ಮಂಗಳೂರಿನ ಕಲಾವಿದನ ಕೈಚಳಕಕ್ಕೆ ಮೋದಿ ಫಿದಾ: ರೋಡ್ ಶೋ ವೇಳೆ ಫೋಟೋ ಕೇಳಿ ಪಡೆದ ನಮೋ

Edited By:

Updated on: Apr 15, 2024 | 3:48 PM

ಲೋಕಸಭಾ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕಡಲನಗರಿ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಯುವ ಕಲಾವಿದರೊಬ್ಬರು ಬಿಡಿಸಿದ ತಮ್ಮ ಚಿತ್ರವನ್ನು ಪ್ರಧಾನಿ ಮೋದಿ ಪಡೆದುಕೊಂಡಿದ್ದಾರೆ.

1 / 5
ಲೋಕಸಭಾ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕಡಲನಗರಿ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಯುವ ಕಲಾವಿದರೊಬ್ಬರು ಬಿಡಿಸಿದ ತಮ್ಮ ಫೋಟೋವನ್ನು ಪ್ರಧಾನಿ ಮೋದಿ ಪಡೆದುಕೊಂಡಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕಡಲನಗರಿ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಯುವ ಕಲಾವಿದರೊಬ್ಬರು ಬಿಡಿಸಿದ ತಮ್ಮ ಫೋಟೋವನ್ನು ಪ್ರಧಾನಿ ಮೋದಿ ಪಡೆದುಕೊಂಡಿದ್ದಾರೆ.

2 / 5
ನಿನ್ನೆ ಮಂಗಳೂರಿಗೆ ಆಮಿಸಿದ್ದ ಪ್ರಧಾನಿ ಮೋದಿಗೆ ಕೊಡಲೆಂದೇ ತೊಕ್ಕೊಟ್ಟು ನಿವಾಸಿ ಯುವ ಕಲಾವಿದ ಕಿರಣ್​ ಎಂಬುವವರು ಚಿತ್ರವನ್ನು ಬಿಡಿಸಿದ್ದಾರೆ.

ನಿನ್ನೆ ಮಂಗಳೂರಿಗೆ ಆಮಿಸಿದ್ದ ಪ್ರಧಾನಿ ಮೋದಿಗೆ ಕೊಡಲೆಂದೇ ತೊಕ್ಕೊಟ್ಟು ನಿವಾಸಿ ಯುವ ಕಲಾವಿದ ಕಿರಣ್​ ಎಂಬುವವರು ಚಿತ್ರವನ್ನು ಬಿಡಿಸಿದ್ದಾರೆ.

3 / 5
20X24 ಫ್ರೇಮ್​​ನಲ್ಲಿ ಪ್ರಧಾನಿ ಮೋದಿಯವರ ಆಯಿಲ್ ಪೇಂಟ್​ ಚಿತ್ರವನ್ನು ಬಿಡಿಸಿದ್ದು, ರೋಡ್ ಶೋ ವೇಳೆ ತಾನು ಬಿಡಿಸಿದ ಚಿತ್ರವನ್ನು ಮೋದಿ ಎದುರು ಪ್ರದರ್ಶಿಸಿದ್ದಾರೆ.

20X24 ಫ್ರೇಮ್​​ನಲ್ಲಿ ಪ್ರಧಾನಿ ಮೋದಿಯವರ ಆಯಿಲ್ ಪೇಂಟ್​ ಚಿತ್ರವನ್ನು ಬಿಡಿಸಿದ್ದು, ರೋಡ್ ಶೋ ವೇಳೆ ತಾನು ಬಿಡಿಸಿದ ಚಿತ್ರವನ್ನು ಮೋದಿ ಎದುರು ಪ್ರದರ್ಶಿಸಿದ್ದಾರೆ.

4 / 5
ಈ ವೇಳೆ ಚಿತ್ರವನ್ನು ನೋಡಿ ಮೆಚ್ಚಿಕೊಂಡ ಪ್ರಧಾನಿ ಮೋದಿ ನೀಡುವಂತೆ ಹೇಳಿದ್ದಾರೆ.

ಈ ವೇಳೆ ಚಿತ್ರವನ್ನು ನೋಡಿ ಮೆಚ್ಚಿಕೊಂಡ ಪ್ರಧಾನಿ ಮೋದಿ ನೀಡುವಂತೆ ಹೇಳಿದ್ದಾರೆ.

5 / 5
ಎಸ್​​ಪಿಜಿ ಅಧಿಕಾರಿಗಳ ಬಳಿ ಫೋಟೋ ಪಡೆಯುವಂತೆ ಮೋದಿ ಸೂಚನೆ ನೀಡಿದ್ದು, ಅತ್ತ ಪ್ರಧಾನಿ ಫೋಟೋ ಸ್ವೀಕರಿಸಿದಕ್ಕೆ ಕಲಾವಿದ ಕಿರಣ್​ ಖುಷಿ ವ್ಯಕ್ತಪಡಿಸಿದ್ದಾರೆ.

ಎಸ್​​ಪಿಜಿ ಅಧಿಕಾರಿಗಳ ಬಳಿ ಫೋಟೋ ಪಡೆಯುವಂತೆ ಮೋದಿ ಸೂಚನೆ ನೀಡಿದ್ದು, ಅತ್ತ ಪ್ರಧಾನಿ ಫೋಟೋ ಸ್ವೀಕರಿಸಿದಕ್ಕೆ ಕಲಾವಿದ ಕಿರಣ್​ ಖುಷಿ ವ್ಯಕ್ತಪಡಿಸಿದ್ದಾರೆ.

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us