ಮನ್ ಕಿ ಬಾತ್ ವಿಷಯಗಳನ್ನು ಆಧರಿಸಿದ ‘ಜನಶಕ್ತಿ’ ಕಲಾಕೃತಿ ಪ್ರದರ್ಶನ ವೀಕ್ಷಿಸಿದ ಪ್ರಧಾನಿ ಮೋದಿ
ಮೋದಿಯವರ ಮಾಸಿಕ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್ನಲ್ಲಿ ಹೇಳಿದ ಹಲವು ವಿಷಯಗಳನ್ನು ಆಧರಿಸಿ ರಚಿಸಿದ ಕಲಾಕೃತಿಗಳ ಪ್ರದರ್ಶನ ದೆಹಲಿಯ ದೆಹಲಿಯ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ ನಲ್ಲಿ ನಡೆದಿದೆ. ಅಲ್ಲಿಗೆ ಪ್ರಧಾನಿ ಮೋದಿ ಭೇಟಿ ನೀಡಿ ಕಲಾಕೃತಿಗಳನ್ನು ವೀಕ್ಷಿಸಿದರು
Updated on: May 14, 2023 | 8:30 PM
Share

ಭಾನುವಾರ ದೆಹಲಿಯ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ (ಎನ್ಜಿಎಂಎ) ಗೆ ಭೇಟಿ ನೀಡಿದ ಮೋದಿ

ಮೋದಿಯವರ ಮಾಸಿಕ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್ನಲ್ಲಿ ಹೇಳಿದ ವಿಷಯಗಳ ಕಲಾಕೃತಿ ವೀಕ್ಷಣೆ

ಕಲಾವಿದೆ ಮಾಧವಿ ಪಾರೇಖ್, ಅತುಲ್ ದೋಡಿಯಾ, ಪದ್ಮಶ್ರೀ ಪುರಸ್ಕೃತ ಪರೇಶ್ ಮೈತಿ, ಸಮಕಾಲೀನ ಕಲಾವಿದ ಈರಣ್ಣ ಜಿಆರ್ ಮತ್ತು ಜಗನ್ನಾಥ ಪಾಂಡಾ ಸೇರಿದಂತೆ ಹಲವಾರು ಕಲಾವಿದರ ಕಲಾಕೃತಿ ಇಲ್ಲಿದೆ

ಪ್ರದರ್ಶನವನ್ನು ತಮ್ಮ ಸೃಜನಶೀಲತೆಯಿಂದ ಶ್ರೀಮಂತಗೊಳಿಸಿದ ಎಲ್ಲಾ ಕಲಾವಿದರನ್ನು ಅಭಿನಂದಿಸಿದ ಮೋದಿ

ಏಪ್ರಿಲ್ 30 ರಂದು ಪ್ರಧಾನಿ ಮೋದಿ ಅವರು ಮನ್ ಕಿ ಬಾತ್ ನ 100 ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದ್ದರು

ಸ್ವಚ್ಛತೆ, ಜಲ ಸಂರಕ್ಷಣೆ, ಕೃಷಿ, ಬಾಹ್ಯಾಕಾಶ, ಈಶಾನ್ಯ ಪ್ರದೇಶ, ಮಹಿಳಾ ಸಬಲೀಕರಣ, ಯೋಗ ಮತ್ತು ಆಯುರ್ವೇದ ಕುರಿತು ಭಾರತದ ಪ್ರಸಿದ್ಧ ಕಲಾವಿದರ ಕಲಾಕೃತಿಗಳು

ಮನ್ ಕಿ ಬಾತ್ ಸಂಚಿಕೆಗಳಲ್ಲಿನ ಕೆಲವು ವಿಷಯಗಳನ್ನು ಆಧರಿಸಿದ ಅದ್ಭುತ ಕಲಾಕೃತಿಗಳ ಪ್ರದರ್ಶನ ಇದಾಗಿದೆ
Related Photo Gallery
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಭೂಮಿ ದುಂಡಗಿದೆ; ವಿಧಾನಸಭೆಯಲ್ಲಿ TMC ವಿರುದ್ಧ ಗುಡುಗಿದ ಸುವೇಂದು ಅಧಿಕಾರಿ
ಕಾಂಗ್ರೆಸ್ ಸರ್ಕಾರದ ಕಳ್ಳಾಟ ತೆರೆದಿಟ್ಟ ಸಿಎಜಿ ವರದಿ: ಪ್ರಲ್ಹಾದ ಜೋಶಿ ಕಿಡಿ
‘ವೆಲ್ಕಮ್ ಟು ದಿ ಜಂಗಲ್’: ದೇಶಾದ್ಯಂತ ಪ್ರದರ್ಶಕರ ಮುಂದೆ ದೊಡ್ಡ ಬೇಡಿಕೆ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ



