AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi In ISRO: ಬೆಂಗಳೂರಿನಲ್ಲಿ ಮೋದಿ, ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ

ಚಂದ್ರಯಾನ-3 ಯಶಸ್ಸಿ ಹಿನ್ನೆಲೆ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನ ಪೀಣ್ಯದ ಇಸ್ರೋ ಕೇಂದ್ರಕ್ಕೆ ಆಗಮಿಸಿದ ಮೋದಿ ಅವರಿಗೆ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, ಯು.ಆರ್.ರಾವ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕ ಎಂ.ಶಂಕರನ್, ಇಸ್ಟ್ರಾಕ್ ನಿರ್ದೇಶಕ ಬಿ.ಎನ್.ರಾಮಕೃಷ್ಣ ಸ್ವಾಗತಿಸಿದರು.

TV9 Web
| Edited By: |

Updated on:Aug 26, 2023 | 11:03 AM

Share
ಚಂದ್ರಯಾನ-3 ಯಶಸ್ಸಿ ಆಗುತ್ತಿದ್ದಂತೆ ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಹೆಚ್​ಎಎಲ್​ ಏರ್​​​ಪೋರ್ಟ್​​ಗೆ ಬಂದಿಳಿದರು.

ಚಂದ್ರಯಾನ-3 ಯಶಸ್ಸಿ ಆಗುತ್ತಿದ್ದಂತೆ ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಹೆಚ್​ಎಎಲ್​ ಏರ್​​​ಪೋರ್ಟ್​​ಗೆ ಬಂದಿಳಿದರು.

1 / 9
HAL ಏರ್​​ಪೋರ್ಟ್​ನಲ್ಲಿ ಪ್ರಧಾನಿ ಮೋದಿ ಹಿರಿಯ ಅಧಿಕಾರಿಗಳು ಸ್ವಾಗತ ಕೋರಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.‌ದಯಾನಂದ್​​​​, ರಾಜ್ಯ ಪೊಲೀಸ್​ ಮಹಾನಿರ್ದೇಶಕ ಅಲೋಕ್ ಮೋಹನ್​, ಬೆಂಗಳೂರು ಪ್ರಾದೇಶಿಕ ಆಯುಕ್ತ ಆದಿತ್ಯ ಅಮ್ಲಾನ್ ಬಿಸ್ವಾಸ್, ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್​ರಿಂದ ಸ್ವಾಗತಿಸಿದರು.

HAL ಏರ್​​ಪೋರ್ಟ್​ನಲ್ಲಿ ಪ್ರಧಾನಿ ಮೋದಿ ಹಿರಿಯ ಅಧಿಕಾರಿಗಳು ಸ್ವಾಗತ ಕೋರಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.‌ದಯಾನಂದ್​​​​, ರಾಜ್ಯ ಪೊಲೀಸ್​ ಮಹಾನಿರ್ದೇಶಕ ಅಲೋಕ್ ಮೋಹನ್​, ಬೆಂಗಳೂರು ಪ್ರಾದೇಶಿಕ ಆಯುಕ್ತ ಆದಿತ್ಯ ಅಮ್ಲಾನ್ ಬಿಸ್ವಾಸ್, ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್​ರಿಂದ ಸ್ವಾಗತಿಸಿದರು.

2 / 9
ಜಾಲಹಳ್ಳಿ ಕ್ರಾಸ್​​​ ಬಳಿ ಸಾವಿರಾರು ಕಾರ್ಯಕರ್ತರು ಮೋದಿಗಾಗಿ ಸೇರಿದ್ದರು. ವೀರಗಾಸೆ, ಡೊಳ್ಳು ಕುಣಿತ ಮೂಲಕ ಮೋದಿ ಅವರನ್ನು ಸ್ವಾಗತಿಸಲಾಯಿತು. ಪೋಸ್ಟರ್‌ಗಳು ಮತ್ತು ರಾಷ್ಟ್ರಧ್ವಜದೊಂದಿಗೆ ಎಚ್‌ಎಎಲ್ ವಿಮಾನ ನಿಲ್ದಾಣದ ಹೊರಗೆ ಬೀದಿಗಳಲ್ಲಿ ಜಮಾಯಿಸಿದ್ದರು.

ಜಾಲಹಳ್ಳಿ ಕ್ರಾಸ್​​​ ಬಳಿ ಸಾವಿರಾರು ಕಾರ್ಯಕರ್ತರು ಮೋದಿಗಾಗಿ ಸೇರಿದ್ದರು. ವೀರಗಾಸೆ, ಡೊಳ್ಳು ಕುಣಿತ ಮೂಲಕ ಮೋದಿ ಅವರನ್ನು ಸ್ವಾಗತಿಸಲಾಯಿತು. ಪೋಸ್ಟರ್‌ಗಳು ಮತ್ತು ರಾಷ್ಟ್ರಧ್ವಜದೊಂದಿಗೆ ಎಚ್‌ಎಎಲ್ ವಿಮಾನ ನಿಲ್ದಾಣದ ಹೊರಗೆ ಬೀದಿಗಳಲ್ಲಿ ಜಮಾಯಿಸಿದ್ದರು.

3 / 9
ಹೆಚ್​ಎಎಲ್​ ಏರ್​ಪೋರ್ಟ್​ ಬಳಿ ಕಾರಿನಿಂದ ಇಳಿದು ಪ್ರಧಾನಿ ನರೇಂದ್ರ ಮೋದಿ ಜನರತ್ತ ಕೈಬೀಸಿದರು. ತ್ರಿವರ್ಣ ಧ್ವಜ ಹಿಡಿದು ಕಾರ್ಯಕರ್ತರು ಜೈಕಾರ ಹಾಕಿದರು. ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಪೀಣ್ಯದಲ್ಲಿರುವ ಇಸ್ರೋ ಪ್ರಧಾನ ಕಚೇರಿಗೆ ಮೋದಿ ತೆರಳಿದರು.

ಹೆಚ್​ಎಎಲ್​ ಏರ್​ಪೋರ್ಟ್​ ಬಳಿ ಕಾರಿನಿಂದ ಇಳಿದು ಪ್ರಧಾನಿ ನರೇಂದ್ರ ಮೋದಿ ಜನರತ್ತ ಕೈಬೀಸಿದರು. ತ್ರಿವರ್ಣ ಧ್ವಜ ಹಿಡಿದು ಕಾರ್ಯಕರ್ತರು ಜೈಕಾರ ಹಾಕಿದರು. ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಪೀಣ್ಯದಲ್ಲಿರುವ ಇಸ್ರೋ ಪ್ರಧಾನ ಕಚೇರಿಗೆ ಮೋದಿ ತೆರಳಿದರು.

4 / 9
ಹೆಚ್​ಎಎಲ್​ ಏರ್​ಪೋರ್ಟ್​ ಬಳಿ ಪ್ರಧಾನಮಂತ್ರಿ ಮೋದಿ ಭಾಷಣ ಮಾಡಿದರು. ಈ ವೇಳೆ ಜೈಜವಾನ್, ಕೈ ಕಿಸಾನ್​, ಜೈ ವಿಜ್ಞಾನ​ ಎಂದು ಭಾಷಣ ಆರಂಭಿಸಿದರು. ವಿಜ್ಞಾನಿಗಳ ಸಾಧನೆ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ. ನಮ್ಮ ವಿಜ್ಞಾನಿಗಳ ಶಕ್ತಿ ಇಡೀ ವಿಶ್ವಕ್ಕೆ ಗೊತ್ತಾಗಿದೆ ಎಂದರು.

ಹೆಚ್​ಎಎಲ್​ ಏರ್​ಪೋರ್ಟ್​ ಬಳಿ ಪ್ರಧಾನಮಂತ್ರಿ ಮೋದಿ ಭಾಷಣ ಮಾಡಿದರು. ಈ ವೇಳೆ ಜೈಜವಾನ್, ಕೈ ಕಿಸಾನ್​, ಜೈ ವಿಜ್ಞಾನ​ ಎಂದು ಭಾಷಣ ಆರಂಭಿಸಿದರು. ವಿಜ್ಞಾನಿಗಳ ಸಾಧನೆ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ. ನಮ್ಮ ವಿಜ್ಞಾನಿಗಳ ಶಕ್ತಿ ಇಡೀ ವಿಶ್ವಕ್ಕೆ ಗೊತ್ತಾಗಿದೆ ಎಂದರು.

5 / 9
ಪೀಣ್ಯದ ಬಳಿಯ ಇಸ್ರೋ ಕೇಂದ್ರಕ್ಕೆ ಮೋದಿ ಭೇಟಿಕೊಟ್ಟು ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದರು. ಮೋದಿ ಅವರಿಗೆ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, ಯು.ಆರ್.ರಾವ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕ ಎಂ.ಶಂಕರನ್, ಇಸ್ಟ್ರಾಕ್ ನಿರ್ದೇಶಕ ಬಿ.ಎನ್.ರಾಮಕೃಷ್ಣ ಸ್ವಾಗತಿಸಿದರು.

ಪೀಣ್ಯದ ಬಳಿಯ ಇಸ್ರೋ ಕೇಂದ್ರಕ್ಕೆ ಮೋದಿ ಭೇಟಿಕೊಟ್ಟು ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದರು. ಮೋದಿ ಅವರಿಗೆ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, ಯು.ಆರ್.ರಾವ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕ ಎಂ.ಶಂಕರನ್, ಇಸ್ಟ್ರಾಕ್ ನಿರ್ದೇಶಕ ಬಿ.ಎನ್.ರಾಮಕೃಷ್ಣ ಸ್ವಾಗತಿಸಿದರು.

6 / 9
ಚಂದ್ರಯಾನ-3 ಯೋಜನೆ, ಪ್ರಜ್ಞಾನ್​ ರೋವರ್​​ ಕಾರ್ಯನಿರ್ವಹಣೆ, ಅನ್ವೇಷಣೆ ಬಗ್ಗೆ ಇಸ್ರೋ ವಿಜ್ಞಾನಿಗಳು ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಿದರು. ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅನ್ವೇಷಣೆ ಬಗ್ಗೆ ವಿವರಿಸಿದರು.

ಚಂದ್ರಯಾನ-3 ಯೋಜನೆ, ಪ್ರಜ್ಞಾನ್​ ರೋವರ್​​ ಕಾರ್ಯನಿರ್ವಹಣೆ, ಅನ್ವೇಷಣೆ ಬಗ್ಗೆ ಇಸ್ರೋ ವಿಜ್ಞಾನಿಗಳು ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಿದರು. ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅನ್ವೇಷಣೆ ಬಗ್ಗೆ ವಿವರಿಸಿದರು.

7 / 9
ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳಿಗೆ ಮೋದಿ ಅಭಿನಂದನೆ ಸಲ್ಲಿಸಿದ್ದು ಇಸ್ರೋ ಸಂಸ್ಥೆಯ ಅಧ್ಯಕ್ಷ ಹಾಗೂ ಹಿರಿಯ ವಿಜ್ಞಾನಿಗಳ ಜೊತೆ 45 ನಿಮಿಷಗಳ ಕಾಲ ಸಂವಾದ ನಡೆಸಿದರು. ಈ ವೇಳೆ ಚಂದ್ರಯಾನ-3 ರ ಚಂದ್ರನ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ನಾಮಕರಣ ಮಾಡಿದರು.

ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳಿಗೆ ಮೋದಿ ಅಭಿನಂದನೆ ಸಲ್ಲಿಸಿದ್ದು ಇಸ್ರೋ ಸಂಸ್ಥೆಯ ಅಧ್ಯಕ್ಷ ಹಾಗೂ ಹಿರಿಯ ವಿಜ್ಞಾನಿಗಳ ಜೊತೆ 45 ನಿಮಿಷಗಳ ಕಾಲ ಸಂವಾದ ನಡೆಸಿದರು. ಈ ವೇಳೆ ಚಂದ್ರಯಾನ-3 ರ ಚಂದ್ರನ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ನಾಮಕರಣ ಮಾಡಿದರು.

8 / 9
ಚಂದ್ರಯಾನ-3 ಯಶಸ್ವಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೀಣ್ಯಾದ ಇಸ್ರೋಗೆ ಭೇಟಿ ನೀಡಿದ್ದರು. ಈ ವೇಳೆ ಚಂದ್ರಯಾನ-3 ನೌಕೆ ಸೆರೆ ಹಿಡಿದ ಮೊದಲ ಇಸ್ರೋ ಅಧ್ಯಕ್ಷರಾದ ಎಸ್. ಸೋಮನಾಥ್ ಅವರು ಪ್ರಧಾನಿ ಮೋದಿಯವರಿಗೆ ಉಡುಗೊರೆಯಾಗಿ ನೀಡಿದರು.

ಚಂದ್ರಯಾನ-3 ಯಶಸ್ವಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೀಣ್ಯಾದ ಇಸ್ರೋಗೆ ಭೇಟಿ ನೀಡಿದ್ದರು. ಈ ವೇಳೆ ಚಂದ್ರಯಾನ-3 ನೌಕೆ ಸೆರೆ ಹಿಡಿದ ಮೊದಲ ಇಸ್ರೋ ಅಧ್ಯಕ್ಷರಾದ ಎಸ್. ಸೋಮನಾಥ್ ಅವರು ಪ್ರಧಾನಿ ಮೋದಿಯವರಿಗೆ ಉಡುಗೊರೆಯಾಗಿ ನೀಡಿದರು.

9 / 9

Published On - 8:22 am, Sat, 26 August 23

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ