AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರಲ್ಲಿ ಹೇಗಿತ್ತು ಪ್ರಧಾನಿ ಮೋದಿ ಹಾದಿ, ಪಯಣ: ಇಲ್ಲಿದೆ ಇಣುಕುನೋಟ

ರಾಮ ಮಂದಿರ ಉದ್ಘಾಟನೆಯಿಂದ ಹಿಡಿದು ಉಕ್ರೇನ್ ಭೇಟಿಯವರೆಗೂ 2024ರಲ್ಲಿ ಪ್ರಧಾನಿ ಮೋದಿಯ ಪಯಣ ಹೇಗಿತ್ತು ಎಂಬುದರ ಕುರಿತು ಫೋಟೊ ಸಮೇತ ಇಲ್ಲಿ ವಿವರಿಸಲಾಗಿದೆ. ಪ್ರಕೃತಿ ವಿಕೋಪಗಳಾದ ಸಂದರ್ಭದಲ್ಲಿ ಆ ಪ್ರದೇಶಗಳಿಗೆ ಭೇಟಿ ನೀಡಿದ್ದು, ಚುನಾವಣೆ, ರಾಮ ಮಂದಿರ ಉದ್ಘಾಟನೆ, ಗುರುದ್ವಾರ ಭೇಟಿ, ಜಿ20 ಶೃಂಗಸಭೆ ಸೇರಿದಂತೆ ಹತ್ತು ಹಲವು ವಿಚಾರಗಳ ಬಗ್ಗೆ ಮಾಹಿತಿ ಇಲ್ಲಿದೆ.

ನಯನಾ ರಾಜೀವ್
| Edited By: |

Updated on:Dec 31, 2024 | 12:24 PM

Share
ಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾ ಪ್ರತಿಷ್ಠಾಪನಾ ಕಾರ್ಯ ನೆರವೇರಿಸಿ, ರಾಮನಿಗೆ ಪ್ರಧಾನಿ ಮೋದಿ ನಮಸ್ಕರಿಸಿದ ಸಂದರ್ಭ.

Ram Manಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾ ಪ್ರತಿಷ್ಠಾಪನಾ ಕಾರ್ಯ ನೆರವೇರಿಸಿ, ರಾಮನಿಗೆ ಪ್ರಧಾನಿ ಮೋದಿ ನಮಸ್ಕರಿಸಿದ ಸಂದರ್ಭ. dir (18)

1 / 9
2024ರ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿತ್ತು .

2024ರ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿತ್ತು .

2 / 9
ಅಹಮದಾಬಾದ್‌ನಲ್ಲಿ ಮತ ಚಲಾಯಿಸಿದ ನಂತರ ಪ್ರಧಾನಿ ಮೋದಿ ತಮ್ಮ ತೋಳುಗಳಲ್ಲಿ ಮಗುವನ್ನು ತೋಳಿನಲ್ಲಿ ಎತ್ತಿಕೊಂಡ ಕ್ಷಣ

ಅಹಮದಾಬಾದ್‌ನಲ್ಲಿ ಮತ ಚಲಾಯಿಸಿದ ನಂತರ ಪ್ರಧಾನಿ ಮೋದಿ ತಮ್ಮ ತೋಳುಗಳಲ್ಲಿ ಮಗುವನ್ನು ತೋಳಿನಲ್ಲಿ ಎತ್ತಿಕೊಂಡ ಕ್ಷಣ

3 / 9
ಪಾರ್ಲಿಮೆಂಟ್​ನ ಸೆಂಟ್ರಲ್​ ಹಾಲ್​ನಲ್ಲಿ ಪ್ರಧಾನಿ ಮೋದಿ ಸಂವಿಧಾನಕ್ಕೆ ನಮನ ಸಲ್ಲಿಸುತ್ತಿರುವುದು

ಪಾರ್ಲಿಮೆಂಟ್​ನ ಸೆಂಟ್ರಲ್​ ಹಾಲ್​ನಲ್ಲಿ ಪ್ರಧಾನಿ ಮೋದಿ ಸಂವಿಧಾನಕ್ಕೆ ನಮನ ಸಲ್ಲಿಸುತ್ತಿರುವುದು

4 / 9
ಪ್ರಧಾನಿ ಮೋದಿಗೆ ಹಸು, ಕರುಗಳೆಂದರೆ ಅಚ್ಚುಮೆಚ್ಚು, ಕರು ದೀಪಜ್ಯೋತಿ ಜತೆಗೆ ಪ್ರಧಾನಿ ಮೋದಿ

ಪ್ರಧಾನಿ ಮೋದಿಗೆ ಹಸು, ಕರುಗಳೆಂದರೆ ಅಚ್ಚುಮೆಚ್ಚು, ಕರು ದೀಪಜ್ಯೋತಿ ಜತೆಗೆ ಪ್ರಧಾನಿ ಮೋದಿ

5 / 9
ಲಕ್ಷದ್ವೀಪದ ಪ್ರಾಚೀನ ಕಡಲತೀರಗಳಿಗೆ ಪ್ರಧಾನಿ ಮೋದಿ ಭೇಟಿ.

ಲಕ್ಷದ್ವೀಪದ ಪ್ರಾಚೀನ ಕಡಲತೀರಗಳಿಗೆ ಪ್ರಧಾನಿ ಮೋದಿ ಭೇಟಿ.

6 / 9
ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಪ್ರಧಾನಿ ಮೋದಿ ಸೂರ್ಯ ನಮಸ್ಕಾರ ಮಾಡಿದರು.

ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಪ್ರಧಾನಿ ಮೋದಿ ಸೂರ್ಯ ನಮಸ್ಕಾರ ಮಾಡಿದರು.

7 / 9

ವಯನಾಡಿನ ಭೂಕುಸಿತ ಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ ನಿರಾಶ್ರಿತರನ್ನು ಭೇಟಿಯಾದ ಸಂದರ್ಭ

ವಯನಾಡಿನ ಭೂಕುಸಿತ ಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ ನಿರಾಶ್ರಿತರನ್ನು ಭೇಟಿಯಾದ ಸಂದರ್ಭ

8 / 9
ರಾಷ್ಟ್ರಪತಿ ಭವನದಲ್ಲಿ ನಡೆದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ಮೋದಿ ಪದ್ಮಶ್ರೀ ಭಗಬತ್ ಪಧಾನ್ ಅವರಿಗೆ ನಮಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ಮೋದಿ ಪದ್ಮಶ್ರೀ ಭಗಬತ್ ಪಧಾನ್ ಅವರಿಗೆ ನಮಿಸಿದರು.

9 / 9

Published On - 11:43 am, Tue, 31 December 24

ಹಿಮಪಾತದಿಂದ ಜಮ್ಮು-ಶ್ರೀನಗರ ಹೈವೇ ಬಂದ್; ಪ್ರವಾಸಿಗರಿಗೆ ವಿಶೇಷ ರೈಲು ಸಂಚಾರ
ಹಿಮಪಾತದಿಂದ ಜಮ್ಮು-ಶ್ರೀನಗರ ಹೈವೇ ಬಂದ್; ಪ್ರವಾಸಿಗರಿಗೆ ವಿಶೇಷ ರೈಲು ಸಂಚಾರ
ಗಂಗಾ ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿದ ಪ್ರವಾಸಿಗನ ಕಾಪಾಡಿದ ಗೈಡ್
ಗಂಗಾ ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿದ ಪ್ರವಾಸಿಗನ ಕಾಪಾಡಿದ ಗೈಡ್
ನನ್ನ ಅತ್ತೆ ಮಕ್ಕಳು ಜೀತಕ್ಕೆ ಇದ್ದರು: ಭಾವುಕವಾಗಿ ಮಾತನಾಡಿದ ದುನಿಯಾ ವಿಜಯ್
ನನ್ನ ಅತ್ತೆ ಮಕ್ಕಳು ಜೀತಕ್ಕೆ ಇದ್ದರು: ಭಾವುಕವಾಗಿ ಮಾತನಾಡಿದ ದುನಿಯಾ ವಿಜಯ್
ಬೆಂಗಳೂರಿನಲ್ಲಿಲ್ಲೂ ಗನ್​ ತೋರಿಸಿ ಬಂಗಾರದ ಅಂಗಡಿ ದರೋಡೆ
ಬೆಂಗಳೂರಿನಲ್ಲಿಲ್ಲೂ ಗನ್​ ತೋರಿಸಿ ಬಂಗಾರದ ಅಂಗಡಿ ದರೋಡೆ
ಜೈಲಿಗೆ ಕರೆದೊಯ್ಯವಾಗ ಅಡ್ಡಹಾಕಿದ ರಾಜೀವ್ ಗೌಡನ ಬೆಂಬಲಿಗರಿಗೆ ಲಾಠಿ ರುಚಿ!
ಜೈಲಿಗೆ ಕರೆದೊಯ್ಯವಾಗ ಅಡ್ಡಹಾಕಿದ ರಾಜೀವ್ ಗೌಡನ ಬೆಂಬಲಿಗರಿಗೆ ಲಾಠಿ ರುಚಿ!
ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?