
ಭಾನುವಾರ ದೆಹಲಿಯ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ (ಎನ್ಜಿಎಂಎ) ಗೆ ಭೇಟಿ ನೀಡಿದ ಮೋದಿ

ಮೋದಿಯವರ ಮಾಸಿಕ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್ನಲ್ಲಿ ಹೇಳಿದ ವಿಷಯಗಳ ಕಲಾಕೃತಿ ವೀಕ್ಷಣೆ

ಕಲಾವಿದೆ ಮಾಧವಿ ಪಾರೇಖ್, ಅತುಲ್ ದೋಡಿಯಾ, ಪದ್ಮಶ್ರೀ ಪುರಸ್ಕೃತ ಪರೇಶ್ ಮೈತಿ, ಸಮಕಾಲೀನ ಕಲಾವಿದ ಈರಣ್ಣ ಜಿಆರ್ ಮತ್ತು ಜಗನ್ನಾಥ ಪಾಂಡಾ ಸೇರಿದಂತೆ ಹಲವಾರು ಕಲಾವಿದರ ಕಲಾಕೃತಿ ಇಲ್ಲಿದೆ

ಪ್ರದರ್ಶನವನ್ನು ತಮ್ಮ ಸೃಜನಶೀಲತೆಯಿಂದ ಶ್ರೀಮಂತಗೊಳಿಸಿದ ಎಲ್ಲಾ ಕಲಾವಿದರನ್ನು ಅಭಿನಂದಿಸಿದ ಮೋದಿ

ಏಪ್ರಿಲ್ 30 ರಂದು ಪ್ರಧಾನಿ ಮೋದಿ ಅವರು ಮನ್ ಕಿ ಬಾತ್ ನ 100 ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದ್ದರು

ಸ್ವಚ್ಛತೆ, ಜಲ ಸಂರಕ್ಷಣೆ, ಕೃಷಿ, ಬಾಹ್ಯಾಕಾಶ, ಈಶಾನ್ಯ ಪ್ರದೇಶ, ಮಹಿಳಾ ಸಬಲೀಕರಣ, ಯೋಗ ಮತ್ತು ಆಯುರ್ವೇದ ಕುರಿತು ಭಾರತದ ಪ್ರಸಿದ್ಧ ಕಲಾವಿದರ ಕಲಾಕೃತಿಗಳು

ಮನ್ ಕಿ ಬಾತ್ ಸಂಚಿಕೆಗಳಲ್ಲಿನ ಕೆಲವು ವಿಷಯಗಳನ್ನು ಆಧರಿಸಿದ ಅದ್ಭುತ ಕಲಾಕೃತಿಗಳ ಪ್ರದರ್ಶನ ಇದಾಗಿದೆ