AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ನಿಂದ ಇಟಲಿವರೆಗೆ 2024ರಲ್ಲಿ ಪ್ರಧಾನಿ ಮೋದಿ ಭೇಟಿಯಾದ ಪ್ರಮುಖ ವ್ಯಕ್ತಿಗಳು

ಪ್ರಧಾನಿ ನರೇಂದ್ರ ಮೋದಿ 2024ರಲ್ಲಿ ಉಕ್ರೇನ್​ನಿಂದ ಹಿಡಿದು ಇಟಲಿಯವರೆಗೂ ಭೇಟಿ ನೀಡಿದ್ದಾರೆ. 2024ರಲ್ಲಿ ಪ್ರಧಾನಿ ಮೋದಿಯ ಪಯಣ ಹೇಗಿತ್ತು ಎಂಬುದರ ಕುರಿತು ಫೋಟೊ ಸಮೇತ ಇಲ್ಲಿ ವಿವರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವೆಬ್‌ಸೈಟ್ narendramodi.in ನಲ್ಲಿ 2024 ರ ಐಕಾನಿಕ್ ಫೋಟೋಗಳ ಸಂಗ್ರಹವನ್ನು ಹಂಚಿಕೊಂಡಿದ್ದಾರೆ.

ನಯನಾ ರಾಜೀವ್
| Edited By: |

Updated on:Dec 31, 2024 | 12:26 PM

Share
ಗಯಾನಾದಲ್ಲಿ ಏಕ್ ಪೇಡ್ ಮಾಕೆ ನಾಮ್, ಗಯಾನಾದ ಅಧ್ಯಕ್ಷ ಡಾ. ಮೊಹಮ್ಮದ್ ಇರ್ಫಾನ್ ಅಲಿ ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ಪ್ರಧಾನಿ ಮೋದಿ ಸಸಿ ನೆಟ್ಟರು.

ಗಯಾನಾದಲ್ಲಿ ಏಕ್ ಪೇಡ್ ಮಾಕೆ ನಾಮ್, ಗಯಾನಾದ ಅಧ್ಯಕ್ಷ ಡಾ. ಮೊಹಮ್ಮದ್ ಇರ್ಫಾನ್ ಅಲಿ ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ಪ್ರಧಾನಿ ಮೋದಿ ಸಸಿ ನೆಟ್ಟರು.

1 / 9
ಕುವೈತ್‌ನ ಗಲ್ಫ್ ಸ್ಪಿಕ್ ಲೇಬರ್ ಕ್ಯಾಂಪ್‌ಗೆ ಭೇಟಿ ನೀಡಿದ ಪ್ರಧಾನಿ ಮೋದಿ ಭಾರತೀಯ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.

ಕುವೈತ್‌ನ ಗಲ್ಫ್ ಸ್ಪಿಕ್ ಲೇಬರ್ ಕ್ಯಾಂಪ್‌ಗೆ ಭೇಟಿ ನೀಡಿದ ಪ್ರಧಾನಿ ಮೋದಿ ಭಾರತೀಯ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.

2 / 9
ಕೀವ್​ನಲ್ಲಿ ಪ್ರಧಾನಿ ಮೋದಿ ಮತ್ತು ಉಕ್ರೇನ್ ಅಧ್ಯಕ್ಷ ವೊಲಿಡಿಮಿರ್ ಝೆಲೆನ್ಸ್ಕಿಯವರೊಂದಿಗೆ ಮಾತನಾಡಿದರು.

ಕೀವ್​ನಲ್ಲಿ ಪ್ರಧಾನಿ ಮೋದಿ ಮತ್ತು ಉಕ್ರೇನ್ ಅಧ್ಯಕ್ಷ ವೊಲಿಡಿಮಿರ್ ಝೆಲೆನ್ಸ್ಕಿಯವರೊಂದಿಗೆ ಮಾತನಾಡಿದರು.

3 / 9
ವಿಶ್ವದ ಶಕ್ತಿಶಾಲಿ ರಾಷ್ಟ್ರಗಳಲ್ಲಿ ಒಂದಾದ ರಷ್ಯಾಗೆ ಮತ್ತೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದರು. ಕಜಾನ್‌ನಲ್ಲಿ ನಡೆದ 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಮೋದಿ ತೆರಳಿದ್ದರು.

ವಿಶ್ವದ ಶಕ್ತಿಶಾಲಿ ರಾಷ್ಟ್ರಗಳಲ್ಲಿ ಒಂದಾದ ರಷ್ಯಾಗೆ ಮತ್ತೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದರು. ಕಜಾನ್‌ನಲ್ಲಿ ನಡೆದ 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಮೋದಿ ತೆರಳಿದ್ದರು.

4 / 9
ಪ್ರಧಾನಿ ಮೋದಿ ಇಟಲಿಯಲ್ಲಿ ಪೋಪ್ ಫ್ರಾನ್ಸಿಸ್ ಭೇಟಿಯಾದ ಸಂದರ್ಭ

ಪ್ರಧಾನಿ ಮೋದಿ ಇಟಲಿಯಲ್ಲಿ ಪೋಪ್ ಫ್ರಾನ್ಸಿಸ್ ಭೇಟಿಯಾದ ಸಂದರ್ಭ

5 / 9
ತಂತ್ರಜ್ಞಾನ, ಎಐ, ಡಿಜಿಟಲ್ ರೂಪಾಂತರ, ಸುಸ್ಥಿರತೆ ಬಗ್ಗೆ ಬಿಲ್​ಗೇಟ್ಸ್​ ಬಳಿ ಚರ್ಚಿಸುತ್ತಿರುವ ಮೋದಿ

ತಂತ್ರಜ್ಞಾನ, ಎಐ, ಡಿಜಿಟಲ್ ರೂಪಾಂತರ, ಸುಸ್ಥಿರತೆ ಬಗ್ಗೆ ಬಿಲ್​ಗೇಟ್ಸ್​ ಬಳಿ ಚರ್ಚಿಸುತ್ತಿರುವ ಮೋದಿ

6 / 9
ಭಾರತದಲ್ಲಿ ಶೇ.90 ಭಾಗದಷ್ಟು ಜನರು ಅಳವಡಿಸಿಕೊಂಡಿರುವ ಯುಪಿಐ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಫ್ರಾನ್ಸ್​ ಅಧ್ಯಕ್ಷ ಮ್ಯಾಕ್ರಾನ್​ಗೆ ವಿವರಿಸುತ್ತಿರುವ ಮೋದಿ

ಭಾರತದಲ್ಲಿ ಶೇ.90 ಭಾಗದಷ್ಟು ಜನರು ಅಳವಡಿಸಿಕೊಂಡಿರುವ ಯುಪಿಐ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಫ್ರಾನ್ಸ್​ ಅಧ್ಯಕ್ಷ ಮ್ಯಾಕ್ರಾನ್​ಗೆ ವಿವರಿಸುತ್ತಿರುವ ಮೋದಿ

7 / 9
ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್​ ತಿಂಗಳಲ್ಲಿ ಪೋಲೆಂಡ್​ಗೆ ಭೇಟಿ ನೀಡಿದ್ದರು. 40 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಪೋಲೆಂಡ್‌ಗೆ ಭೇಟಿ ನೀಡಿದ್ದರು. ಪೋಲೆಂಡ್ ಪ್ರವಾಸದ ಬಳಿಕ ಪ್ರಧಾನಿ ಮೋದಿ ಉಕ್ರೇನ್‌ಗೆ ಭೇಟಿ ನೀಡಿದ್ದರು. ರಷ್ಯಾ ಯುದ್ಧದ ಬಳಿಕ ಉಕ್ರೇನ್‌ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿತ್ತು. ಪೋಲೆಂಡ್‌ನಿಂದ ಪ್ರಧಾನಿ ಮೋದಿ ಆಗಸ್ಟ್ 23 ರಂದು ಉಕ್ರೇನ್ ರಾಜಧಾನಿ ಕೀವ್‌ಗೆ  ಟ್ರೇನ್ ಫೋರ್ಸ್ ಒನ್ ಐಶಾರಾಮಿ ರೈಲಿನಲ್ಲಿ ಪ್ರಯಾಣಿಸಿದ್ದರು. ಅಜಿತ್ ದೋವಲ್ ಕೂಡ ಅವರ ಜತೆಯಲ್ಲಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್​ ತಿಂಗಳಲ್ಲಿ ಪೋಲೆಂಡ್​ಗೆ ಭೇಟಿ ನೀಡಿದ್ದರು. 40 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಪೋಲೆಂಡ್‌ಗೆ ಭೇಟಿ ನೀಡಿದ್ದರು. ಪೋಲೆಂಡ್ ಪ್ರವಾಸದ ಬಳಿಕ ಪ್ರಧಾನಿ ಮೋದಿ ಉಕ್ರೇನ್‌ಗೆ ಭೇಟಿ ನೀಡಿದ್ದರು. ರಷ್ಯಾ ಯುದ್ಧದ ಬಳಿಕ ಉಕ್ರೇನ್‌ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿತ್ತು. ಪೋಲೆಂಡ್‌ನಿಂದ ಪ್ರಧಾನಿ ಮೋದಿ ಆಗಸ್ಟ್ 23 ರಂದು ಉಕ್ರೇನ್ ರಾಜಧಾನಿ ಕೀವ್‌ಗೆ ಟ್ರೇನ್ ಫೋರ್ಸ್ ಒನ್ ಐಶಾರಾಮಿ ರೈಲಿನಲ್ಲಿ ಪ್ರಯಾಣಿಸಿದ್ದರು. ಅಜಿತ್ ದೋವಲ್ ಕೂಡ ಅವರ ಜತೆಯಲ್ಲಿದ್ದರು.

8 / 9
ಜಿ 7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಲ್ಲಿನ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಹೊಸ ಸೆಲ್ಫಿ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಸದ್ದು ಮಾಡಿತ್ತು.

ಜಿ 7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಲ್ಲಿನ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಹೊಸ ಸೆಲ್ಫಿ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಸದ್ದು ಮಾಡಿತ್ತು.

9 / 9

Published On - 12:11 pm, Tue, 31 December 24

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ