Sign In

By signing in or creating an account, you agree with Associated Broadcasting Company's Terms & Conditions and Privacy Policy.

Private: ದುರ್ಬಿನ್​ನಿಂದ ಹುಲಿ ಹುಡುಕಿದ ಮೋದಿ, ಸಫಾರಿ ವೇಳೆ ಪ್ರಧಾನಿಗೆ ಕಂಡ ಪ್ರಾಣಿಗಳಾವುವು? ಇಲ್ಲಿವೆ ಫೋಟೋಸ್

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ಕೊಟ್ಟ ಪ್ರಧಾನಿ ನರೇಂದ್ರ ಮೋದಿ ಒಂದೂವರೆ ತಾಸು ಸಫಾರಿ ನಡೆಸಿದ್ದು ಸುಮಾರು 20 ಕಿ.ಮೀ ಕಾಡಿನಲ್ಲಿ ಓಡಾಡಿದ್ದಾರೆ. ಖಾಕಿ ಬಣ್ಣದ ಪ್ಯಾಂಟ್, ಕಪ್ಪು ಬಣ್ಣದ ಹ್ಯಾಟ್, ಗಾಗಲ್ಸ್, ಟೀ ಶರ್ಟ್ ಹಾಗೂ ಅರಣ್ಯ ಇಲಾಖೆ ಜಾಕೆಟ್ ಧರಿಸಿ ಎಂಟ್ರಿ ಕೊಟ್ಟ ಮೋದಿ ಸ್ಟೈಲ್‌ಗೆ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಫಿದಾ ಆಗಿದ್ದಾರೆ. ಬಂಡೀಪುರಕ್ಕೆ ಬರುವ ಮುನ್ನ ಕೈಯಲ್ಲಿ ಜಾಕೆಟ್ ಹಿಡಿದು ಬರುವುದು ಹಾಗೂ ಬೋಳಗುಡ್ಡದಲ್ಲಿ ಬೈನಾಕುಲರ್ ನಲ್ಲಿ ಕಾಡಿನ ವೀಕ್ಷಣೆ, ಹುಲಿ ಚಿತ್ರದ ಜೊತೆ ಫೋಟೋಗೆ ಪೋಸ್​ನ ಸ್ಟೈಲಿಶ್ ಚಿತ್ರಗಳು ವೈರಲ್ ಆಗಿವೆ.

ರಮೇಶ್ ಬಿ. ಜವಳಗೇರಾ
|

Updated on:Apr 10, 2023 | 7:54 AM

ಹುಲಿ ಯೋಜನೆಗೆ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯಕ್ಕೆ ಭೇಟಿ ನೀಡಿದರು.

ಹುಲಿ ಯೋಜನೆಗೆ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯಕ್ಕೆ ಭೇಟಿ ನೀಡಿದರು.

1 / 10
ಖಾಕಿ ಬಣ್ಣದ ಪ್ಯಾಂಟ್, ಕಪ್ಪು ಬಣ್ಣದ ಹ್ಯಾಟ್, ಗಾಗಲ್ಸ್, ಟೀ ಶರ್ಟ್ ಹಾಗೂ ಅರಣ್ಯ ಇಲಾಖೆ ಜಾಕೆಟ್ ಧರಿಸಿದ ಮೋದಿ ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯದಲ್ಲಿ ಸಫಾರಿ ಮಾಡಿದರು.

ಖಾಕಿ ಬಣ್ಣದ ಪ್ಯಾಂಟ್, ಕಪ್ಪು ಬಣ್ಣದ ಹ್ಯಾಟ್, ಗಾಗಲ್ಸ್, ಟೀ ಶರ್ಟ್ ಹಾಗೂ ಅರಣ್ಯ ಇಲಾಖೆ ಜಾಕೆಟ್ ಧರಿಸಿದ ಮೋದಿ ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯದಲ್ಲಿ ಸಫಾರಿ ಮಾಡಿದರು.

2 / 10
ವಾಹನವನ್ನು ಬಂಡೀಪುರ ಅರಣ್ಯ ಇಲಾಖೆಯ ಚಾಲಕ ಮಧುಸೂದನ್ ಜೀಪ್​ನಲ್ಲಿ ಮೋದಿಯವರನ್ನು ಕೂಡಿಸಿಕೊಂಡು ಕಾಡು ಸುತ್ತಾಡಿಸಿದರು.

ವಾಹನವನ್ನು ಬಂಡೀಪುರ ಅರಣ್ಯ ಇಲಾಖೆಯ ಚಾಲಕ ಮಧುಸೂದನ್ ಜೀಪ್​ನಲ್ಲಿ ಮೋದಿಯವರನ್ನು ಕೂಡಿಸಿಕೊಂಡು ಕಾಡು ಸುತ್ತಾಡಿಸಿದರು.

3 / 10
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ಕೊಟ್ಟ ಪ್ರಧಾನಿ ನರೇಂದ್ರ ಮೋದಿ ಒಂದೂವರೆ ತಾಸು ಸಫಾರಿ ನಡೆಸಿದ್ದು 
ಸುಮಾರು 20 ಕಿ.ಮೀ ಕಾಡಿನಲ್ಲಿ ಓಡಾಡಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ಕೊಟ್ಟ ಪ್ರಧಾನಿ ನರೇಂದ್ರ ಮೋದಿ ಒಂದೂವರೆ ತಾಸು ಸಫಾರಿ ನಡೆಸಿದ್ದು ಸುಮಾರು 20 ಕಿ.ಮೀ ಕಾಡಿನಲ್ಲಿ ಓಡಾಡಿದ್ದಾರೆ.

4 / 10
ಸಫಾರಿಯನ್ನು ಓಪನ್ ಜೀಪ್​​ನಲ್ಲಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ದುರ್ಬಿನ್ ಹಿಡಿದು ಪ್ರಾಣಿಗಳನ್ನು ವೀಕ್ಷಿಸಿದರು

ಸಫಾರಿಯನ್ನು ಓಪನ್ ಜೀಪ್​​ನಲ್ಲಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ದುರ್ಬಿನ್ ಹಿಡಿದು ಪ್ರಾಣಿಗಳನ್ನು ವೀಕ್ಷಿಸಿದರು

5 / 10
ದುರ್ಬಿನ್ ಹಿಡಿದು ಕಾಡು ವೀಕ್ಷಿಸಿದ ಮೋದಿ, ಕ್ಯಾಮೆರಾ ಹಿಡಿದು ಕೆಲ ಪ್ರಾಣಿಗಳ ಫೋಟೋ ಕ್ಲಿಕ್ಕಿಸಿದ್ದಾರೆ.

ದುರ್ಬಿನ್ ಹಿಡಿದು ಕಾಡು ವೀಕ್ಷಿಸಿದ ಮೋದಿ, ಕ್ಯಾಮೆರಾ ಹಿಡಿದು ಕೆಲ ಪ್ರಾಣಿಗಳ ಫೋಟೋ ಕ್ಲಿಕ್ಕಿಸಿದ್ದಾರೆ.

6 / 10
ಪ್ರಧಾನಿ ನರೇಂದ್ರ ಮೋದಿ ಸಫಾರಿ ಅವರು ವೇಳೆ ಜಿಂಕೆಗಳನ್ನು ಕಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸಫಾರಿ ಅವರು ವೇಳೆ ಜಿಂಕೆಗಳನ್ನು ಕಂಡಿದ್ದಾರೆ.

7 / 10
ಹಾಗೇ ಕಡವೆ, ಕಾಡೆಮ್ಮೆ, ಉಡಗಳನ್ನು ನೋಡಿದ್ದಾರೆ ಎಂದು ತಿಳಿದುಬಂದಿದೆ‌‌.

ಹಾಗೇ ಕಡವೆ, ಕಾಡೆಮ್ಮೆ, ಉಡಗಳನ್ನು ನೋಡಿದ್ದಾರೆ ಎಂದು ತಿಳಿದುಬಂದಿದೆ‌‌.

8 / 10
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸಫಾರಿ ವೇಳೆ ಎದುರಿಗೆ ಬಂದ ಆನೆಗೆ ಕಬ್ಬು ನೀಡಿದ್ದಾರೆ.

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸಫಾರಿ ವೇಳೆ ಎದುರಿಗೆ ಬಂದ ಆನೆಗೆ ಕಬ್ಬು ನೀಡಿದ್ದಾರೆ.

9 / 10
ನರೇಂದ್ರ ಮೋದಿ 20ಕಿ.ಮೀ ಸಫಾರಿ ಮಾಡಿದರೂ ಸಹ ಒಂದೇ ಒಂದು ಹುಲಿ ಕಂಡಿಲ್ಲ ಎಂದು ತಿಳಿದುಬಂದಿದೆ

ನರೇಂದ್ರ ಮೋದಿ 20ಕಿ.ಮೀ ಸಫಾರಿ ಮಾಡಿದರೂ ಸಹ ಒಂದೇ ಒಂದು ಹುಲಿ ಕಂಡಿಲ್ಲ ಎಂದು ತಿಳಿದುಬಂದಿದೆ

10 / 10

Published On - 12:55 pm, Sun, 9 April 23

Follow us
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ