- Kannada News Photo gallery Karnataka News In Kannada: PM Modi received a picture from the artist at Mangaluru Road Show
ಮಂಗಳೂರಿನ ಕಲಾವಿದನ ಕೈಚಳಕಕ್ಕೆ ಮೋದಿ ಫಿದಾ: ರೋಡ್ ಶೋ ವೇಳೆ ಫೋಟೋ ಕೇಳಿ ಪಡೆದ ನಮೋ
ಲೋಕಸಭಾ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕಡಲನಗರಿ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಯುವ ಕಲಾವಿದರೊಬ್ಬರು ಬಿಡಿಸಿದ ತಮ್ಮ ಚಿತ್ರವನ್ನು ಪ್ರಧಾನಿ ಮೋದಿ ಪಡೆದುಕೊಂಡಿದ್ದಾರೆ.
Updated on: Apr 15, 2024 | 3:48 PM
Share

ಲೋಕಸಭಾ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕಡಲನಗರಿ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಯುವ ಕಲಾವಿದರೊಬ್ಬರು ಬಿಡಿಸಿದ ತಮ್ಮ ಫೋಟೋವನ್ನು ಪ್ರಧಾನಿ ಮೋದಿ ಪಡೆದುಕೊಂಡಿದ್ದಾರೆ.

ನಿನ್ನೆ ಮಂಗಳೂರಿಗೆ ಆಮಿಸಿದ್ದ ಪ್ರಧಾನಿ ಮೋದಿಗೆ ಕೊಡಲೆಂದೇ ತೊಕ್ಕೊಟ್ಟು ನಿವಾಸಿ ಯುವ ಕಲಾವಿದ ಕಿರಣ್ ಎಂಬುವವರು ಚಿತ್ರವನ್ನು ಬಿಡಿಸಿದ್ದಾರೆ.

20X24 ಫ್ರೇಮ್ನಲ್ಲಿ ಪ್ರಧಾನಿ ಮೋದಿಯವರ ಆಯಿಲ್ ಪೇಂಟ್ ಚಿತ್ರವನ್ನು ಬಿಡಿಸಿದ್ದು, ರೋಡ್ ಶೋ ವೇಳೆ ತಾನು ಬಿಡಿಸಿದ ಚಿತ್ರವನ್ನು ಮೋದಿ ಎದುರು ಪ್ರದರ್ಶಿಸಿದ್ದಾರೆ.

ಈ ವೇಳೆ ಚಿತ್ರವನ್ನು ನೋಡಿ ಮೆಚ್ಚಿಕೊಂಡ ಪ್ರಧಾನಿ ಮೋದಿ ನೀಡುವಂತೆ ಹೇಳಿದ್ದಾರೆ.

ಎಸ್ಪಿಜಿ ಅಧಿಕಾರಿಗಳ ಬಳಿ ಫೋಟೋ ಪಡೆಯುವಂತೆ ಮೋದಿ ಸೂಚನೆ ನೀಡಿದ್ದು, ಅತ್ತ ಪ್ರಧಾನಿ ಫೋಟೋ ಸ್ವೀಕರಿಸಿದಕ್ಕೆ ಕಲಾವಿದ ಕಿರಣ್ ಖುಷಿ ವ್ಯಕ್ತಪಡಿಸಿದ್ದಾರೆ.
ಲಾರೆಸ್ ವಿಶ್ವ ಕ್ರೀಡಾ ಪ್ರಶಸ್ತಿಗೆ ಭಾರತ ಮಹಿಳಾ ಕ್ರಿಕೆಟ್ ತಂಡ ನಾಮನಿರ್ದೇಶ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಶಿಶುಗಳ ಶ್ರವಣ ಸಾಮರ್ಥ್ಯ ಪತ್ತೆಹಚ್ಚಲು ಏಮ್ಸ್ನ ಹೊಸ ಪ್ರಯತ್ನ!
ಟಾಕ್ಸಿಕ್ ಅಬ್ಬರ: ‘ತಬಾಹಿ’ ಹಾಡು ಟ್ರೆಂಡ್, ಯಾವ ಭಾಷೆಯಲ್ಲಿ ಅಧಿಕ ವೀಕ್ಷಣೆ?
2 ವರ್ಷ ಮೊದಲೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ: ಬಿಎಸ್ವೈ ವಿರುದ್ಧ ಆಕ್ರೋಶ
ಸಂಚರಿಸುತ್ತಿದ್ದಾಗಲೇ ಬಸ್ನ ಇಂಜಿನ್ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ