AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ಕಲಾವಿದನ ಕೈಚಳಕಕ್ಕೆ ಮೋದಿ ಫಿದಾ: ರೋಡ್ ಶೋ ವೇಳೆ ಫೋಟೋ ಕೇಳಿ ಪಡೆದ ನಮೋ

ಲೋಕಸಭಾ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕಡಲನಗರಿ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಯುವ ಕಲಾವಿದರೊಬ್ಬರು ಬಿಡಿಸಿದ ತಮ್ಮ ಚಿತ್ರವನ್ನು ಪ್ರಧಾನಿ ಮೋದಿ ಪಡೆದುಕೊಂಡಿದ್ದಾರೆ.

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Apr 15, 2024 | 3:48 PM

Share
ಲೋಕಸಭಾ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕಡಲನಗರಿ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಯುವ ಕಲಾವಿದರೊಬ್ಬರು ಬಿಡಿಸಿದ ತಮ್ಮ ಫೋಟೋವನ್ನು ಪ್ರಧಾನಿ ಮೋದಿ ಪಡೆದುಕೊಂಡಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕಡಲನಗರಿ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಯುವ ಕಲಾವಿದರೊಬ್ಬರು ಬಿಡಿಸಿದ ತಮ್ಮ ಫೋಟೋವನ್ನು ಪ್ರಧಾನಿ ಮೋದಿ ಪಡೆದುಕೊಂಡಿದ್ದಾರೆ.

1 / 5
ನಿನ್ನೆ ಮಂಗಳೂರಿಗೆ ಆಮಿಸಿದ್ದ ಪ್ರಧಾನಿ ಮೋದಿಗೆ ಕೊಡಲೆಂದೇ ತೊಕ್ಕೊಟ್ಟು ನಿವಾಸಿ ಯುವ ಕಲಾವಿದ ಕಿರಣ್​ ಎಂಬುವವರು ಚಿತ್ರವನ್ನು ಬಿಡಿಸಿದ್ದಾರೆ.

ನಿನ್ನೆ ಮಂಗಳೂರಿಗೆ ಆಮಿಸಿದ್ದ ಪ್ರಧಾನಿ ಮೋದಿಗೆ ಕೊಡಲೆಂದೇ ತೊಕ್ಕೊಟ್ಟು ನಿವಾಸಿ ಯುವ ಕಲಾವಿದ ಕಿರಣ್​ ಎಂಬುವವರು ಚಿತ್ರವನ್ನು ಬಿಡಿಸಿದ್ದಾರೆ.

2 / 5
20X24 ಫ್ರೇಮ್​​ನಲ್ಲಿ ಪ್ರಧಾನಿ ಮೋದಿಯವರ ಆಯಿಲ್ ಪೇಂಟ್​ ಚಿತ್ರವನ್ನು ಬಿಡಿಸಿದ್ದು, ರೋಡ್ ಶೋ ವೇಳೆ ತಾನು ಬಿಡಿಸಿದ ಚಿತ್ರವನ್ನು ಮೋದಿ ಎದುರು ಪ್ರದರ್ಶಿಸಿದ್ದಾರೆ.

20X24 ಫ್ರೇಮ್​​ನಲ್ಲಿ ಪ್ರಧಾನಿ ಮೋದಿಯವರ ಆಯಿಲ್ ಪೇಂಟ್​ ಚಿತ್ರವನ್ನು ಬಿಡಿಸಿದ್ದು, ರೋಡ್ ಶೋ ವೇಳೆ ತಾನು ಬಿಡಿಸಿದ ಚಿತ್ರವನ್ನು ಮೋದಿ ಎದುರು ಪ್ರದರ್ಶಿಸಿದ್ದಾರೆ.

3 / 5
ಈ ವೇಳೆ ಚಿತ್ರವನ್ನು ನೋಡಿ ಮೆಚ್ಚಿಕೊಂಡ ಪ್ರಧಾನಿ ಮೋದಿ ನೀಡುವಂತೆ ಹೇಳಿದ್ದಾರೆ.

ಈ ವೇಳೆ ಚಿತ್ರವನ್ನು ನೋಡಿ ಮೆಚ್ಚಿಕೊಂಡ ಪ್ರಧಾನಿ ಮೋದಿ ನೀಡುವಂತೆ ಹೇಳಿದ್ದಾರೆ.

4 / 5
ಎಸ್​​ಪಿಜಿ ಅಧಿಕಾರಿಗಳ ಬಳಿ ಫೋಟೋ ಪಡೆಯುವಂತೆ ಮೋದಿ ಸೂಚನೆ ನೀಡಿದ್ದು, ಅತ್ತ ಪ್ರಧಾನಿ ಫೋಟೋ ಸ್ವೀಕರಿಸಿದಕ್ಕೆ ಕಲಾವಿದ ಕಿರಣ್​ ಖುಷಿ ವ್ಯಕ್ತಪಡಿಸಿದ್ದಾರೆ.

ಎಸ್​​ಪಿಜಿ ಅಧಿಕಾರಿಗಳ ಬಳಿ ಫೋಟೋ ಪಡೆಯುವಂತೆ ಮೋದಿ ಸೂಚನೆ ನೀಡಿದ್ದು, ಅತ್ತ ಪ್ರಧಾನಿ ಫೋಟೋ ಸ್ವೀಕರಿಸಿದಕ್ಕೆ ಕಲಾವಿದ ಕಿರಣ್​ ಖುಷಿ ವ್ಯಕ್ತಪಡಿಸಿದ್ದಾರೆ.

5 / 5
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ