AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರಲ್ಲಿ ಹೇಗಿತ್ತು ಪ್ರಧಾನಿ ಮೋದಿ ಹಾದಿ, ಪಯಣ: ಇಲ್ಲಿದೆ ಇಣುಕುನೋಟ

ರಾಮ ಮಂದಿರ ಉದ್ಘಾಟನೆಯಿಂದ ಹಿಡಿದು ಉಕ್ರೇನ್ ಭೇಟಿಯವರೆಗೂ 2024ರಲ್ಲಿ ಪ್ರಧಾನಿ ಮೋದಿಯ ಪಯಣ ಹೇಗಿತ್ತು ಎಂಬುದರ ಕುರಿತು ಫೋಟೊ ಸಮೇತ ಇಲ್ಲಿ ವಿವರಿಸಲಾಗಿದೆ. ಪ್ರಕೃತಿ ವಿಕೋಪಗಳಾದ ಸಂದರ್ಭದಲ್ಲಿ ಆ ಪ್ರದೇಶಗಳಿಗೆ ಭೇಟಿ ನೀಡಿದ್ದು, ಚುನಾವಣೆ, ರಾಮ ಮಂದಿರ ಉದ್ಘಾಟನೆ, ಗುರುದ್ವಾರ ಭೇಟಿ, ಜಿ20 ಶೃಂಗಸಭೆ ಸೇರಿದಂತೆ ಹತ್ತು ಹಲವು ವಿಚಾರಗಳ ಬಗ್ಗೆ ಮಾಹಿತಿ ಇಲ್ಲಿದೆ.

ನಯನಾ ರಾಜೀವ್
| Updated By: Digi Tech Desk|

Updated on:Dec 31, 2024 | 12:24 PM

Share
ಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾ ಪ್ರತಿಷ್ಠಾಪನಾ ಕಾರ್ಯ ನೆರವೇರಿಸಿ, ರಾಮನಿಗೆ ಪ್ರಧಾನಿ ಮೋದಿ ನಮಸ್ಕರಿಸಿದ ಸಂದರ್ಭ.

Ram Manಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾ ಪ್ರತಿಷ್ಠಾಪನಾ ಕಾರ್ಯ ನೆರವೇರಿಸಿ, ರಾಮನಿಗೆ ಪ್ರಧಾನಿ ಮೋದಿ ನಮಸ್ಕರಿಸಿದ ಸಂದರ್ಭ. dir (18)

1 / 9
2024ರ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿತ್ತು .

2024ರ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿತ್ತು .

2 / 9
ಅಹಮದಾಬಾದ್‌ನಲ್ಲಿ ಮತ ಚಲಾಯಿಸಿದ ನಂತರ ಪ್ರಧಾನಿ ಮೋದಿ ತಮ್ಮ ತೋಳುಗಳಲ್ಲಿ ಮಗುವನ್ನು ತೋಳಿನಲ್ಲಿ ಎತ್ತಿಕೊಂಡ ಕ್ಷಣ

ಅಹಮದಾಬಾದ್‌ನಲ್ಲಿ ಮತ ಚಲಾಯಿಸಿದ ನಂತರ ಪ್ರಧಾನಿ ಮೋದಿ ತಮ್ಮ ತೋಳುಗಳಲ್ಲಿ ಮಗುವನ್ನು ತೋಳಿನಲ್ಲಿ ಎತ್ತಿಕೊಂಡ ಕ್ಷಣ

3 / 9
ಪಾರ್ಲಿಮೆಂಟ್​ನ ಸೆಂಟ್ರಲ್​ ಹಾಲ್​ನಲ್ಲಿ ಪ್ರಧಾನಿ ಮೋದಿ ಸಂವಿಧಾನಕ್ಕೆ ನಮನ ಸಲ್ಲಿಸುತ್ತಿರುವುದು

ಪಾರ್ಲಿಮೆಂಟ್​ನ ಸೆಂಟ್ರಲ್​ ಹಾಲ್​ನಲ್ಲಿ ಪ್ರಧಾನಿ ಮೋದಿ ಸಂವಿಧಾನಕ್ಕೆ ನಮನ ಸಲ್ಲಿಸುತ್ತಿರುವುದು

4 / 9
ಪ್ರಧಾನಿ ಮೋದಿಗೆ ಹಸು, ಕರುಗಳೆಂದರೆ ಅಚ್ಚುಮೆಚ್ಚು, ಕರು ದೀಪಜ್ಯೋತಿ ಜತೆಗೆ ಪ್ರಧಾನಿ ಮೋದಿ

ಪ್ರಧಾನಿ ಮೋದಿಗೆ ಹಸು, ಕರುಗಳೆಂದರೆ ಅಚ್ಚುಮೆಚ್ಚು, ಕರು ದೀಪಜ್ಯೋತಿ ಜತೆಗೆ ಪ್ರಧಾನಿ ಮೋದಿ

5 / 9
ಲಕ್ಷದ್ವೀಪದ ಪ್ರಾಚೀನ ಕಡಲತೀರಗಳಿಗೆ ಪ್ರಧಾನಿ ಮೋದಿ ಭೇಟಿ.

ಲಕ್ಷದ್ವೀಪದ ಪ್ರಾಚೀನ ಕಡಲತೀರಗಳಿಗೆ ಪ್ರಧಾನಿ ಮೋದಿ ಭೇಟಿ.

6 / 9
ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಪ್ರಧಾನಿ ಮೋದಿ ಸೂರ್ಯ ನಮಸ್ಕಾರ ಮಾಡಿದರು.

ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಪ್ರಧಾನಿ ಮೋದಿ ಸೂರ್ಯ ನಮಸ್ಕಾರ ಮಾಡಿದರು.

7 / 9

ವಯನಾಡಿನ ಭೂಕುಸಿತ ಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ ನಿರಾಶ್ರಿತರನ್ನು ಭೇಟಿಯಾದ ಸಂದರ್ಭ

ವಯನಾಡಿನ ಭೂಕುಸಿತ ಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ ನಿರಾಶ್ರಿತರನ್ನು ಭೇಟಿಯಾದ ಸಂದರ್ಭ

8 / 9
ರಾಷ್ಟ್ರಪತಿ ಭವನದಲ್ಲಿ ನಡೆದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ಮೋದಿ ಪದ್ಮಶ್ರೀ ಭಗಬತ್ ಪಧಾನ್ ಅವರಿಗೆ ನಮಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ಮೋದಿ ಪದ್ಮಶ್ರೀ ಭಗಬತ್ ಪಧಾನ್ ಅವರಿಗೆ ನಮಿಸಿದರು.

9 / 9

Published On - 11:43 am, Tue, 31 December 24

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ