AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Statue of Equality: ರಾಮಾನುಜಾಚಾರ್ಯರ ಬೃಹತ್ ಪ್ರತಿಮೆ ಲೋಕಾರ್ಪಣೆ; ಫೋಟೊಗಳು ಇಲ್ಲಿವೆ

ಶ್ರೀ ರಾಮಾನುಜಾಚಾರ್ಯರ 216 ಅಡಿ ಪ್ರತಿಮೆ ಲೋಕಾರ್ಪಣೆಗೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರಿಂದ ಪ್ರತಿಮೆ ಲೋಕಾರ್ಪಣೆ ಮಾಡಲಾಗಿದೆ, ಪದ್ಮಾಸನದ ಭಂಗಿಯಲ್ಲಿನ 216 ಅಡಿ ಪ್ರತಿಮೆ ಅನಾವರಣಗೊಂಡಿದೆ.

TV9 Web
| Updated By: ganapathi bhat

Updated on: Feb 05, 2022 | 7:01 PM

ಶ್ರೀರಾಮಾನುಜಾಚಾರ್ಯರ ಚಿನ್ನದ ಪ್ರತಿಮೆಗೆ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದ್ದಾರೆ. ಬಳಿಕ ಶ್ರೀರಾಮಾನುಜಾಚಾರ್ಯ ಪ್ರತಿಮೆ ಅನಾವರಣಗೊಳಿಸಲಾಗಿದೆ. ಪದ್ಮಾಸನದ ಭಂಗಿಯಲ್ಲಿನ 216 ಅಡಿ ಪ್ರತಿಮೆ ಲೋಕಾರ್ಪಣೆ ಮಾಡಲಾಗಿದೆ. ಮುಚ್ಚಿಂತಲ್‌ ಬಳಿ ಶ್ರೀರಾಮಾನುಜಾಚಾರ್ಯ ವಿಶೇಷ ಆಶ್ರಮದಲ್ಲಿ ಬರೋಬ್ಬರಿ 45 ಎಕರೆ ವಿಶಾಲ ಪ್ರದೇಶದಲ್ಲಿ ಪ್ರತಿಮೆ ಸ್ಥಾಪನೆ ಮಾಡಲಾಗಿದೆ. ಹೈದರಾಬಾದ್‌ ಬಳಿ ರಂಗಾರೆಡ್ಡಿ ಜಿಲ್ಲೆಯಲ್ಲಿರುವ ಮುಚ್ಚಿಂತಲ್​ನಲ್ಲಿ ಪ್ರತಿಮೆ ಅನಾವರಣಗೊಂಡಿದೆ.

ಶ್ರೀರಾಮಾನುಜಾಚಾರ್ಯರ ಚಿನ್ನದ ಪ್ರತಿಮೆಗೆ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದ್ದಾರೆ. ಬಳಿಕ ಶ್ರೀರಾಮಾನುಜಾಚಾರ್ಯ ಪ್ರತಿಮೆ ಅನಾವರಣಗೊಳಿಸಲಾಗಿದೆ. ಪದ್ಮಾಸನದ ಭಂಗಿಯಲ್ಲಿನ 216 ಅಡಿ ಪ್ರತಿಮೆ ಲೋಕಾರ್ಪಣೆ ಮಾಡಲಾಗಿದೆ. ಮುಚ್ಚಿಂತಲ್‌ ಬಳಿ ಶ್ರೀರಾಮಾನುಜಾಚಾರ್ಯ ವಿಶೇಷ ಆಶ್ರಮದಲ್ಲಿ ಬರೋಬ್ಬರಿ 45 ಎಕರೆ ವಿಶಾಲ ಪ್ರದೇಶದಲ್ಲಿ ಪ್ರತಿಮೆ ಸ್ಥಾಪನೆ ಮಾಡಲಾಗಿದೆ. ಹೈದರಾಬಾದ್‌ ಬಳಿ ರಂಗಾರೆಡ್ಡಿ ಜಿಲ್ಲೆಯಲ್ಲಿರುವ ಮುಚ್ಚಿಂತಲ್​ನಲ್ಲಿ ಪ್ರತಿಮೆ ಅನಾವರಣಗೊಂಡಿದೆ.

1 / 4
ಸಾಮಾಜಿಕ ಸಂತ ರಾಮಾನುಜಾಚಾರ್ಯರ ‘ಸಮಾನತೆಯ ಪ್ರತಿಮೆ’ ‘ದಿವ್ಯ ಸಾಕೇತಂ’ ಆಶ್ರಮದಲ್ಲಿ ತಲೆ ಎತ್ತಿದೆ. ಪ್ರತಿಮೆ ಲೋಕಾರ್ಪಣೆ ಬಳಿಕ ಪ್ರಧಾನಿ ಮೋದಿ ಸಭಾಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

ಸಾಮಾಜಿಕ ಸಂತ ರಾಮಾನುಜಾಚಾರ್ಯರ ‘ಸಮಾನತೆಯ ಪ್ರತಿಮೆ’ ‘ದಿವ್ಯ ಸಾಕೇತಂ’ ಆಶ್ರಮದಲ್ಲಿ ತಲೆ ಎತ್ತಿದೆ. ಪ್ರತಿಮೆ ಲೋಕಾರ್ಪಣೆ ಬಳಿಕ ಪ್ರಧಾನಿ ಮೋದಿ ಸಭಾಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

2 / 4
11ನೇ ಶತಮಾನದ ಸಂತ ಶ್ರೀರಾಮಾನುಜರ 1,000ನೇ ಜನ್ಮೋತ್ಸವ ಸಂಭ್ರಮದ ಈ ಸಂದರ್ಭದಲ್ಲಿ ರಾಮಾನುಜಾಚಾರ್ಯರ ಪಂಚಲೋಹದ ಬೃಹತ್ ಪ್ರತಿಮೆ ಅನಾವರಣಗೊಂಡಿದೆ. ಶ್ರೀ ತ್ರಿದಂಡಿ ಚಿನ್ನ ಜೀಯರ್ ಸ್ವಾಮಿ (Chinna Jeeyar Swamy) ಆಶ್ರಮದ ಸಮೀಪದಲ್ಲಿ ಚಿನ್ನ, ಬೆಳ್ಳಿ, ತಾಮ್ರ, ಕಂಚು ಹಾಗೂ ಜಿಂಕ್​ನಿಂದ ನಿರ್ಮಾಣಗೊಂಡಿರುವ ಈ ಪ್ರತಿಮೆಯು ಕುಳಿತ ಭಂಗಿಯಲ್ಲಿ ಇರುವ ಪ್ರಪಂಚದ ಅತೀ ಎತ್ತರದ ಮೂರ್ತಿಗಳಲ್ಲಿ ಒಂದಾಗಿದೆ.

11ನೇ ಶತಮಾನದ ಸಂತ ಶ್ರೀರಾಮಾನುಜರ 1,000ನೇ ಜನ್ಮೋತ್ಸವ ಸಂಭ್ರಮದ ಈ ಸಂದರ್ಭದಲ್ಲಿ ರಾಮಾನುಜಾಚಾರ್ಯರ ಪಂಚಲೋಹದ ಬೃಹತ್ ಪ್ರತಿಮೆ ಅನಾವರಣಗೊಂಡಿದೆ. ಶ್ರೀ ತ್ರಿದಂಡಿ ಚಿನ್ನ ಜೀಯರ್ ಸ್ವಾಮಿ (Chinna Jeeyar Swamy) ಆಶ್ರಮದ ಸಮೀಪದಲ್ಲಿ ಚಿನ್ನ, ಬೆಳ್ಳಿ, ತಾಮ್ರ, ಕಂಚು ಹಾಗೂ ಜಿಂಕ್​ನಿಂದ ನಿರ್ಮಾಣಗೊಂಡಿರುವ ಈ ಪ್ರತಿಮೆಯು ಕುಳಿತ ಭಂಗಿಯಲ್ಲಿ ಇರುವ ಪ್ರಪಂಚದ ಅತೀ ಎತ್ತರದ ಮೂರ್ತಿಗಳಲ್ಲಿ ಒಂದಾಗಿದೆ.

3 / 4
ಪ್ರಧಾನಿ ಮೋದಿ ಅಮೆರಿಕಕ್ಕೆ ಹೋದಾಗ ಉಪವಾಸದಲ್ಲಿದ್ದರು. ನವರಾತ್ರಿ ಅಂಗವಾಗಿ ಉಪವಾಸ ವ್ರತಾಚರಣೆಯಲ್ಲಿದ್ದರು. ವೈದಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಮಿಸಿದ್ದಾರೆ. ಇದು ಪ್ರಧಾನಿ ಮೋದಿಯವರ ವ್ರತನಿಷ್ಠೆ ತೋರಿಸುತ್ತದೆ ಎಂದು ಕಾರ್ಯಕ್ರಮದಲ್ಲಿ ಚಿನ್ನ ಜೀಯರ್ ಸ್ವಾಮಿ ಹೇಳಿದ್ದಾರೆ.

PM Narendra Modi inaugurated Statue of Equality Sri Ramanujacharya Sahasrabdi Program Photos here

4 / 4
Follow us
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್