AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರಲ್ಲಿ ಹೇಗಿತ್ತು ಪ್ರಧಾನಿ ಮೋದಿ ಹಾದಿ, ಪಯಣ: ಇಲ್ಲಿದೆ ಇಣುಕುನೋಟ

ರಾಮ ಮಂದಿರ ಉದ್ಘಾಟನೆಯಿಂದ ಹಿಡಿದು ಉಕ್ರೇನ್ ಭೇಟಿಯವರೆಗೂ 2024ರಲ್ಲಿ ಪ್ರಧಾನಿ ಮೋದಿಯ ಪಯಣ ಹೇಗಿತ್ತು ಎಂಬುದರ ಕುರಿತು ಫೋಟೊ ಸಮೇತ ಇಲ್ಲಿ ವಿವರಿಸಲಾಗಿದೆ. ಪ್ರಕೃತಿ ವಿಕೋಪಗಳಾದ ಸಂದರ್ಭದಲ್ಲಿ ಆ ಪ್ರದೇಶಗಳಿಗೆ ಭೇಟಿ ನೀಡಿದ್ದು, ಚುನಾವಣೆ, ರಾಮ ಮಂದಿರ ಉದ್ಘಾಟನೆ, ಗುರುದ್ವಾರ ಭೇಟಿ, ಜಿ20 ಶೃಂಗಸಭೆ ಸೇರಿದಂತೆ ಹತ್ತು ಹಲವು ವಿಚಾರಗಳ ಬಗ್ಗೆ ಮಾಹಿತಿ ಇಲ್ಲಿದೆ.

ನಯನಾ ರಾಜೀವ್
| Updated By: Digi Tech Desk

Updated on:Dec 31, 2024 | 12:24 PM

Share
ಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾ ಪ್ರತಿಷ್ಠಾಪನಾ ಕಾರ್ಯ ನೆರವೇರಿಸಿ, ರಾಮನಿಗೆ ಪ್ರಧಾನಿ ಮೋದಿ ನಮಸ್ಕರಿಸಿದ ಸಂದರ್ಭ.

Ram Manಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾ ಪ್ರತಿಷ್ಠಾಪನಾ ಕಾರ್ಯ ನೆರವೇರಿಸಿ, ರಾಮನಿಗೆ ಪ್ರಧಾನಿ ಮೋದಿ ನಮಸ್ಕರಿಸಿದ ಸಂದರ್ಭ. dir (18)

1 / 9
2024ರ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿತ್ತು .

2024ರ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿತ್ತು .

2 / 9
ಅಹಮದಾಬಾದ್‌ನಲ್ಲಿ ಮತ ಚಲಾಯಿಸಿದ ನಂತರ ಪ್ರಧಾನಿ ಮೋದಿ ತಮ್ಮ ತೋಳುಗಳಲ್ಲಿ ಮಗುವನ್ನು ತೋಳಿನಲ್ಲಿ ಎತ್ತಿಕೊಂಡ ಕ್ಷಣ

ಅಹಮದಾಬಾದ್‌ನಲ್ಲಿ ಮತ ಚಲಾಯಿಸಿದ ನಂತರ ಪ್ರಧಾನಿ ಮೋದಿ ತಮ್ಮ ತೋಳುಗಳಲ್ಲಿ ಮಗುವನ್ನು ತೋಳಿನಲ್ಲಿ ಎತ್ತಿಕೊಂಡ ಕ್ಷಣ

3 / 9
ಪಾರ್ಲಿಮೆಂಟ್​ನ ಸೆಂಟ್ರಲ್​ ಹಾಲ್​ನಲ್ಲಿ ಪ್ರಧಾನಿ ಮೋದಿ ಸಂವಿಧಾನಕ್ಕೆ ನಮನ ಸಲ್ಲಿಸುತ್ತಿರುವುದು

ಪಾರ್ಲಿಮೆಂಟ್​ನ ಸೆಂಟ್ರಲ್​ ಹಾಲ್​ನಲ್ಲಿ ಪ್ರಧಾನಿ ಮೋದಿ ಸಂವಿಧಾನಕ್ಕೆ ನಮನ ಸಲ್ಲಿಸುತ್ತಿರುವುದು

4 / 9
ಪ್ರಧಾನಿ ಮೋದಿಗೆ ಹಸು, ಕರುಗಳೆಂದರೆ ಅಚ್ಚುಮೆಚ್ಚು, ಕರು ದೀಪಜ್ಯೋತಿ ಜತೆಗೆ ಪ್ರಧಾನಿ ಮೋದಿ

ಪ್ರಧಾನಿ ಮೋದಿಗೆ ಹಸು, ಕರುಗಳೆಂದರೆ ಅಚ್ಚುಮೆಚ್ಚು, ಕರು ದೀಪಜ್ಯೋತಿ ಜತೆಗೆ ಪ್ರಧಾನಿ ಮೋದಿ

5 / 9
ಲಕ್ಷದ್ವೀಪದ ಪ್ರಾಚೀನ ಕಡಲತೀರಗಳಿಗೆ ಪ್ರಧಾನಿ ಮೋದಿ ಭೇಟಿ.

ಲಕ್ಷದ್ವೀಪದ ಪ್ರಾಚೀನ ಕಡಲತೀರಗಳಿಗೆ ಪ್ರಧಾನಿ ಮೋದಿ ಭೇಟಿ.

6 / 9
ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಪ್ರಧಾನಿ ಮೋದಿ ಸೂರ್ಯ ನಮಸ್ಕಾರ ಮಾಡಿದರು.

ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಪ್ರಧಾನಿ ಮೋದಿ ಸೂರ್ಯ ನಮಸ್ಕಾರ ಮಾಡಿದರು.

7 / 9

ವಯನಾಡಿನ ಭೂಕುಸಿತ ಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ ನಿರಾಶ್ರಿತರನ್ನು ಭೇಟಿಯಾದ ಸಂದರ್ಭ

ವಯನಾಡಿನ ಭೂಕುಸಿತ ಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ ನಿರಾಶ್ರಿತರನ್ನು ಭೇಟಿಯಾದ ಸಂದರ್ಭ

8 / 9
ರಾಷ್ಟ್ರಪತಿ ಭವನದಲ್ಲಿ ನಡೆದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ಮೋದಿ ಪದ್ಮಶ್ರೀ ಭಗಬತ್ ಪಧಾನ್ ಅವರಿಗೆ ನಮಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ಮೋದಿ ಪದ್ಮಶ್ರೀ ಭಗಬತ್ ಪಧಾನ್ ಅವರಿಗೆ ನಮಿಸಿದರು.

9 / 9

Published On - 11:43 am, Tue, 31 December 24

ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ