AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಗಳು: ಗುಜರಾತ್ 2ನೇ ಹಂತದ ಚುನಾವಣೆ ಮತದಾನಕ್ಕೂ ಮುನ್ನ ಮನೆಗೆ ಬಂದು ತಾಯಿ ಆಶೀರ್ವಾದ ಪಡೆದ ಮೋದಿ

ನಾಳೆ ನಡೆಯುವ ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ ಚಲಾಯಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಗಾಂಧಿನಗರಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರು, ತಮ್ಮ ತಾಯಿಯ ಆಶೀರ್ವಾದ ಪಡೆದರು.

TV9 Web
| Edited By: |

Updated on:Dec 04, 2022 | 8:40 PM

Share
ಗುಜರಾತ್ ಚುನಾವಣೆಯ 2ನೇ ಹಂತದ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿದರು.

ಗುಜರಾತ್ ಚುನಾವಣೆಯ 2ನೇ ಹಂತದ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿದರು.

1 / 7
ಗುಜರಾತ್ ಅಸೆಂಬ್ಲಿ ಚುನಾವಣೆಯಲ್ಲಿ ಬ್ಯುಸಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಡಿಸೆಂಬರ್ 06) ತಮ್ಮ ನಿವಾಸಕ್ಕೆ ಆಗಮಿಸಿ ತಾಯಿ ಹೀರಾಬೆನ್ ಭೇಟಿ ಮಾಡಿದರು.

ಗುಜರಾತ್ ಅಸೆಂಬ್ಲಿ ಚುನಾವಣೆಯಲ್ಲಿ ಬ್ಯುಸಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಡಿಸೆಂಬರ್ 06) ತಮ್ಮ ನಿವಾಸಕ್ಕೆ ಆಗಮಿಸಿ ತಾಯಿ ಹೀರಾಬೆನ್ ಭೇಟಿ ಮಾಡಿದರು.

2 / 7
ಇದೇ ವೇಳೆ ಮೋದಿ ಅವರು ತಾಯಿ ಹೀರಾಬೆನ್ ಅವರ ಕಾಲು ಮುಟ್ಟಿ ಆಶೀರ್ವಾದ ಪಡೆದುಕೊಂಡರು

ಇದೇ ವೇಳೆ ಮೋದಿ ಅವರು ತಾಯಿ ಹೀರಾಬೆನ್ ಅವರ ಕಾಲು ಮುಟ್ಟಿ ಆಶೀರ್ವಾದ ಪಡೆದುಕೊಂಡರು

3 / 7
ಟೀ ಸೇವಿಸುತ್ತ ತಾಯಿ ಜೊತೆ ಕುಳಿತು ಸಮಲೋಚನೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಟೀ ಸೇವಿಸುತ್ತ ತಾಯಿ ಜೊತೆ ಕುಳಿತು ಸಮಲೋಚನೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ

4 / 7
ನರೇಂದ್ರ ಮೋದಿ ಅವರು ಕಳೆದ ಜೂನ್ 18 ರಂದು ತಾಯಿ ಹೀರಾಬೆನ್ ಅವರ ಹುಟ್ಟುಹಬ್ಬದ ಶುಭಾಶಯ ತಿಳಿಸಲು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿದ್ದರು.ಅದಾದ ಬಳಿಕ ಇದೀಗ ಬರೋಬ್ಬರಿ ಐದು ತಿಂಗಳು ನಂತರ ಮನೆಗೆ ಬಂದಿದ್ದಾರೆ.

ನರೇಂದ್ರ ಮೋದಿ ಅವರು ಕಳೆದ ಜೂನ್ 18 ರಂದು ತಾಯಿ ಹೀರಾಬೆನ್ ಅವರ ಹುಟ್ಟುಹಬ್ಬದ ಶುಭಾಶಯ ತಿಳಿಸಲು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿದ್ದರು.ಅದಾದ ಬಳಿಕ ಇದೀಗ ಬರೋಬ್ಬರಿ ಐದು ತಿಂಗಳು ನಂತರ ಮನೆಗೆ ಬಂದಿದ್ದಾರೆ.

5 / 7
ಇನ್ನು ಮೋದಿ ಅಹಮದಾಬಾದ್‌ನ ಸಬರಮತಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾನದ ಹಕ್ಕು ಹೊಂದಿದ್ದು, ನಾಳೆ(ಡಿ.5) ತಾಯಿ ಜೊತೆ ಮತಚಲಾಯಿಸಲಿದ್ದಾರೆ.

ಇನ್ನು ಮೋದಿ ಅಹಮದಾಬಾದ್‌ನ ಸಬರಮತಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾನದ ಹಕ್ಕು ಹೊಂದಿದ್ದು, ನಾಳೆ(ಡಿ.5) ತಾಯಿ ಜೊತೆ ಮತಚಲಾಯಿಸಲಿದ್ದಾರೆ.

6 / 7
 ತಾಯಿ ಆಶೀರ್ವಾದ ಪಡೆದುಕೊಂಡ ಬಳಿಕ ಮೋದಿ ಗಾಂಧಿನಗರದಲ್ಲಿ ಪಕ್ಷದ ಪ್ರಮುಖ ನಾಯಕರ ಸಭೆಗೆ ತೆರಳಿದರು.

ತಾಯಿ ಆಶೀರ್ವಾದ ಪಡೆದುಕೊಂಡ ಬಳಿಕ ಮೋದಿ ಗಾಂಧಿನಗರದಲ್ಲಿ ಪಕ್ಷದ ಪ್ರಮುಖ ನಾಯಕರ ಸಭೆಗೆ ತೆರಳಿದರು.

7 / 7

Published On - 8:29 pm, Sun, 4 December 22

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!