AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Statue of Equality: ರಾಮಾನುಜಾಚಾರ್ಯರ ಬೃಹತ್ ಪ್ರತಿಮೆ ಲೋಕಾರ್ಪಣೆ; ಫೋಟೊಗಳು ಇಲ್ಲಿವೆ

ಶ್ರೀ ರಾಮಾನುಜಾಚಾರ್ಯರ 216 ಅಡಿ ಪ್ರತಿಮೆ ಲೋಕಾರ್ಪಣೆಗೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರಿಂದ ಪ್ರತಿಮೆ ಲೋಕಾರ್ಪಣೆ ಮಾಡಲಾಗಿದೆ, ಪದ್ಮಾಸನದ ಭಂಗಿಯಲ್ಲಿನ 216 ಅಡಿ ಪ್ರತಿಮೆ ಅನಾವರಣಗೊಂಡಿದೆ.

TV9 Web
| Edited By: |

Updated on: Feb 05, 2022 | 7:01 PM

Share
ಶ್ರೀರಾಮಾನುಜಾಚಾರ್ಯರ ಚಿನ್ನದ ಪ್ರತಿಮೆಗೆ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದ್ದಾರೆ. ಬಳಿಕ ಶ್ರೀರಾಮಾನುಜಾಚಾರ್ಯ ಪ್ರತಿಮೆ ಅನಾವರಣಗೊಳಿಸಲಾಗಿದೆ. ಪದ್ಮಾಸನದ ಭಂಗಿಯಲ್ಲಿನ 216 ಅಡಿ ಪ್ರತಿಮೆ ಲೋಕಾರ್ಪಣೆ ಮಾಡಲಾಗಿದೆ. ಮುಚ್ಚಿಂತಲ್‌ ಬಳಿ ಶ್ರೀರಾಮಾನುಜಾಚಾರ್ಯ ವಿಶೇಷ ಆಶ್ರಮದಲ್ಲಿ ಬರೋಬ್ಬರಿ 45 ಎಕರೆ ವಿಶಾಲ ಪ್ರದೇಶದಲ್ಲಿ ಪ್ರತಿಮೆ ಸ್ಥಾಪನೆ ಮಾಡಲಾಗಿದೆ. ಹೈದರಾಬಾದ್‌ ಬಳಿ ರಂಗಾರೆಡ್ಡಿ ಜಿಲ್ಲೆಯಲ್ಲಿರುವ ಮುಚ್ಚಿಂತಲ್​ನಲ್ಲಿ ಪ್ರತಿಮೆ ಅನಾವರಣಗೊಂಡಿದೆ.

ಶ್ರೀರಾಮಾನುಜಾಚಾರ್ಯರ ಚಿನ್ನದ ಪ್ರತಿಮೆಗೆ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದ್ದಾರೆ. ಬಳಿಕ ಶ್ರೀರಾಮಾನುಜಾಚಾರ್ಯ ಪ್ರತಿಮೆ ಅನಾವರಣಗೊಳಿಸಲಾಗಿದೆ. ಪದ್ಮಾಸನದ ಭಂಗಿಯಲ್ಲಿನ 216 ಅಡಿ ಪ್ರತಿಮೆ ಲೋಕಾರ್ಪಣೆ ಮಾಡಲಾಗಿದೆ. ಮುಚ್ಚಿಂತಲ್‌ ಬಳಿ ಶ್ರೀರಾಮಾನುಜಾಚಾರ್ಯ ವಿಶೇಷ ಆಶ್ರಮದಲ್ಲಿ ಬರೋಬ್ಬರಿ 45 ಎಕರೆ ವಿಶಾಲ ಪ್ರದೇಶದಲ್ಲಿ ಪ್ರತಿಮೆ ಸ್ಥಾಪನೆ ಮಾಡಲಾಗಿದೆ. ಹೈದರಾಬಾದ್‌ ಬಳಿ ರಂಗಾರೆಡ್ಡಿ ಜಿಲ್ಲೆಯಲ್ಲಿರುವ ಮುಚ್ಚಿಂತಲ್​ನಲ್ಲಿ ಪ್ರತಿಮೆ ಅನಾವರಣಗೊಂಡಿದೆ.

1 / 4
ಸಾಮಾಜಿಕ ಸಂತ ರಾಮಾನುಜಾಚಾರ್ಯರ ‘ಸಮಾನತೆಯ ಪ್ರತಿಮೆ’ ‘ದಿವ್ಯ ಸಾಕೇತಂ’ ಆಶ್ರಮದಲ್ಲಿ ತಲೆ ಎತ್ತಿದೆ. ಪ್ರತಿಮೆ ಲೋಕಾರ್ಪಣೆ ಬಳಿಕ ಪ್ರಧಾನಿ ಮೋದಿ ಸಭಾಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

ಸಾಮಾಜಿಕ ಸಂತ ರಾಮಾನುಜಾಚಾರ್ಯರ ‘ಸಮಾನತೆಯ ಪ್ರತಿಮೆ’ ‘ದಿವ್ಯ ಸಾಕೇತಂ’ ಆಶ್ರಮದಲ್ಲಿ ತಲೆ ಎತ್ತಿದೆ. ಪ್ರತಿಮೆ ಲೋಕಾರ್ಪಣೆ ಬಳಿಕ ಪ್ರಧಾನಿ ಮೋದಿ ಸಭಾಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

2 / 4
11ನೇ ಶತಮಾನದ ಸಂತ ಶ್ರೀರಾಮಾನುಜರ 1,000ನೇ ಜನ್ಮೋತ್ಸವ ಸಂಭ್ರಮದ ಈ ಸಂದರ್ಭದಲ್ಲಿ ರಾಮಾನುಜಾಚಾರ್ಯರ ಪಂಚಲೋಹದ ಬೃಹತ್ ಪ್ರತಿಮೆ ಅನಾವರಣಗೊಂಡಿದೆ. ಶ್ರೀ ತ್ರಿದಂಡಿ ಚಿನ್ನ ಜೀಯರ್ ಸ್ವಾಮಿ (Chinna Jeeyar Swamy) ಆಶ್ರಮದ ಸಮೀಪದಲ್ಲಿ ಚಿನ್ನ, ಬೆಳ್ಳಿ, ತಾಮ್ರ, ಕಂಚು ಹಾಗೂ ಜಿಂಕ್​ನಿಂದ ನಿರ್ಮಾಣಗೊಂಡಿರುವ ಈ ಪ್ರತಿಮೆಯು ಕುಳಿತ ಭಂಗಿಯಲ್ಲಿ ಇರುವ ಪ್ರಪಂಚದ ಅತೀ ಎತ್ತರದ ಮೂರ್ತಿಗಳಲ್ಲಿ ಒಂದಾಗಿದೆ.

11ನೇ ಶತಮಾನದ ಸಂತ ಶ್ರೀರಾಮಾನುಜರ 1,000ನೇ ಜನ್ಮೋತ್ಸವ ಸಂಭ್ರಮದ ಈ ಸಂದರ್ಭದಲ್ಲಿ ರಾಮಾನುಜಾಚಾರ್ಯರ ಪಂಚಲೋಹದ ಬೃಹತ್ ಪ್ರತಿಮೆ ಅನಾವರಣಗೊಂಡಿದೆ. ಶ್ರೀ ತ್ರಿದಂಡಿ ಚಿನ್ನ ಜೀಯರ್ ಸ್ವಾಮಿ (Chinna Jeeyar Swamy) ಆಶ್ರಮದ ಸಮೀಪದಲ್ಲಿ ಚಿನ್ನ, ಬೆಳ್ಳಿ, ತಾಮ್ರ, ಕಂಚು ಹಾಗೂ ಜಿಂಕ್​ನಿಂದ ನಿರ್ಮಾಣಗೊಂಡಿರುವ ಈ ಪ್ರತಿಮೆಯು ಕುಳಿತ ಭಂಗಿಯಲ್ಲಿ ಇರುವ ಪ್ರಪಂಚದ ಅತೀ ಎತ್ತರದ ಮೂರ್ತಿಗಳಲ್ಲಿ ಒಂದಾಗಿದೆ.

3 / 4
ಪ್ರಧಾನಿ ಮೋದಿ ಅಮೆರಿಕಕ್ಕೆ ಹೋದಾಗ ಉಪವಾಸದಲ್ಲಿದ್ದರು. ನವರಾತ್ರಿ ಅಂಗವಾಗಿ ಉಪವಾಸ ವ್ರತಾಚರಣೆಯಲ್ಲಿದ್ದರು. ವೈದಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಮಿಸಿದ್ದಾರೆ. ಇದು ಪ್ರಧಾನಿ ಮೋದಿಯವರ ವ್ರತನಿಷ್ಠೆ ತೋರಿಸುತ್ತದೆ ಎಂದು ಕಾರ್ಯಕ್ರಮದಲ್ಲಿ ಚಿನ್ನ ಜೀಯರ್ ಸ್ವಾಮಿ ಹೇಳಿದ್ದಾರೆ.

PM Narendra Modi inaugurated Statue of Equality Sri Ramanujacharya Sahasrabdi Program Photos here

4 / 4
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು