- Kannada News Photo gallery PM Narendra Modi hosted a Unique dinner for President Ramnath Kovind Here are some photos
ರಾಷ್ಟ್ರಪತಿ ಕೋವಿಂದ್ ಅವರಿಗೆ ಪ್ರಧಾನಿ ಔತಣಕೂಟ; ವಿಶೇಷವೇನು ಗೊತ್ತಾ? ಇಲ್ಲಿದೆ ಒಂದಷ್ಟು ಫೋಟೋಗಳು
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೀಳ್ಕೊಡುಗೆ ಔತಣಕೂಟ ಏರ್ಪಡಿಸಿದರು. ವಿವಿಧ ಪದ್ಮ ಪ್ರಶಸ್ತಿ ಪುರಸ್ಕೃತರು ಮತ್ತು ಬುಡಕಟ್ಟು ನಾಯಕರನ್ನು ಹೊಂದುವ ಮೂಲಕ ಇದೊಂದು ವಿಶಿಷ್ಟವಾದ ಭೂಜನಕೂಟ ಎನಿಸಿಕೊಂಡಿದೆ.
Updated on:Jul 23, 2022 | 10:46 AM
Share

PM Narendra Modi hosted a Unique dinner for President Ramnath Kovind Here are some photos

PM Narendra Modi hosted a Unique dinner for President Ramnath Kovind Here are some photos

ಈ ಔತಣಕೋಟದಲ್ಲಿ ದೇಶದ ಎಲ್ಲಾ ಭಾಗಗಳಿಂದ ಸಾಧಕ ವ್ಯಕ್ತಿಗಳನ್ನು ಆಹ್ವಾನಿಸಲಾಗಿತ್ತು.

ವಿವಿಧ ಪದ್ಮ ಪ್ರಶಸ್ತಿ ಪುರಸ್ಕೃತರು ಈ ಔತಣ ಕೂಡದಲ್ಲಿ ಉಪಸ್ಥಿತರಿದ್ದರು.

ಔತಣಕೂಟವು ಅನೇಕ ಬುಡಕಟ್ಟು ನಾಯಕರನ್ನು ಹೊಂದಿತ್ತು. ಪ್ರತಿಯೊಬ್ಬರನ್ನು ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭೇಟಿಯಾದರು.

ನಿರ್ಗಮಿತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಭಾರತದ ಉನ್ನತ ಸಾಂವಿಧಾನಿಕ ಹುದ್ದೆಯಲ್ಲಿ ಯಶಸ್ವಿ ಅವಧಿಯನ್ನು ಪೂರ್ಣಗೊಳಿಸಿ ಜುಲೈ 24 ರಂದು ರಾಷ್ಟ್ರಪತಿ ಭವನದಿಂದ ನಿರ್ಗಮಿಸಲಿದ್ದಾರೆ.
Published On - 10:44 am, Sat, 23 July 22
ಇಂದು ಈ ರಾಶಿಯವರು ಸಾಮರ್ಥ್ಯವನ್ನು ತೋರಿಸಬೇಕಾದಲ್ಲಿ ತೋರಸರು
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 14ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 14ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 14ರ ದಿನಭವಿಷ್ಯ
ಅಧಿಕಾರಿ ವರ್ಗಾವಣೆ: ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿಎಂ ಗರಂ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
