AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರಲ್ಲಿ ಹೇಗಿತ್ತು ಪ್ರಧಾನಿ ಮೋದಿ ಹಾದಿ, ಪಯಣ: ಇಲ್ಲಿದೆ ಇಣುಕುನೋಟ

ರಾಮ ಮಂದಿರ ಉದ್ಘಾಟನೆಯಿಂದ ಹಿಡಿದು ಉಕ್ರೇನ್ ಭೇಟಿಯವರೆಗೂ 2024ರಲ್ಲಿ ಪ್ರಧಾನಿ ಮೋದಿಯ ಪಯಣ ಹೇಗಿತ್ತು ಎಂಬುದರ ಕುರಿತು ಫೋಟೊ ಸಮೇತ ಇಲ್ಲಿ ವಿವರಿಸಲಾಗಿದೆ. ಪ್ರಕೃತಿ ವಿಕೋಪಗಳಾದ ಸಂದರ್ಭದಲ್ಲಿ ಆ ಪ್ರದೇಶಗಳಿಗೆ ಭೇಟಿ ನೀಡಿದ್ದು, ಚುನಾವಣೆ, ರಾಮ ಮಂದಿರ ಉದ್ಘಾಟನೆ, ಗುರುದ್ವಾರ ಭೇಟಿ, ಜಿ20 ಶೃಂಗಸಭೆ ಸೇರಿದಂತೆ ಹತ್ತು ಹಲವು ವಿಚಾರಗಳ ಬಗ್ಗೆ ಮಾಹಿತಿ ಇಲ್ಲಿದೆ.

ನಯನಾ ರಾಜೀವ್
| Updated By: Digi Tech Desk

Updated on:Dec 31, 2024 | 12:24 PM

ಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾ ಪ್ರತಿಷ್ಠಾಪನಾ ಕಾರ್ಯ ನೆರವೇರಿಸಿ, ರಾಮನಿಗೆ ಪ್ರಧಾನಿ ಮೋದಿ ನಮಸ್ಕರಿಸಿದ ಸಂದರ್ಭ.

Ram Manಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾ ಪ್ರತಿಷ್ಠಾಪನಾ ಕಾರ್ಯ ನೆರವೇರಿಸಿ, ರಾಮನಿಗೆ ಪ್ರಧಾನಿ ಮೋದಿ ನಮಸ್ಕರಿಸಿದ ಸಂದರ್ಭ. dir (18)

1 / 9
2024ರ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿತ್ತು .

2024ರ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿತ್ತು .

2 / 9
ಅಹಮದಾಬಾದ್‌ನಲ್ಲಿ ಮತ ಚಲಾಯಿಸಿದ ನಂತರ ಪ್ರಧಾನಿ ಮೋದಿ ತಮ್ಮ ತೋಳುಗಳಲ್ಲಿ ಮಗುವನ್ನು ತೋಳಿನಲ್ಲಿ ಎತ್ತಿಕೊಂಡ ಕ್ಷಣ

ಅಹಮದಾಬಾದ್‌ನಲ್ಲಿ ಮತ ಚಲಾಯಿಸಿದ ನಂತರ ಪ್ರಧಾನಿ ಮೋದಿ ತಮ್ಮ ತೋಳುಗಳಲ್ಲಿ ಮಗುವನ್ನು ತೋಳಿನಲ್ಲಿ ಎತ್ತಿಕೊಂಡ ಕ್ಷಣ

3 / 9
ಪಾರ್ಲಿಮೆಂಟ್​ನ ಸೆಂಟ್ರಲ್​ ಹಾಲ್​ನಲ್ಲಿ ಪ್ರಧಾನಿ ಮೋದಿ ಸಂವಿಧಾನಕ್ಕೆ ನಮನ ಸಲ್ಲಿಸುತ್ತಿರುವುದು

ಪಾರ್ಲಿಮೆಂಟ್​ನ ಸೆಂಟ್ರಲ್​ ಹಾಲ್​ನಲ್ಲಿ ಪ್ರಧಾನಿ ಮೋದಿ ಸಂವಿಧಾನಕ್ಕೆ ನಮನ ಸಲ್ಲಿಸುತ್ತಿರುವುದು

4 / 9
ಪ್ರಧಾನಿ ಮೋದಿಗೆ ಹಸು, ಕರುಗಳೆಂದರೆ ಅಚ್ಚುಮೆಚ್ಚು, ಕರು ದೀಪಜ್ಯೋತಿ ಜತೆಗೆ ಪ್ರಧಾನಿ ಮೋದಿ

ಪ್ರಧಾನಿ ಮೋದಿಗೆ ಹಸು, ಕರುಗಳೆಂದರೆ ಅಚ್ಚುಮೆಚ್ಚು, ಕರು ದೀಪಜ್ಯೋತಿ ಜತೆಗೆ ಪ್ರಧಾನಿ ಮೋದಿ

5 / 9
ಲಕ್ಷದ್ವೀಪದ ಪ್ರಾಚೀನ ಕಡಲತೀರಗಳಿಗೆ ಪ್ರಧಾನಿ ಮೋದಿ ಭೇಟಿ.

ಲಕ್ಷದ್ವೀಪದ ಪ್ರಾಚೀನ ಕಡಲತೀರಗಳಿಗೆ ಪ್ರಧಾನಿ ಮೋದಿ ಭೇಟಿ.

6 / 9
ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಪ್ರಧಾನಿ ಮೋದಿ ಸೂರ್ಯ ನಮಸ್ಕಾರ ಮಾಡಿದರು.

ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಪ್ರಧಾನಿ ಮೋದಿ ಸೂರ್ಯ ನಮಸ್ಕಾರ ಮಾಡಿದರು.

7 / 9

ವಯನಾಡಿನ ಭೂಕುಸಿತ ಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ ನಿರಾಶ್ರಿತರನ್ನು ಭೇಟಿಯಾದ ಸಂದರ್ಭ

ವಯನಾಡಿನ ಭೂಕುಸಿತ ಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ ನಿರಾಶ್ರಿತರನ್ನು ಭೇಟಿಯಾದ ಸಂದರ್ಭ

8 / 9
ರಾಷ್ಟ್ರಪತಿ ಭವನದಲ್ಲಿ ನಡೆದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ಮೋದಿ ಪದ್ಮಶ್ರೀ ಭಗಬತ್ ಪಧಾನ್ ಅವರಿಗೆ ನಮಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ಮೋದಿ ಪದ್ಮಶ್ರೀ ಭಗಬತ್ ಪಧಾನ್ ಅವರಿಗೆ ನಮಿಸಿದರು.

9 / 9

Published On - 11:43 am, Tue, 31 December 24

Follow us
ಬದ್ಧವೈರಿ ಪಾಕ್ ವಿರುದ್ಧ ಭಾರತ ವಾಲಿಬಾಲ್ ತಂಡಕ್ಕೆ ಸುಲಭ ಜಯ
ಬದ್ಧವೈರಿ ಪಾಕ್ ವಿರುದ್ಧ ಭಾರತ ವಾಲಿಬಾಲ್ ತಂಡಕ್ಕೆ ಸುಲಭ ಜಯ
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್