ಮನ್ ಕಿ ಬಾತ್ ವಿಷಯಗಳನ್ನು ಆಧರಿಸಿದ ‘ಜನಶಕ್ತಿ’ ಕಲಾಕೃತಿ ಪ್ರದರ್ಶನ ವೀಕ್ಷಿಸಿದ ಪ್ರಧಾನಿ ಮೋದಿ
ಮೋದಿಯವರ ಮಾಸಿಕ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್ನಲ್ಲಿ ಹೇಳಿದ ಹಲವು ವಿಷಯಗಳನ್ನು ಆಧರಿಸಿ ರಚಿಸಿದ ಕಲಾಕೃತಿಗಳ ಪ್ರದರ್ಶನ ದೆಹಲಿಯ ದೆಹಲಿಯ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ ನಲ್ಲಿ ನಡೆದಿದೆ. ಅಲ್ಲಿಗೆ ಪ್ರಧಾನಿ ಮೋದಿ ಭೇಟಿ ನೀಡಿ ಕಲಾಕೃತಿಗಳನ್ನು ವೀಕ್ಷಿಸಿದರು
Updated on: May 14, 2023 | 8:30 PM
Share

ಭಾನುವಾರ ದೆಹಲಿಯ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ (ಎನ್ಜಿಎಂಎ) ಗೆ ಭೇಟಿ ನೀಡಿದ ಮೋದಿ

ಮೋದಿಯವರ ಮಾಸಿಕ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್ನಲ್ಲಿ ಹೇಳಿದ ವಿಷಯಗಳ ಕಲಾಕೃತಿ ವೀಕ್ಷಣೆ

ಕಲಾವಿದೆ ಮಾಧವಿ ಪಾರೇಖ್, ಅತುಲ್ ದೋಡಿಯಾ, ಪದ್ಮಶ್ರೀ ಪುರಸ್ಕೃತ ಪರೇಶ್ ಮೈತಿ, ಸಮಕಾಲೀನ ಕಲಾವಿದ ಈರಣ್ಣ ಜಿಆರ್ ಮತ್ತು ಜಗನ್ನಾಥ ಪಾಂಡಾ ಸೇರಿದಂತೆ ಹಲವಾರು ಕಲಾವಿದರ ಕಲಾಕೃತಿ ಇಲ್ಲಿದೆ

ಪ್ರದರ್ಶನವನ್ನು ತಮ್ಮ ಸೃಜನಶೀಲತೆಯಿಂದ ಶ್ರೀಮಂತಗೊಳಿಸಿದ ಎಲ್ಲಾ ಕಲಾವಿದರನ್ನು ಅಭಿನಂದಿಸಿದ ಮೋದಿ

ಏಪ್ರಿಲ್ 30 ರಂದು ಪ್ರಧಾನಿ ಮೋದಿ ಅವರು ಮನ್ ಕಿ ಬಾತ್ ನ 100 ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದ್ದರು

ಸ್ವಚ್ಛತೆ, ಜಲ ಸಂರಕ್ಷಣೆ, ಕೃಷಿ, ಬಾಹ್ಯಾಕಾಶ, ಈಶಾನ್ಯ ಪ್ರದೇಶ, ಮಹಿಳಾ ಸಬಲೀಕರಣ, ಯೋಗ ಮತ್ತು ಆಯುರ್ವೇದ ಕುರಿತು ಭಾರತದ ಪ್ರಸಿದ್ಧ ಕಲಾವಿದರ ಕಲಾಕೃತಿಗಳು

ಮನ್ ಕಿ ಬಾತ್ ಸಂಚಿಕೆಗಳಲ್ಲಿನ ಕೆಲವು ವಿಷಯಗಳನ್ನು ಆಧರಿಸಿದ ಅದ್ಭುತ ಕಲಾಕೃತಿಗಳ ಪ್ರದರ್ಶನ ಇದಾಗಿದೆ
Related Photo Gallery
ವಿಜಯ್ ಜನ್ಮದಿನಕ್ಕೆ ತಡವಾಗಿಯಾದರೂ ಪ್ರೀತಿಯಿಂದ ವಿಶ್ ಮಾಡಿದ ತ್ರಿಶಾ
ಮದುವೆಗೆ ಅರಮನೆ ಬುಕ್ ಮಾಡಿ, ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಯುವತಿ!
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ಮಮ್ಮುಟ್ಟಿ, ಅಲಕಾ ಯಾಗ್ನಿಕ್, ಮಾಧವನ್, ರೋಹಿತ್ ಶರ್ಮಾಗೆ ಪದ್ಮ ಪ್ರಶಸ್ತಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’



