ಕನ್ಯಾಕುಮಾರಿ ತಲುಪಿದ ಪ್ರಧಾನಿ ಮೋದಿ; ವಿವೇಕಾನಂದ ಸ್ಮಾರಕದಲ್ಲಿ ಇಂದು ಸಂಜೆಯಿಂದ 45 ಗಂಟೆ ಧ್ಯಾನ
PM Modi in Kanniyakumari: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಚುನಾವಣಾ ಪ್ರಚಾರ ಮುಗಿಸಿ ತಮಿಳುನಾಡಿನ ಕನ್ಯಾಕುಮಾರಿಗೆ ತಲುಪಿದ್ದಾರೆ. ಸ್ವಾಮಿ ವಿವೇಕಾನಂದರು 'ಭಾರತ ಮಾತೆಯ' ಬಗ್ಗೆ ದೈವಿಕ ದರ್ಶನ ಪಡೆದಿದ್ದಾರೆಂದು ನಂಬಲಾದ ಧ್ಯಾನ ಮಂಟಪದಲ್ಲಿ ಇಂದು (ಗುರುವಾರ) ಸಂಜೆಯಿಂದ ಜೂನ್ 1ರ ಸಂಜೆಯವರೆಗೆ ಮೋದಿ ಧ್ಯಾನ ಮಾಡಲಿದ್ದಾರೆ.

1 / 9

2 / 9

3 / 9

4 / 9

5 / 9

6 / 9

7 / 9

8 / 9

9 / 9
Published On - 9:20 pm, Thu, 30 May 24
Follow Us




