AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಗಳು: ಗುಜರಾತ್ 2ನೇ ಹಂತದ ಚುನಾವಣೆ ಮತದಾನಕ್ಕೂ ಮುನ್ನ ಮನೆಗೆ ಬಂದು ತಾಯಿ ಆಶೀರ್ವಾದ ಪಡೆದ ಮೋದಿ

ನಾಳೆ ನಡೆಯುವ ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ ಚಲಾಯಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಗಾಂಧಿನಗರಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರು, ತಮ್ಮ ತಾಯಿಯ ಆಶೀರ್ವಾದ ಪಡೆದರು.

TV9 Web
| Edited By: |

Updated on:Dec 04, 2022 | 8:40 PM

Share
ಗುಜರಾತ್ ಚುನಾವಣೆಯ 2ನೇ ಹಂತದ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿದರು.

ಗುಜರಾತ್ ಚುನಾವಣೆಯ 2ನೇ ಹಂತದ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿದರು.

1 / 7
ಗುಜರಾತ್ ಅಸೆಂಬ್ಲಿ ಚುನಾವಣೆಯಲ್ಲಿ ಬ್ಯುಸಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಡಿಸೆಂಬರ್ 06) ತಮ್ಮ ನಿವಾಸಕ್ಕೆ ಆಗಮಿಸಿ ತಾಯಿ ಹೀರಾಬೆನ್ ಭೇಟಿ ಮಾಡಿದರು.

ಗುಜರಾತ್ ಅಸೆಂಬ್ಲಿ ಚುನಾವಣೆಯಲ್ಲಿ ಬ್ಯುಸಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಡಿಸೆಂಬರ್ 06) ತಮ್ಮ ನಿವಾಸಕ್ಕೆ ಆಗಮಿಸಿ ತಾಯಿ ಹೀರಾಬೆನ್ ಭೇಟಿ ಮಾಡಿದರು.

2 / 7
ಇದೇ ವೇಳೆ ಮೋದಿ ಅವರು ತಾಯಿ ಹೀರಾಬೆನ್ ಅವರ ಕಾಲು ಮುಟ್ಟಿ ಆಶೀರ್ವಾದ ಪಡೆದುಕೊಂಡರು

ಇದೇ ವೇಳೆ ಮೋದಿ ಅವರು ತಾಯಿ ಹೀರಾಬೆನ್ ಅವರ ಕಾಲು ಮುಟ್ಟಿ ಆಶೀರ್ವಾದ ಪಡೆದುಕೊಂಡರು

3 / 7
ಟೀ ಸೇವಿಸುತ್ತ ತಾಯಿ ಜೊತೆ ಕುಳಿತು ಸಮಲೋಚನೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಟೀ ಸೇವಿಸುತ್ತ ತಾಯಿ ಜೊತೆ ಕುಳಿತು ಸಮಲೋಚನೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ

4 / 7
ನರೇಂದ್ರ ಮೋದಿ ಅವರು ಕಳೆದ ಜೂನ್ 18 ರಂದು ತಾಯಿ ಹೀರಾಬೆನ್ ಅವರ ಹುಟ್ಟುಹಬ್ಬದ ಶುಭಾಶಯ ತಿಳಿಸಲು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿದ್ದರು.ಅದಾದ ಬಳಿಕ ಇದೀಗ ಬರೋಬ್ಬರಿ ಐದು ತಿಂಗಳು ನಂತರ ಮನೆಗೆ ಬಂದಿದ್ದಾರೆ.

ನರೇಂದ್ರ ಮೋದಿ ಅವರು ಕಳೆದ ಜೂನ್ 18 ರಂದು ತಾಯಿ ಹೀರಾಬೆನ್ ಅವರ ಹುಟ್ಟುಹಬ್ಬದ ಶುಭಾಶಯ ತಿಳಿಸಲು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿದ್ದರು.ಅದಾದ ಬಳಿಕ ಇದೀಗ ಬರೋಬ್ಬರಿ ಐದು ತಿಂಗಳು ನಂತರ ಮನೆಗೆ ಬಂದಿದ್ದಾರೆ.

5 / 7
ಇನ್ನು ಮೋದಿ ಅಹಮದಾಬಾದ್‌ನ ಸಬರಮತಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾನದ ಹಕ್ಕು ಹೊಂದಿದ್ದು, ನಾಳೆ(ಡಿ.5) ತಾಯಿ ಜೊತೆ ಮತಚಲಾಯಿಸಲಿದ್ದಾರೆ.

ಇನ್ನು ಮೋದಿ ಅಹಮದಾಬಾದ್‌ನ ಸಬರಮತಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾನದ ಹಕ್ಕು ಹೊಂದಿದ್ದು, ನಾಳೆ(ಡಿ.5) ತಾಯಿ ಜೊತೆ ಮತಚಲಾಯಿಸಲಿದ್ದಾರೆ.

6 / 7
 ತಾಯಿ ಆಶೀರ್ವಾದ ಪಡೆದುಕೊಂಡ ಬಳಿಕ ಮೋದಿ ಗಾಂಧಿನಗರದಲ್ಲಿ ಪಕ್ಷದ ಪ್ರಮುಖ ನಾಯಕರ ಸಭೆಗೆ ತೆರಳಿದರು.

ತಾಯಿ ಆಶೀರ್ವಾದ ಪಡೆದುಕೊಂಡ ಬಳಿಕ ಮೋದಿ ಗಾಂಧಿನಗರದಲ್ಲಿ ಪಕ್ಷದ ಪ್ರಮುಖ ನಾಯಕರ ಸಭೆಗೆ ತೆರಳಿದರು.

7 / 7

Published On - 8:29 pm, Sun, 4 December 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್