AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಧಾನಿ, ಪ್ರಯಾಣಿಕರೊಂದಿಗೆ ಅದ್ಭುತ ಕ್ಷಣಗಳನ್ನು ಕಳೆದ ಮೋದಿ

Delhi Metro: ಪ್ರಧಾನಿ ನರೇಂದ್ರ ಮೋದಿ ಇಂದು (ಜೂನ್ 30) ದೆಹಲಿ ವಿಶ್ವವಿದ್ಯಾಲಯಕ್ಕೆ ತೆರಳಲು ದೆಹಲಿ ಮೆಟ್ರೋ ಬಳಸಿದ್ದಾರೆ.

ಅಕ್ಷಯ್​ ಪಲ್ಲಮಜಲು​​
|

Updated on:Jun 30, 2023 | 12:17 PM

Share
ದೆಹಲಿ ವಿಶ್ವವಿದ್ಯಾನಿಲಯದ ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ

ದೆಹಲಿ ವಿಶ್ವವಿದ್ಯಾನಿಲಯದ ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ

1 / 7






















ಮೋದಿ ಇಂದು (ಜೂನ್ 30) ದೆಹಲಿ ವಿಶ್ವವಿದ್ಯಾಲಯಕ್ಕೆ ತೆರಳಲು ದೆಹಲಿ ಮೆಟ್ರೋ ಬಳಸಿದ್ದಾರೆ.

ಮೋದಿ ಇಂದು (ಜೂನ್ 30) ದೆಹಲಿ ವಿಶ್ವವಿದ್ಯಾಲಯಕ್ಕೆ ತೆರಳಲು ದೆಹಲಿ ಮೆಟ್ರೋ ಬಳಸಿದ್ದಾರೆ.

2 / 7
ಮೋದಿ ಈ ಹಿಂದೆ ರಸ್ತೆ ಮೂಲಕ ದೆಹಲಿ ವಿಶ್ವವಿದ್ಯಾಲಯಕ್ಕೆ ಹೋಗುವ ಯೋಜನೆ ಹಾಕಿಕೊಂಡಿದ್ದರು. ಕೊನೆ ಕ್ಷಣದಲ್ಲಿ ಈ ಯೋಜನೆಯನ್ನು ಬದಲಾಯಿಸಿಕೊಂಡಿದ್ದಾರೆ

ಮೋದಿ ಈ ಹಿಂದೆ ರಸ್ತೆ ಮೂಲಕ ದೆಹಲಿ ವಿಶ್ವವಿದ್ಯಾಲಯಕ್ಕೆ ಹೋಗುವ ಯೋಜನೆ ಹಾಕಿಕೊಂಡಿದ್ದರು. ಕೊನೆ ಕ್ಷಣದಲ್ಲಿ ಈ ಯೋಜನೆಯನ್ನು ಬದಲಾಯಿಸಿಕೊಂಡಿದ್ದಾರೆ

3 / 7
ಮೋದಿ ಕಾರ್ಡ್ ಸ್ವೈಪ್ ಮಾಡುವ  ಮೂಲಕ ಮೆಟ್ರೋ ಪ್ರವೇಶಿಸಿದ ನಂತರ ರೈಲಿನಲ್ಲಿ ಕುಳಿತು ಪ್ರಯಾಣಿಸಿದರು.

ಮೋದಿ ಕಾರ್ಡ್ ಸ್ವೈಪ್ ಮಾಡುವ ಮೂಲಕ ಮೆಟ್ರೋ ಪ್ರವೇಶಿಸಿದ ನಂತರ ರೈಲಿನಲ್ಲಿ ಕುಳಿತು ಪ್ರಯಾಣಿಸಿದರು.

4 / 7
ಬಿಗಿ ಭದ್ರತಾ ನಡುವೆಯು ಮೆಟ್ರೋದಲ್ಲಿ ಸಂಚಾರಿಸಿರುವುದು ಎಲ್ಲರಿಗೂ ಅಚ್ಚರಿ ತಂದಿದೆ. ದೆಹಲಿ ಮೆಟ್ರೋದ ಸಿಬ್ಬಂದಿಗಳು ಹಾಗೂ ಅಧಿಕಾರಗಳ ಜತೆಗೂ ಸಂವಾದ ನಡೆಸಿದ್ದಾರೆ.

ಬಿಗಿ ಭದ್ರತಾ ನಡುವೆಯು ಮೆಟ್ರೋದಲ್ಲಿ ಸಂಚಾರಿಸಿರುವುದು ಎಲ್ಲರಿಗೂ ಅಚ್ಚರಿ ತಂದಿದೆ. ದೆಹಲಿ ಮೆಟ್ರೋದ ಸಿಬ್ಬಂದಿಗಳು ಹಾಗೂ ಅಧಿಕಾರಗಳ ಜತೆಗೂ ಸಂವಾದ ನಡೆಸಿದ್ದಾರೆ.

5 / 7
ಇಂದು ಪ್ರಧಾನಿ ಮೋದಿ ಅವರು  ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಮೂರು ಕಟ್ಟಡಗಳ ಶಂಕುಸ್ಥಾಪನೆ ಮತ್ತು ಕಾಫಿ ಟೇಬಲ್ ಪುಸ್ತಕಗಳ ಸೆಟ್ ಅನ್ನು ಬಿಡುಗಡೆ ಮಾಡಲಿದ್ದಾರೆ.

ಇಂದು ಪ್ರಧಾನಿ ಮೋದಿ ಅವರು ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಮೂರು ಕಟ್ಟಡಗಳ ಶಂಕುಸ್ಥಾಪನೆ ಮತ್ತು ಕಾಫಿ ಟೇಬಲ್ ಪುಸ್ತಕಗಳ ಸೆಟ್ ಅನ್ನು ಬಿಡುಗಡೆ ಮಾಡಲಿದ್ದಾರೆ.

6 / 7
ಪ್ರಧಾನಿ ಮೋದಿ 1978 ರಲ್ಲಿ ದೆಹಲಿ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿದ್ದು.  2013 6 ಫೆಬ್ರವರಿಯಲ್ಲಿ ಮೋದಿ SRACC ಕಾಲೇಜಿನಲ್ಲಿ ಭಾಷಣ ಮಾಡಿದರು.

ಪ್ರಧಾನಿ ಮೋದಿ 1978 ರಲ್ಲಿ ದೆಹಲಿ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿದ್ದು. 2013 6 ಫೆಬ್ರವರಿಯಲ್ಲಿ ಮೋದಿ SRACC ಕಾಲೇಜಿನಲ್ಲಿ ಭಾಷಣ ಮಾಡಿದರು.

7 / 7

Published On - 12:12 pm, Fri, 30 June 23

Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ