AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ನಿಂದ ಇಟಲಿವರೆಗೆ 2024ರಲ್ಲಿ ಪ್ರಧಾನಿ ಮೋದಿ ಭೇಟಿಯಾದ ಪ್ರಮುಖ ವ್ಯಕ್ತಿಗಳು

ಪ್ರಧಾನಿ ನರೇಂದ್ರ ಮೋದಿ 2024ರಲ್ಲಿ ಉಕ್ರೇನ್​ನಿಂದ ಹಿಡಿದು ಇಟಲಿಯವರೆಗೂ ಭೇಟಿ ನೀಡಿದ್ದಾರೆ. 2024ರಲ್ಲಿ ಪ್ರಧಾನಿ ಮೋದಿಯ ಪಯಣ ಹೇಗಿತ್ತು ಎಂಬುದರ ಕುರಿತು ಫೋಟೊ ಸಮೇತ ಇಲ್ಲಿ ವಿವರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವೆಬ್‌ಸೈಟ್ narendramodi.in ನಲ್ಲಿ 2024 ರ ಐಕಾನಿಕ್ ಫೋಟೋಗಳ ಸಂಗ್ರಹವನ್ನು ಹಂಚಿಕೊಂಡಿದ್ದಾರೆ.

ನಯನಾ ರಾಜೀವ್
| Updated By: Digi Tech Desk|

Updated on:Dec 31, 2024 | 12:26 PM

Share
ಗಯಾನಾದಲ್ಲಿ ಏಕ್ ಪೇಡ್ ಮಾಕೆ ನಾಮ್, ಗಯಾನಾದ ಅಧ್ಯಕ್ಷ ಡಾ. ಮೊಹಮ್ಮದ್ ಇರ್ಫಾನ್ ಅಲಿ ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ಪ್ರಧಾನಿ ಮೋದಿ ಸಸಿ ನೆಟ್ಟರು.

ಗಯಾನಾದಲ್ಲಿ ಏಕ್ ಪೇಡ್ ಮಾಕೆ ನಾಮ್, ಗಯಾನಾದ ಅಧ್ಯಕ್ಷ ಡಾ. ಮೊಹಮ್ಮದ್ ಇರ್ಫಾನ್ ಅಲಿ ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ಪ್ರಧಾನಿ ಮೋದಿ ಸಸಿ ನೆಟ್ಟರು.

1 / 9
ಕುವೈತ್‌ನ ಗಲ್ಫ್ ಸ್ಪಿಕ್ ಲೇಬರ್ ಕ್ಯಾಂಪ್‌ಗೆ ಭೇಟಿ ನೀಡಿದ ಪ್ರಧಾನಿ ಮೋದಿ ಭಾರತೀಯ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.

ಕುವೈತ್‌ನ ಗಲ್ಫ್ ಸ್ಪಿಕ್ ಲೇಬರ್ ಕ್ಯಾಂಪ್‌ಗೆ ಭೇಟಿ ನೀಡಿದ ಪ್ರಧಾನಿ ಮೋದಿ ಭಾರತೀಯ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.

2 / 9
ಕೀವ್​ನಲ್ಲಿ ಪ್ರಧಾನಿ ಮೋದಿ ಮತ್ತು ಉಕ್ರೇನ್ ಅಧ್ಯಕ್ಷ ವೊಲಿಡಿಮಿರ್ ಝೆಲೆನ್ಸ್ಕಿಯವರೊಂದಿಗೆ ಮಾತನಾಡಿದರು.

ಕೀವ್​ನಲ್ಲಿ ಪ್ರಧಾನಿ ಮೋದಿ ಮತ್ತು ಉಕ್ರೇನ್ ಅಧ್ಯಕ್ಷ ವೊಲಿಡಿಮಿರ್ ಝೆಲೆನ್ಸ್ಕಿಯವರೊಂದಿಗೆ ಮಾತನಾಡಿದರು.

3 / 9
ವಿಶ್ವದ ಶಕ್ತಿಶಾಲಿ ರಾಷ್ಟ್ರಗಳಲ್ಲಿ ಒಂದಾದ ರಷ್ಯಾಗೆ ಮತ್ತೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದರು. ಕಜಾನ್‌ನಲ್ಲಿ ನಡೆದ 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಮೋದಿ ತೆರಳಿದ್ದರು.

ವಿಶ್ವದ ಶಕ್ತಿಶಾಲಿ ರಾಷ್ಟ್ರಗಳಲ್ಲಿ ಒಂದಾದ ರಷ್ಯಾಗೆ ಮತ್ತೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದರು. ಕಜಾನ್‌ನಲ್ಲಿ ನಡೆದ 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಮೋದಿ ತೆರಳಿದ್ದರು.

4 / 9
ಪ್ರಧಾನಿ ಮೋದಿ ಇಟಲಿಯಲ್ಲಿ ಪೋಪ್ ಫ್ರಾನ್ಸಿಸ್ ಭೇಟಿಯಾದ ಸಂದರ್ಭ

ಪ್ರಧಾನಿ ಮೋದಿ ಇಟಲಿಯಲ್ಲಿ ಪೋಪ್ ಫ್ರಾನ್ಸಿಸ್ ಭೇಟಿಯಾದ ಸಂದರ್ಭ

5 / 9
ತಂತ್ರಜ್ಞಾನ, ಎಐ, ಡಿಜಿಟಲ್ ರೂಪಾಂತರ, ಸುಸ್ಥಿರತೆ ಬಗ್ಗೆ ಬಿಲ್​ಗೇಟ್ಸ್​ ಬಳಿ ಚರ್ಚಿಸುತ್ತಿರುವ ಮೋದಿ

ತಂತ್ರಜ್ಞಾನ, ಎಐ, ಡಿಜಿಟಲ್ ರೂಪಾಂತರ, ಸುಸ್ಥಿರತೆ ಬಗ್ಗೆ ಬಿಲ್​ಗೇಟ್ಸ್​ ಬಳಿ ಚರ್ಚಿಸುತ್ತಿರುವ ಮೋದಿ

6 / 9
ಭಾರತದಲ್ಲಿ ಶೇ.90 ಭಾಗದಷ್ಟು ಜನರು ಅಳವಡಿಸಿಕೊಂಡಿರುವ ಯುಪಿಐ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಫ್ರಾನ್ಸ್​ ಅಧ್ಯಕ್ಷ ಮ್ಯಾಕ್ರಾನ್​ಗೆ ವಿವರಿಸುತ್ತಿರುವ ಮೋದಿ

ಭಾರತದಲ್ಲಿ ಶೇ.90 ಭಾಗದಷ್ಟು ಜನರು ಅಳವಡಿಸಿಕೊಂಡಿರುವ ಯುಪಿಐ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಫ್ರಾನ್ಸ್​ ಅಧ್ಯಕ್ಷ ಮ್ಯಾಕ್ರಾನ್​ಗೆ ವಿವರಿಸುತ್ತಿರುವ ಮೋದಿ

7 / 9
ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್​ ತಿಂಗಳಲ್ಲಿ ಪೋಲೆಂಡ್​ಗೆ ಭೇಟಿ ನೀಡಿದ್ದರು. 40 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಪೋಲೆಂಡ್‌ಗೆ ಭೇಟಿ ನೀಡಿದ್ದರು. ಪೋಲೆಂಡ್ ಪ್ರವಾಸದ ಬಳಿಕ ಪ್ರಧಾನಿ ಮೋದಿ ಉಕ್ರೇನ್‌ಗೆ ಭೇಟಿ ನೀಡಿದ್ದರು. ರಷ್ಯಾ ಯುದ್ಧದ ಬಳಿಕ ಉಕ್ರೇನ್‌ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿತ್ತು. ಪೋಲೆಂಡ್‌ನಿಂದ ಪ್ರಧಾನಿ ಮೋದಿ ಆಗಸ್ಟ್ 23 ರಂದು ಉಕ್ರೇನ್ ರಾಜಧಾನಿ ಕೀವ್‌ಗೆ  ಟ್ರೇನ್ ಫೋರ್ಸ್ ಒನ್ ಐಶಾರಾಮಿ ರೈಲಿನಲ್ಲಿ ಪ್ರಯಾಣಿಸಿದ್ದರು. ಅಜಿತ್ ದೋವಲ್ ಕೂಡ ಅವರ ಜತೆಯಲ್ಲಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್​ ತಿಂಗಳಲ್ಲಿ ಪೋಲೆಂಡ್​ಗೆ ಭೇಟಿ ನೀಡಿದ್ದರು. 40 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಪೋಲೆಂಡ್‌ಗೆ ಭೇಟಿ ನೀಡಿದ್ದರು. ಪೋಲೆಂಡ್ ಪ್ರವಾಸದ ಬಳಿಕ ಪ್ರಧಾನಿ ಮೋದಿ ಉಕ್ರೇನ್‌ಗೆ ಭೇಟಿ ನೀಡಿದ್ದರು. ರಷ್ಯಾ ಯುದ್ಧದ ಬಳಿಕ ಉಕ್ರೇನ್‌ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿತ್ತು. ಪೋಲೆಂಡ್‌ನಿಂದ ಪ್ರಧಾನಿ ಮೋದಿ ಆಗಸ್ಟ್ 23 ರಂದು ಉಕ್ರೇನ್ ರಾಜಧಾನಿ ಕೀವ್‌ಗೆ ಟ್ರೇನ್ ಫೋರ್ಸ್ ಒನ್ ಐಶಾರಾಮಿ ರೈಲಿನಲ್ಲಿ ಪ್ರಯಾಣಿಸಿದ್ದರು. ಅಜಿತ್ ದೋವಲ್ ಕೂಡ ಅವರ ಜತೆಯಲ್ಲಿದ್ದರು.

8 / 9
ಜಿ 7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಲ್ಲಿನ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಹೊಸ ಸೆಲ್ಫಿ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಸದ್ದು ಮಾಡಿತ್ತು.

ಜಿ 7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಲ್ಲಿನ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಹೊಸ ಸೆಲ್ಫಿ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಸದ್ದು ಮಾಡಿತ್ತು.

9 / 9

Published On - 12:11 pm, Tue, 31 December 24

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!