ಪ್ರಚಾರದ ಮಧ್ಯೆ ವೃಕ್ಷ ಮಾತೆಯರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ: ತುಳಸಿ ಗೌಡ, ಸುಕ್ರಿ ಬೊಮ್ಮಗೌಡಗೆ ಗೌರವ ನಮನ
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಇಂದು ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಪದ್ಮ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರನ್ನು ಪ್ರಧಾನಿ ಮೋದಿ ಭೇಟಿ ಮಾಡಿದರು.

1 / 5

2 / 5

3 / 5

4 / 5

5 / 5
Follow Us




