AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

In Pics: ಬೆಂಗಳೂರಿನಲ್ಲಿ ಪ್ರಧಾನಿ ಮೋದಿಯಿಂದ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ.

TV9 Web
| Edited By: |

Updated on: Nov 11, 2022 | 12:05 PM

Share
ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗೆಂದು ಬೆಂಗಳೂರಿಗೆ ಆಗಮಿಸದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ಥಾವರ್​ಚೆಂದ್ ಗೆಹ್ಲೋಟ್​ ಅವರು ಎಚ್​ಎಲ್​ ಏರ್​ಪೋರ್ಟ್​ನಲ್ಲಿ ಬರಮಾಡಿಕೊಂಡಿದ್ದು ಹೀಗೆ.

ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗೆಂದು ಬೆಂಗಳೂರಿಗೆ ಆಗಮಿಸದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ಥಾವರ್​ಚೆಂದ್ ಗೆಹ್ಲೋಟ್​ ಅವರು ಎಚ್​ಎಲ್​ ಏರ್​ಪೋರ್ಟ್​ನಲ್ಲಿ ಬರಮಾಡಿಕೊಂಡಿದ್ದು ಹೀಗೆ.

1 / 6
ಪ್ರಧಾನಿ ನರೇಂದ್ರ ಮೋದಿಯವರು ಕನಕದಾಸರ ಮೂರ್ತಿಗೆ ಪುಷ್ಪನಮನ ಸಲ್ಲಿದರು

ಪ್ರಧಾನಿ ನರೇಂದ್ರ ಮೋದಿಯವರು ಕನಕದಾಸರ ಮೂರ್ತಿಗೆ ಪುಷ್ಪನಮನ ಸಲ್ಲಿದರು

2 / 6
ಪ್ರಧಾನಿ ನರೇಂದ್ರ ಮೋದಿಯವರು ವಾಲ್ಮೀಕಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಸಂದರ್ಭ

ಪ್ರಧಾನಿ ನರೇಂದ್ರ ಮೋದಿಯವರು ವಾಲ್ಮೀಕಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಸಂದರ್ಭ

3 / 6
ಪ್ರಧಾನಿ ನರೇಂದ್ರ ಮೋದಿ ಭಾರತ್ ಗೌರವ್ ಕಾಶಿ ದರ್ಶನ ರೈಲಿಗೆ ಹಸಿರು ನಿಶಾನೆ ತೋರಿದರು.

ಪ್ರಧಾನಿ ನರೇಂದ್ರ ಮೋದಿ ಭಾರತ್ ಗೌರವ್ ಕಾಶಿ ದರ್ಶನ ರೈಲಿಗೆ ಹಸಿರು ನಿಶಾನೆ ತೋರಿದರು.

4 / 6
ನರೇಂದ್ರ ಮೋದಿಯವರು ವಂದೇ ಭಾರತ್ ಎಕ್ಸ್​ಪ್ರೆಸ್​ರೈಲಿಗೆ ಚಾಲನೆ ನೀಡಿದ ಸಂದರ್ಭ

ನರೇಂದ್ರ ಮೋದಿಯವರು ವಂದೇ ಭಾರತ್ ಎಕ್ಸ್​ಪ್ರೆಸ್​ರೈಲಿಗೆ ಚಾಲನೆ ನೀಡಿದ ಸಂದರ್ಭ

5 / 6
ಪ್ರಧಾನಿ ನರೇಂದ್ರ ಮೋದಿಯವರು ಕೆಂಪೇಗೌಡ ಅಂತಾರಾಷಟ್​ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟನೆ ಮಾಡಿದ ಸಂದರ್ಭ.

ಪ್ರಧಾನಿ ನರೇಂದ್ರ ಮೋದಿಯವರು ಕೆಂಪೇಗೌಡ ಅಂತಾರಾಷಟ್​ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟನೆ ಮಾಡಿದ ಸಂದರ್ಭ.

6 / 6
Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್