿರ್ಗಮನ ಎಮಿಗ್ರೇಷನ್ ಕೌಂಟರ್‌ಗಳನ್ನು ಹೊಂದಿದೆ.

3 / 9
ಕಟ್ಟಡದ ವಿನ್ಯಾಸವು ತಿರುಚಿರಾಪಳ್ಳಿಯ ಸಾಂಸ್ಕೃತಿಕ ರೂಪವನ್ನು ಅಳವಡಿಸಿಕೊಂಡಿದೆ. ಕೋಲಂ ಕಲೆಯಿಂದ ಹಿಡಿದು ಶ್ರೀರಂಗಂ ದೇವಾಲಯದ ಬಣ್ಣಗಳು ಮತ್ತು ಇತರ ಕಲಾ ಪ್ರಕಾರಗಳನ್ನು ಇಲ್ಲಿ  ಕಾಣಬಹುದು.

ಕಟ್ಟಡದ ವಿನ್ಯಾಸವು ತಿರುಚಿರಾಪಳ್ಳಿಯ ಸಾಂಸ್ಕೃತಿಕ ರೂಪವನ್ನು ಅಳವಡಿಸಿಕೊಂಡಿದೆ. ಕೋಲಂ ಕಲೆಯಿಂದ ಹಿಡಿದು ಶ್ರೀರಂಗಂ ದೇವಾಲಯದ ಬಣ್ಣಗಳು ಮತ್ತು ಇತರ ಕಲಾ ಪ್ರಕಾರಗಳನ್ನು ಇಲ್ಲಿ ಕಾಣಬಹುದು.

4 / 9
ತಿರುಚಿರಾಪಳ್ಳಿ ವಿಮಾನ ನಿಲ್ದಾಣವು ಅಂತರರಾಷ್ಟ್ರೀಯ ಪ್ರಯಾಣಿಕರ ದಟ್ಟಣೆಯ ದೃಷ್ಟಿಯಿಂದ ತಮಿಳುನಾಡಿನ ಚೆನ್ನೈ ನಂತರ ಎರಡನೇ ಅತಿದೊಡ್ಡ ವಿಮಾನ ನಿಲ್ದಾಣವಾಗಿದೆ.

ತಿರುಚಿರಾಪಳ್ಳಿ ವಿಮಾನ ನಿಲ್ದಾಣವು ಅಂತರರಾಷ್ಟ್ರೀಯ ಪ್ರಯಾಣಿಕರ ದಟ್ಟಣೆಯ ದೃಷ್ಟಿಯಿಂದ ತಮಿಳುನಾಡಿನ ಚೆನ್ನೈ ನಂತರ ಎರಡನೇ ಅತಿದೊಡ್ಡ ವಿಮಾನ ನಿಲ್ದಾಣವಾಗಿದೆ.

5 / 9
ಈ ಟರ್ಮಿನಲ್ ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುವ ನಿರೀಕ್ಷೆಯಿದೆ, ಉತ್ತಮ ಸಂಪರ್ಕದೊಂದಿಗೆ ಸುಗಮ ವಿಮಾನ ಪ್ರಯಾಣಕ್ಕೆ ಇದು ಕೊಡುಗೆ ನೀಡುತ್ತದೆ.

ಈ ಟರ್ಮಿನಲ್ ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುವ ನಿರೀಕ್ಷೆಯಿದೆ, ಉತ್ತಮ ಸಂಪರ್ಕದೊಂದಿಗೆ ಸುಗಮ ವಿಮಾನ ಪ್ರಯಾಣಕ್ಕೆ ಇದು ಕೊಡುಗೆ ನೀಡುತ್ತದೆ.

6 / 9
ಚಿತ್ರಕಲೆ, ಭಿತ್ತಿಚಿತ್ರಗಳಿಂದ ಕೂಡಿದ ಟರ್ಮಿನಲ್ ಕಟ್ಟಡದಲ್ಲಿರುವ ಕಲಾಕೃತಿಗಳಿಗಾಗಿ ಒಟ್ಟು 100 ಕಲಾವಿದರು ಕೆಲಸ ಮಾಡಿದ್ದು, 30 ದಿನಗಳಲ್ಲಿ ಕಲಾಕೃತಿಗಳನ್ನು ಪೂರ್ಣಗೊಳಿಸಿದ್ದಾರೆ.

ಚಿತ್ರಕಲೆ, ಭಿತ್ತಿಚಿತ್ರಗಳಿಂದ ಕೂಡಿದ ಟರ್ಮಿನಲ್ ಕಟ್ಟಡದಲ್ಲಿರುವ ಕಲಾಕೃತಿಗಳಿಗಾಗಿ ಒಟ್ಟು 100 ಕಲಾವಿದರು ಕೆಲಸ ಮಾಡಿದ್ದು, 30 ದಿನಗಳಲ್ಲಿ ಕಲಾಕೃತಿಗಳನ್ನು ಪೂರ್ಣಗೊಳಿಸಿದ್ದಾರೆ.

7 / 9
ತಿರುಚಿರಾಪಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್  ಸುಮಾರು 75000 ಚದರ ಮೀಟರ್‌ ವ್ಯಾಪ್ತಿ ಹೊಂದಿದೆ

ತಿರುಚಿರಾಪಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಸುಮಾರು 75000 ಚದರ ಮೀಟರ್‌ ವ್ಯಾಪ್ತಿ ಹೊಂದಿದೆ

8 / 9
ಅತ್ಯಾಧುನಿಕ ಸೌಕರ್ಯಗಳು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ವೈಶಿಷ್ಟ್ಯಗಳನ್ನು ಹೊಂದಿದೆ ಈ ಹೊಸ ಟರ್ಮಿನಲ್

ಅತ್ಯಾಧುನಿಕ ಸೌಕರ್ಯಗಳು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ವೈಶಿಷ್ಟ್ಯಗಳನ್ನು ಹೊಂದಿದೆ ಈ ಹೊಸ ಟರ್ಮಿನಲ್

9 / 9
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​