AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

In Pics: ಅಬುಧಾಬಿಯಲ್ಲಿ BAPS ಹಿಂದೂ ದೇಗುಲ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಬೋಚಸನ್‌ವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ (BAPS) ನಿರ್ಮಿಸಿದ ಸ್ವಾಮಿನಾರಾಯಣ ಪಂಥದ ದೇಗುಲ, ಅಬುದಾಭಿಯ ಮೊದಲ ಹಿಂದೂ ದೇವಸ್ಥಾನವನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದ್ದಾರೆ.ದುಬೈ-ಅಬುಧಾಬಿ ಶೇಖ್ ಜಾಯೆದ್ ಹೆದ್ದಾರಿಯ ಅಲ್ ರಹ್ಬಾ ಬಳಿಯ ಅಬು ಮ್ರೇಖಾದಲ್ಲಿ 27 ಎಕರೆ ಪ್ರದೇಶದಲ್ಲಿದೆ ಈ ಭವ್ಯ ದೇಗುಲ. ಉದ್ಘಾಟನಾ ಕಾರ್ಯಕ್ರಮದ ಫೋಟೋಗಳು ಇಲ್ಲಿವೆ

ರಶ್ಮಿ ಕಲ್ಲಕಟ್ಟ
|

Updated on: Feb 14, 2024 | 8:08 PM

Share
ಬೋಚಸನ್‌ವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ (BAPS) ನಿರ್ಮಿಸಿದ ಸ್ವಾಮಿನಾರಾಯಣ ಪಂಥದ ದೇಗುಲವಾಗಿದೆ ಇದು

ಬೋಚಸನ್‌ವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ (BAPS) ನಿರ್ಮಿಸಿದ ಸ್ವಾಮಿನಾರಾಯಣ ಪಂಥದ ದೇಗುಲವಾಗಿದೆ ಇದು

1 / 13
ಅಬುಧಾಬಿಯ ಮೊದಲ ಹಿಂದೂ ದೇವಾಲಯವನ್ನು ಭಕ್ತಿ ಪಠಣಗಳ ನಡುವೆ ಮತ್ತು ಸ್ವಾಮಿನಾರಾಯಣ ಪಂಥದ ಆಧ್ಯಾತ್ಮಿಕ ನಾಯಕರ ಸಮ್ಮುಖದಲ್ಲಿ ಉದ್ಘಾಟಿಸಿದ ಮೋದಿ

ಅಬುಧಾಬಿಯ ಮೊದಲ ಹಿಂದೂ ದೇವಾಲಯವನ್ನು ಭಕ್ತಿ ಪಠಣಗಳ ನಡುವೆ ಮತ್ತು ಸ್ವಾಮಿನಾರಾಯಣ ಪಂಥದ ಆಧ್ಯಾತ್ಮಿಕ ನಾಯಕರ ಸಮ್ಮುಖದಲ್ಲಿ ಉದ್ಘಾಟಿಸಿದ ಮೋದಿ

2 / 13
ತಿಳಿ ಗುಲಾಬಿ ಬಣ್ಣದ ರೇಷ್ಮೆ ಧೋತಿ ಮತ್ತು ಕುರ್ತಾ, ತೋಳಿಲ್ಲದ ಜಾಕೆಟ್‌ ಧರಿಸಿ ದೇವಾಲಯವನ್ನು ಜನರಿಗೆ ಅರ್ಪಿಸುವ ಸಮಾರಂಭದ ಆಚರಣೆಗಳಲ್ಲಿ ಭಾಗವಹಿಸಿದ ಮೋದಿ

ತಿಳಿ ಗುಲಾಬಿ ಬಣ್ಣದ ರೇಷ್ಮೆ ಧೋತಿ ಮತ್ತು ಕುರ್ತಾ, ತೋಳಿಲ್ಲದ ಜಾಕೆಟ್‌ ಧರಿಸಿ ದೇವಾಲಯವನ್ನು ಜನರಿಗೆ ಅರ್ಪಿಸುವ ಸಮಾರಂಭದ ಆಚರಣೆಗಳಲ್ಲಿ ಭಾಗವಹಿಸಿದ ಮೋದಿ

3 / 13
ಅಬುಧಾಬಿಯ BAPS ಹಿಂದೂ ದೇವಾಲಯದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ BAPS ನ ಈಶ್ವರಚರಣದಾಸ್ ಸ್ವಾಮಿಯಿಂದ ಆತ್ಮೀಯ ಸ್ವಾಗತ

ಅಬುಧಾಬಿಯ BAPS ಹಿಂದೂ ದೇವಾಲಯದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ BAPS ನ ಈಶ್ವರಚರಣದಾಸ್ ಸ್ವಾಮಿಯಿಂದ ಆತ್ಮೀಯ ಸ್ವಾಗತ

4 / 13
 ಅಬುಧಾಬಿಯ ಮೊದಲ ಹಿಂದೂ ದೇವಾಲಯವಾದ ಬೋಚಸನ್‌ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥಾ (BAPS) ಮಂದಿರದಲ್ಲಿ ಗ್ಲೋಬಲ್  ಆರತಿಯಲ್ಲಿ ಭಾಗವಹಿಸಿದ ನರೇಂದ್ರ ಮೋದಿ. 1,200 ಕ್ಕೂ ಹೆಚ್ಚು ದೇವಾಲಯಗಳಲ್ಲಿ ಏಕಕಾಲದಲ್ಲಿ ಆರತಿ ಮಾಡುವುದೇ ಗ್ಲೋಬಲ್ ಆರತಿ

ಅಬುಧಾಬಿಯ ಮೊದಲ ಹಿಂದೂ ದೇವಾಲಯವಾದ ಬೋಚಸನ್‌ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥಾ (BAPS) ಮಂದಿರದಲ್ಲಿ ಗ್ಲೋಬಲ್ ಆರತಿಯಲ್ಲಿ ಭಾಗವಹಿಸಿದ ನರೇಂದ್ರ ಮೋದಿ. 1,200 ಕ್ಕೂ ಹೆಚ್ಚು ದೇವಾಲಯಗಳಲ್ಲಿ ಏಕಕಾಲದಲ್ಲಿ ಆರತಿ ಮಾಡುವುದೇ ಗ್ಲೋಬಲ್ ಆರತಿ

5 / 13
"ವಾಸ್ತುಶಾಸ್ತ್ರದ ವಿಧಾನಗಳನ್ನು ಇಲ್ಲಿ ವೈಜ್ಞಾನಿಕ ತಂತ್ರಗಳೊಂದಿಗೆ ಸಂಯೋಜಿಸಲಾಗಿದೆ. ತಾಪಮಾನ, ಒತ್ತಡ ಮತ್ತು ಚಲನೆಯನ್ನು (ಭೂಕಂಪನ ಚಟುವಟಿಕೆ) ಅಳೆಯಲು ದೇವಾಲಯದ ಪ್ರತಿ ಹಂತದಲ್ಲಿ 300 ಕ್ಕೂ ಹೆಚ್ಚು ಹೈಟೆಕ್ ಸಂವೇದಕಗಳನ್ನು ಸ್ಥಾಪಿಸಲಾಗಿದೆ.

"ವಾಸ್ತುಶಾಸ್ತ್ರದ ವಿಧಾನಗಳನ್ನು ಇಲ್ಲಿ ವೈಜ್ಞಾನಿಕ ತಂತ್ರಗಳೊಂದಿಗೆ ಸಂಯೋಜಿಸಲಾಗಿದೆ. ತಾಪಮಾನ, ಒತ್ತಡ ಮತ್ತು ಚಲನೆಯನ್ನು (ಭೂಕಂಪನ ಚಟುವಟಿಕೆ) ಅಳೆಯಲು ದೇವಾಲಯದ ಪ್ರತಿ ಹಂತದಲ್ಲಿ 300 ಕ್ಕೂ ಹೆಚ್ಚು ಹೈಟೆಕ್ ಸಂವೇದಕಗಳನ್ನು ಸ್ಥಾಪಿಸಲಾಗಿದೆ.

6 / 13
ಅಬುಧಾಬಿಯ ಬೋಚಸನ್‌ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥಾ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ.

ಅಬುಧಾಬಿಯ ಬೋಚಸನ್‌ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥಾ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ.

7 / 13
ಸುಮಾರು 700 ಕೋಟಿ ರೂ. ವೆಚ್ಚದಲ್ಲಿ ದುಬೈ-ಅಬುಧಾಬಿ ಶೇಖ್ ಜಾಯೆದ್ ಹೆದ್ದಾರಿಯ ಅಲ್ ರಹ್ಬಾ ಬಳಿಯ ಅಬು ಮ್ರೇಖಾದಲ್ಲಿ 27 ಎಕರೆ ಪ್ರದೇಶದಲ್ಲಿ ನಿರ್ಮಿಸಲಾದ ದೇವಾಲಯ ದೇವಾಲಯವನ್ನು ಉದ್ಘಾಟಿಸುವ ಮೊದಲು ಪ್ರಧಾನಿ ಅವರು ದೇವಾಲಯದಲ್ಲಿ ವರ್ಚುವಲ್ ಗಂಗಾ ಮತ್ತು ಯಮುನಾ ನದಿಗಳಲ್ಲಿ ನೀರನ್ನು ಅರ್ಪಿಸಿದರು.

ಸುಮಾರು 700 ಕೋಟಿ ರೂ. ವೆಚ್ಚದಲ್ಲಿ ದುಬೈ-ಅಬುಧಾಬಿ ಶೇಖ್ ಜಾಯೆದ್ ಹೆದ್ದಾರಿಯ ಅಲ್ ರಹ್ಬಾ ಬಳಿಯ ಅಬು ಮ್ರೇಖಾದಲ್ಲಿ 27 ಎಕರೆ ಪ್ರದೇಶದಲ್ಲಿ ನಿರ್ಮಿಸಲಾದ ದೇವಾಲಯ ದೇವಾಲಯವನ್ನು ಉದ್ಘಾಟಿಸುವ ಮೊದಲು ಪ್ರಧಾನಿ ಅವರು ದೇವಾಲಯದಲ್ಲಿ ವರ್ಚುವಲ್ ಗಂಗಾ ಮತ್ತು ಯಮುನಾ ನದಿಗಳಲ್ಲಿ ನೀರನ್ನು ಅರ್ಪಿಸಿದರು.

8 / 13
ಅಬುಧಾಬಿಯಲ್ಲಿ BAPS ದೇವಾಲಯವನ್ನು ಉದ್ಘಾಟಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಬೋಚಸನ್ವಾಸಿ ಅಕ್ಷರ ಪುರುಷೋತ್ತಮ್ ಸ್ವಾಮಿನಾರಾಯಣ ಸಂಸ್ಥೆ (BAPS) ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದರು. BAPS ಮಂದಿರವು ಅಬುಧಾಬಿಯ ಮೊದಲ ಹಿಂದೂ ದೇವಾಲಯವಾಗಿದೆ.

ಅಬುಧಾಬಿಯಲ್ಲಿ BAPS ದೇವಾಲಯವನ್ನು ಉದ್ಘಾಟಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಬೋಚಸನ್ವಾಸಿ ಅಕ್ಷರ ಪುರುಷೋತ್ತಮ್ ಸ್ವಾಮಿನಾರಾಯಣ ಸಂಸ್ಥೆ (BAPS) ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದರು. BAPS ಮಂದಿರವು ಅಬುಧಾಬಿಯ ಮೊದಲ ಹಿಂದೂ ದೇವಾಲಯವಾಗಿದೆ.

9 / 13
ಮಂದಿರದ ವಿನ್ಯಾಸ ಮತ್ತು ನಿರ್ಮಾಣದ ಕಲೆಯನ್ನು ವಿವರಿಸುವ ಹಿಂದೂ ಧರ್ಮಗ್ರಂಥಗಳಾದ ಶಿಲ್ಪ ಮತ್ತು ಸ್ಥಾಪತ್ಯ ಶಾಸ್ತ್ರಗಳಲ್ಲಿ ಉಲ್ಲೇಖಿಸಲಾದ ಪ್ರಾಚೀನ ಶೈಲಿಯ ನಿರ್ಮಾಣ ಮತ್ತು ರಚನೆಯ ಪ್ರಕಾರ ಭವ್ಯವಾದ ದೇವಾಲಯವನ್ನು ನಿರ್ಮಿಸಲಾಗಿದೆ.

ಮಂದಿರದ ವಿನ್ಯಾಸ ಮತ್ತು ನಿರ್ಮಾಣದ ಕಲೆಯನ್ನು ವಿವರಿಸುವ ಹಿಂದೂ ಧರ್ಮಗ್ರಂಥಗಳಾದ ಶಿಲ್ಪ ಮತ್ತು ಸ್ಥಾಪತ್ಯ ಶಾಸ್ತ್ರಗಳಲ್ಲಿ ಉಲ್ಲೇಖಿಸಲಾದ ಪ್ರಾಚೀನ ಶೈಲಿಯ ನಿರ್ಮಾಣ ಮತ್ತು ರಚನೆಯ ಪ್ರಕಾರ ಭವ್ಯವಾದ ದೇವಾಲಯವನ್ನು ನಿರ್ಮಿಸಲಾಗಿದೆ.

10 / 13
 ಅಬುಧಾಬಿಯಲ್ಲಿ ನಿರ್ಮಿಸಲಾದ ಹಿಂದೂ ದೇವಾಲಯ 108 ಅಡಿಗಳಷ್ಟಿದೆ. ಇದರಲ್ಲಿ 40,000 ಘನ ಅಡಿ ಅಮೃತಶಿಲೆ, 1,80,000 ಘನ ಅಡಿ ಮರಳುಗಲ್ಲು, 18,00,000 ಇಟ್ಟಿಗೆಗಳನ್ನು ಬಳಸಲಾಗಿದೆ.

ಅಬುಧಾಬಿಯಲ್ಲಿ ನಿರ್ಮಿಸಲಾದ ಹಿಂದೂ ದೇವಾಲಯ 108 ಅಡಿಗಳಷ್ಟಿದೆ. ಇದರಲ್ಲಿ 40,000 ಘನ ಅಡಿ ಅಮೃತಶಿಲೆ, 1,80,000 ಘನ ಅಡಿ ಮರಳುಗಲ್ಲು, 18,00,000 ಇಟ್ಟಿಗೆಗಳನ್ನು ಬಳಸಲಾಗಿದೆ.

11 / 13
ಇಲ್ಲಿನ ಪ್ರಾರ್ಥನಾ ಮಂದಿರದಲ್ಲಿ 3 ಸಾವಿರ ಮಂದಿ ಕುಳಿತುಕೊಳ್ಳುವ ಸಾಮರ್ಥ್ಯವಿದೆ, ಒಂದು ಸಮುದಾಯ ಕೇಂದ್ರ, ಒಂದು ಗ್ರಂಥಾಲಯ ಮತ್ತು ಮಕ್ಕಳ ಉದ್ಯಾನವನ್ನು ಒಳಗೊಂಡಿದೆ

ಇಲ್ಲಿನ ಪ್ರಾರ್ಥನಾ ಮಂದಿರದಲ್ಲಿ 3 ಸಾವಿರ ಮಂದಿ ಕುಳಿತುಕೊಳ್ಳುವ ಸಾಮರ್ಥ್ಯವಿದೆ, ಒಂದು ಸಮುದಾಯ ಕೇಂದ್ರ, ಒಂದು ಗ್ರಂಥಾಲಯ ಮತ್ತು ಮಕ್ಕಳ ಉದ್ಯಾನವನ್ನು ಒಳಗೊಂಡಿದೆ

12 / 13
ಸಂವೇದಕಗಳು ಸಂಶೋಧನೆಗಾಗಿ ಲೈವ್ ಡೇಟಾವನ್ನು ಒದಗಿಸುತ್ತವೆ. ಈ ಪ್ರದೇಶದಲ್ಲಿ ಯಾವುದೇ ಭೂಕಂಪ ಸಂಭವಿಸಿದರೆ, ದೇವಾಲಯವು ಅದನ್ನು ಪತ್ತೆ ಮಾಡುತ್ತದೆ

ಸಂವೇದಕಗಳು ಸಂಶೋಧನೆಗಾಗಿ ಲೈವ್ ಡೇಟಾವನ್ನು ಒದಗಿಸುತ್ತವೆ. ಈ ಪ್ರದೇಶದಲ್ಲಿ ಯಾವುದೇ ಭೂಕಂಪ ಸಂಭವಿಸಿದರೆ, ದೇವಾಲಯವು ಅದನ್ನು ಪತ್ತೆ ಮಾಡುತ್ತದೆ

13 / 13
Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ