AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪತಿ ಕೋವಿಂದ್ ಅವರಿಗೆ ಪ್ರಧಾನಿ ಔತಣಕೂಟ; ವಿಶೇಷವೇನು ಗೊತ್ತಾ? ಇಲ್ಲಿದೆ ಒಂದಷ್ಟು ಫೋಟೋಗಳು

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೀಳ್ಕೊಡುಗೆ ಔತಣಕೂಟ ಏರ್ಪಡಿಸಿದರು. ವಿವಿಧ ಪದ್ಮ ಪ್ರಶಸ್ತಿ ಪುರಸ್ಕೃತರು ಮತ್ತು ಬುಡಕಟ್ಟು ನಾಯಕರನ್ನು ಹೊಂದುವ ಮೂಲಕ ಇದೊಂದು ವಿಶಿಷ್ಟವಾದ ಭೂಜನಕೂಟ ಎನಿಸಿಕೊಂಡಿದೆ.

TV9 Web
| Updated By: Rakesh Nayak Manchi|

Updated on:Jul 23, 2022 | 10:46 AM

Share
ನಿರ್ಗಮಿಸುತ್ತಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಹೋಟೆಲ್ ಅಶೋಕಾದಲ್ಲಿ ಬೀಳ್ಕೊಡುಗೆ ಔತಣ ಕೂಟ ಏರ್ಪಡಿಸಿದರು.

PM Narendra Modi hosted a Unique dinner for President Ramnath Kovind Here are some photos

1 / 6
ಈ ಭೋಜನವು ಒಂದು ಅರ್ಥದಲ್ಲಿ ವಿಶಿಷ್ಟವಾಗಿದೆ. ಏಕೆಂದರೆ ಇದು ದೆಹಲಿಯಲ್ಲಿನ ಹಾಗೂ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳನ್ನು ಮಾತ್ರ ಹೊಂದಿರಲಿಲ್ಲ.

PM Narendra Modi hosted a Unique dinner for President Ramnath Kovind Here are some photos

2 / 6
PM Narendra Modi hosted a Unique dinner for President Ramnath Kovind Here are some photos

ಈ ಔತಣಕೋಟದಲ್ಲಿ ದೇಶದ ಎಲ್ಲಾ ಭಾಗಗಳಿಂದ ಸಾಧಕ ವ್ಯಕ್ತಿಗಳನ್ನು ಆಹ್ವಾನಿಸಲಾಗಿತ್ತು.

3 / 6
PM Narendra Modi hosted a Unique dinner for President Ramnath Kovind Here are some photos

ವಿವಿಧ ಪದ್ಮ ಪ್ರಶಸ್ತಿ ಪುರಸ್ಕೃತರು ಈ ಔತಣ ಕೂಡದಲ್ಲಿ ಉಪಸ್ಥಿತರಿದ್ದರು.

4 / 6
PM Narendra Modi hosted a Unique dinner for President Ramnath Kovind Here are some photos

ಔತಣಕೂಟವು ಅನೇಕ ಬುಡಕಟ್ಟು ನಾಯಕರನ್ನು ಹೊಂದಿತ್ತು. ಪ್ರತಿಯೊಬ್ಬರನ್ನು ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭೇಟಿಯಾದರು.

5 / 6
PM Narendra Modi hosted a Unique dinner for President Ramnath Kovind Here are some photos

ನಿರ್ಗಮಿತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಭಾರತದ ಉನ್ನತ ಸಾಂವಿಧಾನಿಕ ಹುದ್ದೆಯಲ್ಲಿ ಯಶಸ್ವಿ ಅವಧಿಯನ್ನು ಪೂರ್ಣಗೊಳಿಸಿ ಜುಲೈ 24 ರಂದು ರಾಷ್ಟ್ರಪತಿ ಭವನದಿಂದ ನಿರ್ಗಮಿಸಲಿದ್ದಾರೆ.

6 / 6

Published On - 10:44 am, Sat, 23 July 22

ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ