AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚಾರದ ಮಧ್ಯೆ ವೃಕ್ಷ ಮಾತೆಯರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ: ತುಳಸಿ ಗೌಡ, ಸುಕ್ರಿ ಬೊಮ್ಮಗೌಡಗೆ ಗೌರವ ನಮನ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಇಂದು ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಪದ್ಮ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರನ್ನು ಪ್ರಧಾನಿ ಮೋದಿ ಭೇಟಿ ಮಾಡಿದರು.

ಗಂಗಾಧರ​ ಬ. ಸಾಬೋಜಿ
|

Updated on: May 03, 2023 | 5:21 PM

Share
ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. 
ಬಿಜೆಪಿಯ ಕೇಂದ್ರ ನಾಯಕರು ರಾಜ್ಯ ಬಿಜೆಪಿ ನಾಯಕರ ಪರ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ
ಮೋದಿ ತೊಡಗಿದ್ದಾರೆ.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಜೆಪಿಯ ಕೇಂದ್ರ ನಾಯಕರು ರಾಜ್ಯ ಬಿಜೆಪಿ ನಾಯಕರ ಪರ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ತೊಡಗಿದ್ದಾರೆ.

1 / 5
ಈ ಹಿನ್ನೆಲೆ ಇಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾಗೆ ಭೇಟಿ ನೀಡಿದ್ದರು. ಈ ವೇಳೆ 
ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಪದ್ಮ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ 
ಅವರನ್ನು ಪ್ರಧಾನಿ ಮೋದಿ ಭೇಟಿ ಮಾಡಿ, ಗೌರವ ನಮನ ಸಲ್ಲಿಸಿದ್ದಾರೆ.

ಈ ಹಿನ್ನೆಲೆ ಇಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾಗೆ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಪದ್ಮ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರನ್ನು ಪ್ರಧಾನಿ ಮೋದಿ ಭೇಟಿ ಮಾಡಿ, ಗೌರವ ನಮನ ಸಲ್ಲಿಸಿದ್ದಾರೆ.

2 / 5
ರಾಜ್ಯದ ವಿವಿಧ ಕ್ಷೇತ್ರಗಳಿಗೆ ಪ್ರಧಾನಿ ಮೋದಿ ಭೇಟಿ ನೀಡುತ್ತಿದ್ದಾರೆ. ಅಭ್ಯರ್ಥಿಗಳ ಪರ ಮತಯಾಚನೆಯ 
ಮಧ್ಯೆಯೂ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರನ್ನು ಮೋದಿ ಮರೆಯದಿರುವುದು 
ವಿಶೇಷ.

ರಾಜ್ಯದ ವಿವಿಧ ಕ್ಷೇತ್ರಗಳಿಗೆ ಪ್ರಧಾನಿ ಮೋದಿ ಭೇಟಿ ನೀಡುತ್ತಿದ್ದಾರೆ. ಅಭ್ಯರ್ಥಿಗಳ ಪರ ಮತಯಾಚನೆಯ ಮಧ್ಯೆಯೂ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರನ್ನು ಮೋದಿ ಮರೆಯದಿರುವುದು ವಿಶೇಷ.

3 / 5
ಹಾಲಕ್ಕಿ ಸಮುದಾಯಕ್ಕೆ ಸೇರಿದ ಈ ಮಾಹಾನ್​ ಮಹಿಳೆಯರ ಸಾಧನೆಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾಗಳಲ್ಲಿ 
ಒಂದಾದ  ಪದ್ಮ ಪ್ರಶಸ್ತಿಯನ್ನು ಭಾರತ ಸರ್ಕಾರ ನೀಡಿ ಗೌರವಿಸಿತ್ತು.

ಹಾಲಕ್ಕಿ ಸಮುದಾಯಕ್ಕೆ ಸೇರಿದ ಈ ಮಾಹಾನ್​ ಮಹಿಳೆಯರ ಸಾಧನೆಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಯನ್ನು ಭಾರತ ಸರ್ಕಾರ ನೀಡಿ ಗೌರವಿಸಿತ್ತು.

4 / 5
ಪ್ರಧಾನಿ ಮೋದಿ ಅವರನ್ನು ವೃಕ್ಷ ಮಾತೆ ತುಳಸಿ ಗೌಡ ಅವರು ಆರ್ಶೀವದಿಸಿದರು.

ಪ್ರಧಾನಿ ಮೋದಿ ಅವರನ್ನು ವೃಕ್ಷ ಮಾತೆ ತುಳಸಿ ಗೌಡ ಅವರು ಆರ್ಶೀವದಿಸಿದರು.

5 / 5
Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ