AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನ್ ಕಿ ಬಾತ್ ವಿಷಯಗಳನ್ನು ಆಧರಿಸಿದ ‘ಜನಶಕ್ತಿ’ ಕಲಾಕೃತಿ ಪ್ರದರ್ಶನ ವೀಕ್ಷಿಸಿದ ಪ್ರಧಾನಿ ಮೋದಿ

ಮೋದಿಯವರ ಮಾಸಿಕ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್‌ನಲ್ಲಿ ಹೇಳಿದ ಹಲವು ವಿಷಯಗಳನ್ನು ಆಧರಿಸಿ ರಚಿಸಿದ ಕಲಾಕೃತಿಗಳ ಪ್ರದರ್ಶನ ದೆಹಲಿಯ ದೆಹಲಿಯ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ ನಲ್ಲಿ ನಡೆದಿದೆ. ಅಲ್ಲಿಗೆ ಪ್ರಧಾನಿ ಮೋದಿ ಭೇಟಿ ನೀಡಿ ಕಲಾಕೃತಿಗಳನ್ನು ವೀಕ್ಷಿಸಿದರು

ರಶ್ಮಿ ಕಲ್ಲಕಟ್ಟ
|

Updated on: May 14, 2023 | 8:30 PM

Share
ಭಾನುವಾರ ದೆಹಲಿಯ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ (ಎನ್‌ಜಿಎಂಎ) ಗೆ ಭೇಟಿ  ನೀಡಿದ ಮೋದಿ

ಭಾನುವಾರ ದೆಹಲಿಯ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ (ಎನ್‌ಜಿಎಂಎ) ಗೆ ಭೇಟಿ ನೀಡಿದ ಮೋದಿ

1 / 7
ಮೋದಿಯವರ ಮಾಸಿಕ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್‌ನಲ್ಲಿ ಹೇಳಿದ ವಿಷಯಗಳ ಕಲಾಕೃತಿ ವೀಕ್ಷಣೆ

ಮೋದಿಯವರ ಮಾಸಿಕ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್‌ನಲ್ಲಿ ಹೇಳಿದ ವಿಷಯಗಳ ಕಲಾಕೃತಿ ವೀಕ್ಷಣೆ

2 / 7
ಕಲಾವಿದೆ ಮಾಧವಿ ಪಾರೇಖ್, ಅತುಲ್ ದೋಡಿಯಾ, ಪದ್ಮಶ್ರೀ ಪುರಸ್ಕೃತ ಪರೇಶ್ ಮೈತಿ, ಸಮಕಾಲೀನ ಕಲಾವಿದ ಈರಣ್ಣ ಜಿಆರ್ ಮತ್ತು ಜಗನ್ನಾಥ ಪಾಂಡಾ ಸೇರಿದಂತೆ ಹಲವಾರು ಕಲಾವಿದರ ಕಲಾಕೃತಿ ಇಲ್ಲಿದೆ

ಕಲಾವಿದೆ ಮಾಧವಿ ಪಾರೇಖ್, ಅತುಲ್ ದೋಡಿಯಾ, ಪದ್ಮಶ್ರೀ ಪುರಸ್ಕೃತ ಪರೇಶ್ ಮೈತಿ, ಸಮಕಾಲೀನ ಕಲಾವಿದ ಈರಣ್ಣ ಜಿಆರ್ ಮತ್ತು ಜಗನ್ನಾಥ ಪಾಂಡಾ ಸೇರಿದಂತೆ ಹಲವಾರು ಕಲಾವಿದರ ಕಲಾಕೃತಿ ಇಲ್ಲಿದೆ

3 / 7
ಪ್ರದರ್ಶನವನ್ನು ತಮ್ಮ ಸೃಜನಶೀಲತೆಯಿಂದ ಶ್ರೀಮಂತಗೊಳಿಸಿದ ಎಲ್ಲಾ ಕಲಾವಿದರನ್ನು ಅಭಿನಂದಿಸಿದ ಮೋದಿ

ಪ್ರದರ್ಶನವನ್ನು ತಮ್ಮ ಸೃಜನಶೀಲತೆಯಿಂದ ಶ್ರೀಮಂತಗೊಳಿಸಿದ ಎಲ್ಲಾ ಕಲಾವಿದರನ್ನು ಅಭಿನಂದಿಸಿದ ಮೋದಿ

4 / 7
ಏಪ್ರಿಲ್ 30 ರಂದು ಪ್ರಧಾನಿ ಮೋದಿ ಅವರು ಮನ್ ಕಿ ಬಾತ್ ನ 100 ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದ್ದರು

ಏಪ್ರಿಲ್ 30 ರಂದು ಪ್ರಧಾನಿ ಮೋದಿ ಅವರು ಮನ್ ಕಿ ಬಾತ್ ನ 100 ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದ್ದರು

5 / 7
ಸ್ವಚ್ಛತೆ, ಜಲ ಸಂರಕ್ಷಣೆ, ಕೃಷಿ, ಬಾಹ್ಯಾಕಾಶ, ಈಶಾನ್ಯ ಪ್ರದೇಶ, ಮಹಿಳಾ ಸಬಲೀಕರಣ, ಯೋಗ ಮತ್ತು ಆಯುರ್ವೇದ ಕುರಿತು ಭಾರತದ ಪ್ರಸಿದ್ಧ ಕಲಾವಿದರ ಕಲಾಕೃತಿಗಳು

ಸ್ವಚ್ಛತೆ, ಜಲ ಸಂರಕ್ಷಣೆ, ಕೃಷಿ, ಬಾಹ್ಯಾಕಾಶ, ಈಶಾನ್ಯ ಪ್ರದೇಶ, ಮಹಿಳಾ ಸಬಲೀಕರಣ, ಯೋಗ ಮತ್ತು ಆಯುರ್ವೇದ ಕುರಿತು ಭಾರತದ ಪ್ರಸಿದ್ಧ ಕಲಾವಿದರ ಕಲಾಕೃತಿಗಳು

6 / 7
ಮನ್ ಕಿ ಬಾತ್ ಸಂಚಿಕೆಗಳಲ್ಲಿನ ಕೆಲವು ವಿಷಯಗಳನ್ನು ಆಧರಿಸಿದ ಅದ್ಭುತ ಕಲಾಕೃತಿಗಳ ಪ್ರದರ್ಶನ ಇದಾಗಿದೆ

ಮನ್ ಕಿ ಬಾತ್ ಸಂಚಿಕೆಗಳಲ್ಲಿನ ಕೆಲವು ವಿಷಯಗಳನ್ನು ಆಧರಿಸಿದ ಅದ್ಭುತ ಕಲಾಕೃತಿಗಳ ಪ್ರದರ್ಶನ ಇದಾಗಿದೆ

7 / 7
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
Follow Us
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ