AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ಕಲಾವಿದನ ಕೈಚಳಕಕ್ಕೆ ಮೋದಿ ಫಿದಾ: ರೋಡ್ ಶೋ ವೇಳೆ ಫೋಟೋ ಕೇಳಿ ಪಡೆದ ನಮೋ

ಲೋಕಸಭಾ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕಡಲನಗರಿ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಯುವ ಕಲಾವಿದರೊಬ್ಬರು ಬಿಡಿಸಿದ ತಮ್ಮ ಚಿತ್ರವನ್ನು ಪ್ರಧಾನಿ ಮೋದಿ ಪಡೆದುಕೊಂಡಿದ್ದಾರೆ.

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Apr 15, 2024 | 3:48 PM

Share
ಲೋಕಸಭಾ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕಡಲನಗರಿ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಯುವ ಕಲಾವಿದರೊಬ್ಬರು ಬಿಡಿಸಿದ ತಮ್ಮ ಫೋಟೋವನ್ನು ಪ್ರಧಾನಿ ಮೋದಿ ಪಡೆದುಕೊಂಡಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕಡಲನಗರಿ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಯುವ ಕಲಾವಿದರೊಬ್ಬರು ಬಿಡಿಸಿದ ತಮ್ಮ ಫೋಟೋವನ್ನು ಪ್ರಧಾನಿ ಮೋದಿ ಪಡೆದುಕೊಂಡಿದ್ದಾರೆ.

1 / 5
ನಿನ್ನೆ ಮಂಗಳೂರಿಗೆ ಆಮಿಸಿದ್ದ ಪ್ರಧಾನಿ ಮೋದಿಗೆ ಕೊಡಲೆಂದೇ ತೊಕ್ಕೊಟ್ಟು ನಿವಾಸಿ ಯುವ ಕಲಾವಿದ ಕಿರಣ್​ ಎಂಬುವವರು ಚಿತ್ರವನ್ನು ಬಿಡಿಸಿದ್ದಾರೆ.

ನಿನ್ನೆ ಮಂಗಳೂರಿಗೆ ಆಮಿಸಿದ್ದ ಪ್ರಧಾನಿ ಮೋದಿಗೆ ಕೊಡಲೆಂದೇ ತೊಕ್ಕೊಟ್ಟು ನಿವಾಸಿ ಯುವ ಕಲಾವಿದ ಕಿರಣ್​ ಎಂಬುವವರು ಚಿತ್ರವನ್ನು ಬಿಡಿಸಿದ್ದಾರೆ.

2 / 5
20X24 ಫ್ರೇಮ್​​ನಲ್ಲಿ ಪ್ರಧಾನಿ ಮೋದಿಯವರ ಆಯಿಲ್ ಪೇಂಟ್​ ಚಿತ್ರವನ್ನು ಬಿಡಿಸಿದ್ದು, ರೋಡ್ ಶೋ ವೇಳೆ ತಾನು ಬಿಡಿಸಿದ ಚಿತ್ರವನ್ನು ಮೋದಿ ಎದುರು ಪ್ರದರ್ಶಿಸಿದ್ದಾರೆ.

20X24 ಫ್ರೇಮ್​​ನಲ್ಲಿ ಪ್ರಧಾನಿ ಮೋದಿಯವರ ಆಯಿಲ್ ಪೇಂಟ್​ ಚಿತ್ರವನ್ನು ಬಿಡಿಸಿದ್ದು, ರೋಡ್ ಶೋ ವೇಳೆ ತಾನು ಬಿಡಿಸಿದ ಚಿತ್ರವನ್ನು ಮೋದಿ ಎದುರು ಪ್ರದರ್ಶಿಸಿದ್ದಾರೆ.

3 / 5
ಈ ವೇಳೆ ಚಿತ್ರವನ್ನು ನೋಡಿ ಮೆಚ್ಚಿಕೊಂಡ ಪ್ರಧಾನಿ ಮೋದಿ ನೀಡುವಂತೆ ಹೇಳಿದ್ದಾರೆ.

ಈ ವೇಳೆ ಚಿತ್ರವನ್ನು ನೋಡಿ ಮೆಚ್ಚಿಕೊಂಡ ಪ್ರಧಾನಿ ಮೋದಿ ನೀಡುವಂತೆ ಹೇಳಿದ್ದಾರೆ.

4 / 5
ಎಸ್​​ಪಿಜಿ ಅಧಿಕಾರಿಗಳ ಬಳಿ ಫೋಟೋ ಪಡೆಯುವಂತೆ ಮೋದಿ ಸೂಚನೆ ನೀಡಿದ್ದು, ಅತ್ತ ಪ್ರಧಾನಿ ಫೋಟೋ ಸ್ವೀಕರಿಸಿದಕ್ಕೆ ಕಲಾವಿದ ಕಿರಣ್​ ಖುಷಿ ವ್ಯಕ್ತಪಡಿಸಿದ್ದಾರೆ.

ಎಸ್​​ಪಿಜಿ ಅಧಿಕಾರಿಗಳ ಬಳಿ ಫೋಟೋ ಪಡೆಯುವಂತೆ ಮೋದಿ ಸೂಚನೆ ನೀಡಿದ್ದು, ಅತ್ತ ಪ್ರಧಾನಿ ಫೋಟೋ ಸ್ವೀಕರಿಸಿದಕ್ಕೆ ಕಲಾವಿದ ಕಿರಣ್​ ಖುಷಿ ವ್ಯಕ್ತಪಡಿಸಿದ್ದಾರೆ.

5 / 5
Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ