AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ಬಿನ್​ನಿಂದ ಹುಲಿ ಹುಡುಕಿದ ಮೋದಿ, ಸಫಾರಿ ವೇಳೆ ಪ್ರಧಾನಿಗೆ ಕಂಡ ಪ್ರಾಣಿಗಳಾವುವು? ಇಲ್ಲಿವೆ ಫೋಟೋಸ್

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ಕೊಟ್ಟ ಪ್ರಧಾನಿ ನರೇಂದ್ರ ಮೋದಿ ಒಂದೂವರೆ ತಾಸು ಸಫಾರಿ ನಡೆಸಿದ್ದು ಸುಮಾರು 20 ಕಿ.ಮೀ ಕಾಡಿನಲ್ಲಿ ಓಡಾಡಿದ್ದಾರೆ. ಖಾಕಿ ಬಣ್ಣದ ಪ್ಯಾಂಟ್, ಕಪ್ಪು ಬಣ್ಣದ ಹ್ಯಾಟ್, ಗಾಗಲ್ಸ್, ಟೀ ಶರ್ಟ್ ಹಾಗೂ ಅರಣ್ಯ ಇಲಾಖೆ ಜಾಕೆಟ್ ಧರಿಸಿ ಎಂಟ್ರಿ ಕೊಟ್ಟ ಮೋದಿ ಸ್ಟೈಲ್‌ಗೆ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಫಿದಾ ಆಗಿದ್ದಾರೆ. ಬಂಡೀಪುರಕ್ಕೆ ಬರುವ ಮುನ್ನ ಕೈಯಲ್ಲಿ ಜಾಕೆಟ್ ಹಿಡಿದು ಬರುವುದು ಹಾಗೂ ಬೋಳಗುಡ್ಡದಲ್ಲಿ ಬೈನಾಕುಲರ್ ನಲ್ಲಿ ಕಾಡಿನ ವೀಕ್ಷಣೆ, ಹುಲಿ ಚಿತ್ರದ ಜೊತೆ ಫೋಟೋಗೆ ಪೋಸ್​ನ ಸ್ಟೈಲಿಶ್ ಚಿತ್ರಗಳು ವೈರಲ್ ಆಗಿವೆ.

ರಮೇಶ್ ಬಿ. ಜವಳಗೇರಾ
| Edited By: |

Updated on:Aug 18, 2025 | 11:10 AM

Share
ಹುಲಿ ಯೋಜನೆಗೆ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯಕ್ಕೆ ಭೇಟಿ ನೀಡಿದರು.

ಹುಲಿ ಯೋಜನೆಗೆ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯಕ್ಕೆ ಭೇಟಿ ನೀಡಿದರು.

1 / 10
ಖಾಕಿ ಬಣ್ಣದ ಪ್ಯಾಂಟ್, ಕಪ್ಪು ಬಣ್ಣದ ಹ್ಯಾಟ್, ಗಾಗಲ್ಸ್, ಟೀ ಶರ್ಟ್ ಹಾಗೂ ಅರಣ್ಯ ಇಲಾಖೆ ಜಾಕೆಟ್ ಧರಿಸಿದ ಮೋದಿ ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯದಲ್ಲಿ ಸಫಾರಿ ಮಾಡಿದರು.

ಖಾಕಿ ಬಣ್ಣದ ಪ್ಯಾಂಟ್, ಕಪ್ಪು ಬಣ್ಣದ ಹ್ಯಾಟ್, ಗಾಗಲ್ಸ್, ಟೀ ಶರ್ಟ್ ಹಾಗೂ ಅರಣ್ಯ ಇಲಾಖೆ ಜಾಕೆಟ್ ಧರಿಸಿದ ಮೋದಿ ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯದಲ್ಲಿ ಸಫಾರಿ ಮಾಡಿದರು.

2 / 10
ವಾಹನವನ್ನು ಬಂಡೀಪುರ ಅರಣ್ಯ ಇಲಾಖೆಯ ಚಾಲಕ ಮಧುಸೂದನ್ ಜೀಪ್​ನಲ್ಲಿ ಮೋದಿಯವರನ್ನು ಕೂಡಿಸಿಕೊಂಡು ಕಾಡು ಸುತ್ತಾಡಿಸಿದರು.

ವಾಹನವನ್ನು ಬಂಡೀಪುರ ಅರಣ್ಯ ಇಲಾಖೆಯ ಚಾಲಕ ಮಧುಸೂದನ್ ಜೀಪ್​ನಲ್ಲಿ ಮೋದಿಯವರನ್ನು ಕೂಡಿಸಿಕೊಂಡು ಕಾಡು ಸುತ್ತಾಡಿಸಿದರು.

3 / 10
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ಕೊಟ್ಟ ಪ್ರಧಾನಿ ನರೇಂದ್ರ ಮೋದಿ ಒಂದೂವರೆ ತಾಸು ಸಫಾರಿ ನಡೆಸಿದ್ದು 
ಸುಮಾರು 20 ಕಿ.ಮೀ ಕಾಡಿನಲ್ಲಿ ಓಡಾಡಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ಕೊಟ್ಟ ಪ್ರಧಾನಿ ನರೇಂದ್ರ ಮೋದಿ ಒಂದೂವರೆ ತಾಸು ಸಫಾರಿ ನಡೆಸಿದ್ದು ಸುಮಾರು 20 ಕಿ.ಮೀ ಕಾಡಿನಲ್ಲಿ ಓಡಾಡಿದ್ದಾರೆ.

4 / 10
ಸಫಾರಿಯನ್ನು ಓಪನ್ ಜೀಪ್​​ನಲ್ಲಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ದುರ್ಬಿನ್ ಹಿಡಿದು ಪ್ರಾಣಿಗಳನ್ನು ವೀಕ್ಷಿಸಿದರು

ಸಫಾರಿಯನ್ನು ಓಪನ್ ಜೀಪ್​​ನಲ್ಲಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ದುರ್ಬಿನ್ ಹಿಡಿದು ಪ್ರಾಣಿಗಳನ್ನು ವೀಕ್ಷಿಸಿದರು

5 / 10
ದುರ್ಬಿನ್ ಹಿಡಿದು ಕಾಡು ವೀಕ್ಷಿಸಿದ ಮೋದಿ, ಕ್ಯಾಮೆರಾ ಹಿಡಿದು ಕೆಲ ಪ್ರಾಣಿಗಳ ಫೋಟೋ ಕ್ಲಿಕ್ಕಿಸಿದ್ದಾರೆ.

ದುರ್ಬಿನ್ ಹಿಡಿದು ಕಾಡು ವೀಕ್ಷಿಸಿದ ಮೋದಿ, ಕ್ಯಾಮೆರಾ ಹಿಡಿದು ಕೆಲ ಪ್ರಾಣಿಗಳ ಫೋಟೋ ಕ್ಲಿಕ್ಕಿಸಿದ್ದಾರೆ.

6 / 10
ಪ್ರಧಾನಿ ನರೇಂದ್ರ ಮೋದಿ ಸಫಾರಿ ಅವರು ವೇಳೆ ಜಿಂಕೆಗಳನ್ನು ಕಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸಫಾರಿ ಅವರು ವೇಳೆ ಜಿಂಕೆಗಳನ್ನು ಕಂಡಿದ್ದಾರೆ.

7 / 10
ಹಾಗೇ ಕಡವೆ, ಕಾಡೆಮ್ಮೆ, ಉಡಗಳನ್ನು ನೋಡಿದ್ದಾರೆ ಎಂದು ತಿಳಿದುಬಂದಿದೆ‌‌.

ಹಾಗೇ ಕಡವೆ, ಕಾಡೆಮ್ಮೆ, ಉಡಗಳನ್ನು ನೋಡಿದ್ದಾರೆ ಎಂದು ತಿಳಿದುಬಂದಿದೆ‌‌.

8 / 10
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸಫಾರಿ ವೇಳೆ ಎದುರಿಗೆ ಬಂದ ಆನೆಗೆ ಕಬ್ಬು ನೀಡಿದ್ದಾರೆ.

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸಫಾರಿ ವೇಳೆ ಎದುರಿಗೆ ಬಂದ ಆನೆಗೆ ಕಬ್ಬು ನೀಡಿದ್ದಾರೆ.

9 / 10
ನರೇಂದ್ರ ಮೋದಿ 20ಕಿ.ಮೀ ಸಫಾರಿ ಮಾಡಿದರೂ ಸಹ ಒಂದೇ ಒಂದು ಹುಲಿ ಕಂಡಿಲ್ಲ ಎಂದು ತಿಳಿದುಬಂದಿದೆ

ನರೇಂದ್ರ ಮೋದಿ 20ಕಿ.ಮೀ ಸಫಾರಿ ಮಾಡಿದರೂ ಸಹ ಒಂದೇ ಒಂದು ಹುಲಿ ಕಂಡಿಲ್ಲ ಎಂದು ತಿಳಿದುಬಂದಿದೆ

10 / 10

Published On - 12:55 pm, Sun, 9 April 23

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?