AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಗಳು: ಗುಜರಾತ್ 2ನೇ ಹಂತದ ಚುನಾವಣೆ ಮತದಾನಕ್ಕೂ ಮುನ್ನ ಮನೆಗೆ ಬಂದು ತಾಯಿ ಆಶೀರ್ವಾದ ಪಡೆದ ಮೋದಿ

ನಾಳೆ ನಡೆಯುವ ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ ಚಲಾಯಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಗಾಂಧಿನಗರಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರು, ತಮ್ಮ ತಾಯಿಯ ಆಶೀರ್ವಾದ ಪಡೆದರು.

TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 04, 2022 | 8:40 PM

ಗುಜರಾತ್ ಚುನಾವಣೆಯ 2ನೇ ಹಂತದ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿದರು.

ಗುಜರಾತ್ ಚುನಾವಣೆಯ 2ನೇ ಹಂತದ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿದರು.

1 / 7
ಗುಜರಾತ್ ಅಸೆಂಬ್ಲಿ ಚುನಾವಣೆಯಲ್ಲಿ ಬ್ಯುಸಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಡಿಸೆಂಬರ್ 06) ತಮ್ಮ ನಿವಾಸಕ್ಕೆ ಆಗಮಿಸಿ ತಾಯಿ ಹೀರಾಬೆನ್ ಭೇಟಿ ಮಾಡಿದರು.

ಗುಜರಾತ್ ಅಸೆಂಬ್ಲಿ ಚುನಾವಣೆಯಲ್ಲಿ ಬ್ಯುಸಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಡಿಸೆಂಬರ್ 06) ತಮ್ಮ ನಿವಾಸಕ್ಕೆ ಆಗಮಿಸಿ ತಾಯಿ ಹೀರಾಬೆನ್ ಭೇಟಿ ಮಾಡಿದರು.

2 / 7
ಇದೇ ವೇಳೆ ಮೋದಿ ಅವರು ತಾಯಿ ಹೀರಾಬೆನ್ ಅವರ ಕಾಲು ಮುಟ್ಟಿ ಆಶೀರ್ವಾದ ಪಡೆದುಕೊಂಡರು

ಇದೇ ವೇಳೆ ಮೋದಿ ಅವರು ತಾಯಿ ಹೀರಾಬೆನ್ ಅವರ ಕಾಲು ಮುಟ್ಟಿ ಆಶೀರ್ವಾದ ಪಡೆದುಕೊಂಡರು

3 / 7
ಟೀ ಸೇವಿಸುತ್ತ ತಾಯಿ ಜೊತೆ ಕುಳಿತು ಸಮಲೋಚನೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಟೀ ಸೇವಿಸುತ್ತ ತಾಯಿ ಜೊತೆ ಕುಳಿತು ಸಮಲೋಚನೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ

4 / 7
ನರೇಂದ್ರ ಮೋದಿ ಅವರು ಕಳೆದ ಜೂನ್ 18 ರಂದು ತಾಯಿ ಹೀರಾಬೆನ್ ಅವರ ಹುಟ್ಟುಹಬ್ಬದ ಶುಭಾಶಯ ತಿಳಿಸಲು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿದ್ದರು.ಅದಾದ ಬಳಿಕ ಇದೀಗ ಬರೋಬ್ಬರಿ ಐದು ತಿಂಗಳು ನಂತರ ಮನೆಗೆ ಬಂದಿದ್ದಾರೆ.

ನರೇಂದ್ರ ಮೋದಿ ಅವರು ಕಳೆದ ಜೂನ್ 18 ರಂದು ತಾಯಿ ಹೀರಾಬೆನ್ ಅವರ ಹುಟ್ಟುಹಬ್ಬದ ಶುಭಾಶಯ ತಿಳಿಸಲು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿದ್ದರು.ಅದಾದ ಬಳಿಕ ಇದೀಗ ಬರೋಬ್ಬರಿ ಐದು ತಿಂಗಳು ನಂತರ ಮನೆಗೆ ಬಂದಿದ್ದಾರೆ.

5 / 7
ಇನ್ನು ಮೋದಿ ಅಹಮದಾಬಾದ್‌ನ ಸಬರಮತಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾನದ ಹಕ್ಕು ಹೊಂದಿದ್ದು, ನಾಳೆ(ಡಿ.5) ತಾಯಿ ಜೊತೆ ಮತಚಲಾಯಿಸಲಿದ್ದಾರೆ.

ಇನ್ನು ಮೋದಿ ಅಹಮದಾಬಾದ್‌ನ ಸಬರಮತಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾನದ ಹಕ್ಕು ಹೊಂದಿದ್ದು, ನಾಳೆ(ಡಿ.5) ತಾಯಿ ಜೊತೆ ಮತಚಲಾಯಿಸಲಿದ್ದಾರೆ.

6 / 7
 ತಾಯಿ ಆಶೀರ್ವಾದ ಪಡೆದುಕೊಂಡ ಬಳಿಕ ಮೋದಿ ಗಾಂಧಿನಗರದಲ್ಲಿ ಪಕ್ಷದ ಪ್ರಮುಖ ನಾಯಕರ ಸಭೆಗೆ ತೆರಳಿದರು.

ತಾಯಿ ಆಶೀರ್ವಾದ ಪಡೆದುಕೊಂಡ ಬಳಿಕ ಮೋದಿ ಗಾಂಧಿನಗರದಲ್ಲಿ ಪಕ್ಷದ ಪ್ರಮುಖ ನಾಯಕರ ಸಭೆಗೆ ತೆರಳಿದರು.

7 / 7

Published On - 8:29 pm, Sun, 4 December 22

Follow us
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ