AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi in Badrinath: ಬದರಿನಾಥ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ; ಹಲವು ಯೋಜನೆಗಳಿಗೆ ಚಾಲನೆ

ಕೇದಾರನಾಥದ ಬಳಿಕ ಬದರಿನಾಥಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಬಳಿಕ ಹೇಮಕುಂಡ್ ಸಾಹಿಬ್ ರೋಪ್‌ವೇ ಮತ್ತು ಕೆಲವೊಂದು ರಸ್ತೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಬದರಿನಾಥ ದೇವಾಲಯವನ್ನು ಹೂವಿನಿಂದ ಅಲಂಕರಿಸಲಾಗಿತ್ತು.

TV9 Web
| Edited By: |

Updated on:Oct 21, 2022 | 3:49 PM

Share
ಉತ್ತರಾಖಂಡದ ಬದರಿನಾಥ ದೇವಸ್ಥಾನಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ.

ಉತ್ತರಾಖಂಡದ ಬದರಿನಾಥ ದೇವಸ್ಥಾನಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ.

1 / 20
ಪ್ರಧಾನಿ ಮೋದಿಯವರ ಉತ್ತರಾಖಂಡ ಭೇಟಿಯನ್ನು ಬಹಳ ವಿಶೇಷವೆಂದು ಪರಿಗಣಿಸಲಾಗಿದೆ.

ಪ್ರಧಾನಿ ಮೋದಿಯವರ ಉತ್ತರಾಖಂಡ ಭೇಟಿಯನ್ನು ಬಹಳ ವಿಶೇಷವೆಂದು ಪರಿಗಣಿಸಲಾಗಿದೆ.

2 / 20
ಪ್ರಧಾನಿ ಮೋದಿ ಉತ್ತರಾಖಂಡದಲ್ಲಿ 3400 ಕೋಟಿ ರೂಪಾಯಿಗಳ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಪ್ರಧಾನಿ ಮೋದಿ ಉತ್ತರಾಖಂಡದಲ್ಲಿ 3400 ಕೋಟಿ ರೂಪಾಯಿಗಳ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

3 / 20
ಉತ್ತರಾಖಂಡದ ಸಿಎಂ ಪುಷ್ಕರ್ ಸಿಂಗ್ ಧಾಮಿ ಜೊತೆ ಬದರಿನಾಥದಲ್ಲಿ ಮೋದಿ

ಉತ್ತರಾಖಂಡದ ಸಿಎಂ ಪುಷ್ಕರ್ ಸಿಂಗ್ ಧಾಮಿ ಜೊತೆ ಬದರಿನಾಥದಲ್ಲಿ ಮೋದಿ

4 / 20
ಬದರಿನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ನರೇಂದ್ರ ಮೋದಿ

ಬದರಿನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ನರೇಂದ್ರ ಮೋದಿ

5 / 20
ಬದರಿನಾಥಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿಯವರು ಬಳಿಕ ಹೇಮಕುಂಡ್ ಸಾಹಿಬ್ ರೋಪ್‌ವೇ ಮತ್ತು ಕೆಲವೊಂದು ರಸ್ತೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಬದರಿನಾಥಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿಯವರು ಬಳಿಕ ಹೇಮಕುಂಡ್ ಸಾಹಿಬ್ ರೋಪ್‌ವೇ ಮತ್ತು ಕೆಲವೊಂದು ರಸ್ತೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

6 / 20
ಮೋದಿ ಭೇಟಿ ಹಿನ್ನೆಲೆಯಲ್ಲಿ ಕೇದಾರನಾಥ ಮತ್ತು ಬದರಿನಾಥದಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.

ಮೋದಿ ಭೇಟಿ ಹಿನ್ನೆಲೆಯಲ್ಲಿ ಕೇದಾರನಾಥ ಮತ್ತು ಬದರಿನಾಥದಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.

7 / 20
ಬದರಿನಾಥ ದೇವಸ್ಥಾನದಲ್ಲಿ ಪ್ರಧಾನಿ ಮೋದಿ

ಬದರಿನಾಥ ದೇವಸ್ಥಾನದಲ್ಲಿ ಪ್ರಧಾನಿ ಮೋದಿ

8 / 20
ಬದರಿನಾಥದ ಸ್ಥಳೀಯ ವಸ್ತುಗಳ ಅಂಗಡಿಗಳನ್ನು ವೀಕ್ಷಿಸುತ್ತಿರುವ ಮೋದಿ

ಬದರಿನಾಥದ ಸ್ಥಳೀಯ ವಸ್ತುಗಳ ಅಂಗಡಿಗಳನ್ನು ವೀಕ್ಷಿಸುತ್ತಿರುವ ಮೋದಿ

9 / 20
ಬದರಿನಾಥದಲ್ಲಿ ಅಭಿಮಾನಿಗಳತ್ತ ಕೈ ಬೀಸಿದ ಮೋದಿ

ಬದರಿನಾಥದಲ್ಲಿ ಅಭಿಮಾನಿಗಳತ್ತ ಕೈ ಬೀಸಿದ ಮೋದಿ

10 / 20
ಬದರಿನಾಥದ ಸ್ಥಳೀಯ ವಸ್ತುಗಳ ಅಂಗಡಿಗಳನ್ನು ವೀಕ್ಷಿಸುತ್ತಿರುವ ಮೋದಿ

ಬದರಿನಾಥದ ಸ್ಥಳೀಯ ವಸ್ತುಗಳ ಅಂಗಡಿಗಳನ್ನು ವೀಕ್ಷಿಸುತ್ತಿರುವ ಮೋದಿ

11 / 20
ಈ ವರ್ಷ ಚಾರ್‌ಧಾಮ್‌ಗೆ ಭೇಟಿ ನೀಡಿದ ದಾಖಲೆಯ 41 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಸೇರಿದ್ದಾರೆ.

ಈ ವರ್ಷ ಚಾರ್‌ಧಾಮ್‌ಗೆ ಭೇಟಿ ನೀಡಿದ ದಾಖಲೆಯ 41 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಸೇರಿದ್ದಾರೆ.

12 / 20
ಬದರಿನಾಥ ದೇಗುಲದಲ್ಲಿ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಮೋದಿ ನಂತರ ಮಾಣ ಗ್ರಾಮದಲ್ಲಿ ರಸ್ತೆ ಮತ್ತು ರೋಪ್ ವೇ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಬದರಿನಾಥ ದೇಗುಲದಲ್ಲಿ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಮೋದಿ ನಂತರ ಮಾಣ ಗ್ರಾಮದಲ್ಲಿ ರಸ್ತೆ ಮತ್ತು ರೋಪ್ ವೇ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

13 / 20
ಬದರಿನಾಥ ದೇವಸ್ಥಾನಕ್ಕೆ ತೆರಳುವ ಮೊದಲು ಕೇದಾರನಾಥ ದೇಗುಲದಲ್ಲಿ ಪೂಜೆ ಸಲ್ಲಿಸಿದ ನರೇಂದ್ರ ಮೋದಿ

ಬದರಿನಾಥ ದೇವಸ್ಥಾನಕ್ಕೆ ತೆರಳುವ ಮೊದಲು ಕೇದಾರನಾಥ ದೇಗುಲದಲ್ಲಿ ಪೂಜೆ ಸಲ್ಲಿಸಿದ ನರೇಂದ್ರ ಮೋದಿ

14 / 20
ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ ಪ್ರವಾಸದಲ್ಲಿದ್ದು, ಇಂದು ಬೆಳಗ್ಗೆ ಕೇದಾರನಾಥಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ ಪ್ರವಾಸದಲ್ಲಿದ್ದು, ಇಂದು ಬೆಳಗ್ಗೆ ಕೇದಾರನಾಥಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

15 / 20
ಕೇದಾರನಾಥನ ಸನ್ನಿಧಿಯಲ್ಲಿ ಮೋದಿ

ಕೇದಾರನಾಥನ ಸನ್ನಿಧಿಯಲ್ಲಿ ಮೋದಿ

16 / 20
ಈ ವೇಳೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಉಡುಗೆ ಧರಿಸಿ ಗಮನ ಸೆಳೆದರು. ಹಿಮಾಚಲ ಪ್ರದೇಶದ ಚಂಬಾ ಮಹಿಳೆಯರು ಕೈಯಿಂದ ಮಾಡುವ ಉಡುಗೆಯನ್ನು ಮೋದಿ ಧರಿಸಿದ್ದರು. ಇದನ್ನು ಚೋಳ ಡೋರಾ ಉಡುಗೆ ಎಂದು ಕರೆಯಲಾಗುತ್ತದೆ.

ಈ ವೇಳೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಉಡುಗೆ ಧರಿಸಿ ಗಮನ ಸೆಳೆದರು. ಹಿಮಾಚಲ ಪ್ರದೇಶದ ಚಂಬಾ ಮಹಿಳೆಯರು ಕೈಯಿಂದ ಮಾಡುವ ಉಡುಗೆಯನ್ನು ಮೋದಿ ಧರಿಸಿದ್ದರು. ಇದನ್ನು ಚೋಳ ಡೋರಾ ಉಡುಗೆ ಎಂದು ಕರೆಯಲಾಗುತ್ತದೆ.

17 / 20
ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮತ್ತು ಜನಸಂದಣಿಯನ್ನು ನಿಯಂತ್ರಿಸಲು ಕೇದಾರನಾಥದಲ್ಲಿ ನಿರ್ಮಿಸಲಾದ ಹೊಸ ಮಂದಾಕಿನಿ ಆಸ್ತ ಪಥ ಮತ್ತು ಸರಸ್ವತಿ ಆಸ್ತ ಪಥವನ್ನು ಮೋದಿ ಪರಿಶೀಲಿಸಿದ್ದಾರೆ. ಬಳಿಕ ಈ ಯೋಜನೆಗಳನ್ನು ನಿರ್ಮಿಸಿದ ಕಾರ್ಮಿಕರೊಂದಿಗೆ ಸಂವಾದ ನಡೆಸಿದ್ದಾರೆ.

ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮತ್ತು ಜನಸಂದಣಿಯನ್ನು ನಿಯಂತ್ರಿಸಲು ಕೇದಾರನಾಥದಲ್ಲಿ ನಿರ್ಮಿಸಲಾದ ಹೊಸ ಮಂದಾಕಿನಿ ಆಸ್ತ ಪಥ ಮತ್ತು ಸರಸ್ವತಿ ಆಸ್ತ ಪಥವನ್ನು ಮೋದಿ ಪರಿಶೀಲಿಸಿದ್ದಾರೆ. ಬಳಿಕ ಈ ಯೋಜನೆಗಳನ್ನು ನಿರ್ಮಿಸಿದ ಕಾರ್ಮಿಕರೊಂದಿಗೆ ಸಂವಾದ ನಡೆಸಿದ್ದಾರೆ.

18 / 20
ಶಂಕರಾಚಾರ್ಯರ ಪ್ರತಿಮೆ ಬಳಿ ನರೇಂದ್ರ ಮೋದಿ

ಶಂಕರಾಚಾರ್ಯರ ಪ್ರತಿಮೆ ಬಳಿ ನರೇಂದ್ರ ಮೋದಿ

19 / 20
ಕೇದಾರನಾಥದಲ್ಲಿ ಮೋದಿ

ಕೇದಾರನಾಥದಲ್ಲಿ ಮೋದಿ

20 / 20

Published On - 3:49 pm, Fri, 21 October 22

Web contact
Web contact

TV9 Kannada

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ